Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

8 ವರ್ಷ ಒಂದೇ ಠಾಣೆಯಲ್ಲಿದ್ದ 100 ಸಿಬ್ಬಂದಿ ಎತ್ತಂಗಡಿ; ಜ್ಯು.ಖರ್ಗೆ ಬೀಸಿದ ಚಾಟಿಗೆ ಕಲಬುರ್ಗಿ ಖಾಕಿ ಹೈಲರ್ಟ್!

editor tv by editor tv
July 11, 2023
in ರಾಜ್ಯ
0
8 ವರ್ಷ ಒಂದೇ ಠಾಣೆಯಲ್ಲಿದ್ದ 100 ಸಿಬ್ಬಂದಿ ಎತ್ತಂಗಡಿ; ಜ್ಯು.ಖರ್ಗೆ ಬೀಸಿದ ಚಾಟಿಗೆ ಕಲಬುರ್ಗಿ ಖಾಕಿ ಹೈಲರ್ಟ್!
1.9k
VIEWS
Share on FacebookShare on TwitterShare on Whatsapp

ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಪೊಲೀಸ್‌ ಅಧಿಕಾರಿಗಳೊಂದಿಗೆ ಮುಖಾಮುಖಿಯಾಗಿ ಕ್ಲಾಸ್‌ ತೆಗೆದುಕೊಂಡು ವಾರ್ನಿಂಗ್‌ ನೀಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯಿಂದಾಗಿ ಅಲರ್ಟ್ ಆದಂತಿರುವ ಕಲಬುರಗಿ ಖಾಕಿಪಡೆ ಸಭೆಯಲ್ಲಿ ಪ್ರಸ್ತಾಪವಾದ ಬೇರು ಬಿಟ್ಟಿರುವ ಪೊಲೀಸ್‌ ಸಿಬ್ಬಂದಿ ಎತ್ತಂಗಡಿ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಂಡಿದೆ

ಕಲಬುರಗಿ (ಜು.10) : ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ಪೊಲೀಸ್‌ ಅಧಿಕಾರಿಗಳೊಂದಿಗೆ ಮುಖಾಮುಖಿಯಾಗಿ ಕ್ಲಾಸ್‌ ತೆಗೆದುಕೊಂಡು ವಾರ್ನಿಂಗ್‌ ನೀಡಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಸಭೆಯಿಂದಾಗಿ ಅಲರ್ಚ್‌ ಆದಂತಿರುವ ಕಲಬುರಗಿ ಖಾಕಿಪಡೆ ಸಭೆಯಲ್ಲಿ ಪ್ರಸ್ತಾಪವಾದ ಬೇರು ಬಿಟ್ಟಿರುವ ಪೊಲೀಸ್‌ ಸಿಬ್ಬಂದಿ ಎತ್ತಂಗಡಿ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಂಡಿದೆ.

ಸಿಸಿ ಕ್ಯಾಮೆರಾ ಜಾಲ:

ನಗರದ ಪ್ರಮುಖ 25 ಸ್ಥಳಗಳಲ್ಲಿ ಒಟ್ಟು 60 ಸಿಸಿಟಿವಿ ಕ್ಯಾಮೆರಾ ಇದ್ದು, 57 ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿವೆ, ತಾಂತ್ರಿಕ ಕಾರಣಗಳಿಂದ 3 ಕ್ಯಾಮೆರಾ ಸ್ಥಗಿತ ಇದಲ್ಲದೇ, ನಗರದ 20 ಸ್ಥಳಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ 53 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ವಾರ್ಷಿಕ ನಿರ್ವಹಣೆ ಇಲ್ಲದ ಕಾರಣ ಎಲ್ಲಾ 53 ಸಿಸಿಟಿವಿ ಕ್ಯಾಮೆರಾಗಳು ಸ್ಥಗಿತಗೊಂಡಿರುತ್ತವೆ. ಹೀಗಾಗಿ, 13-03-2023 ರಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಸದರಿ ಕ್ಯಾಮೆರಾ ದುರಸ್ಥಿ ಹಾಗೂ ವಾರ್ಷಿಕ ನಿರ್ವಹಣೆಗೆ ತಗುಲುವ ಅನುದಾನವನ್ನು ಬಿಡುಗಡೆಗೊಳಿಸಲು ಅಂದಾಜು ಪಟ್ಟಿಸಲ್ಲಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ

ಅಕ್ರಮ ಮರಳುಗಾರಿಕೆ ಸುತ್ತಮುತ್ತ:

ಅಕ್ರಮ ಮರುಳು ಸಾಗಾಟ ಮಾಡುವವರ ವಿರುದ್ಧ 20-06-2023ರಿಂದ ಇಲ್ಲಿಯವರೆಗೆ ಒಟ್ಟು 12 ಪ್ರಕರಣಗಳು ಹಾಗೂ ಅಕ್ರಮ ಮರುಳು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ವಿರುದ್ಧ 4 ಪಿಎಆರ್‌ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೆ ಈ ಹಿಂದೆ ಒಬ್ಬ ಆರೋಪಿತನನ್ನು ಗಡಿಪಾರು ಮಾಡಲಾಗಿದೆ. 2021ರಲ್ಲಿ 215 ಪ್ರಕರಣಗಳು, 2022ರಲ್ಲಿ 119 ಪ್ರಕರಣಗಳು, 2023ರಲ್ಲಿ 88 ಪ್ರಕರಣಗಳು ಸೇರಿದಂತೆ ಒಟ್ಟು 422 ಪ್ರಕರಣಗಳು ದಾಖಲಾಗಿವೆ.

ಚೆಕ್‌ಪೋಸ್ಟ್‌ ನೋಟಗಳು:

ಶಹಾಬಾದ್‌ ಪೊಲೀಸ್‌ ಠಾಣೆಯ ವ್ಯಾಪ್ತಿಯ ಭಂಕೂರು ಚೆಕ್‌ಪೋಸ್ವ್‌ನಲ್ಲಿ ತಲಾ ಓರ್ವ ಪೊಲೀಸ್‌ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ, ಅಫಜಲ್ಪುರ ವ್ಯಾಪ್ತಿಯ ಚೌಡಾಪುರ ಚೆಕ್‌ಪೋಸ್ವ್‌ನಲ್ಲಿ ತಲಾ ಓರ್ವ ಪೊಲೀಸ್‌ ಸಿಬ್ಬಂದಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಂದಾಯ ಇಲಾಖೆ ಸಿಬ್ಬಂದಿ, ನೆಲೋಗಿ ಠಾಣಾ ವ್ಯಾಪ್ತಿಯ ಜೇರಟಗಿ ಚೆಕ್‌ ಪೋಸ್ವ್‌ನಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿ ಹಾಗೂ ಓರ್ವ ಕಂದಾಯ ಇಲಾಖೆ ಸಿಬ್ಬಂದಿ, ಮಾಡಬೂಳ ಠಾಣೆ ವ್ಯಾಪ್ತಿಯ ಇವಣಿ ಚೆಕ್‌ ಪೋಸ್ವ್‌ನಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿ, ಚಿತ್ತಾಪುರ ಠಾಣಾ ವ್ಯಾಪ್ತಿಯ ಮರಗೋಳ ಚೆಕ್‌ ಪೋಸ್ಟ… ನಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Previous Post

ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ – 6 ಜನರ ಮೇಲೆ ಎಫ್‌ಐಆರ್, ಇಬ್ಬರು ಅರೆಸ್ಟ್

Next Post

ಬಂಟ್ವಾಳ ಸವಾದ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Next Post
ಬಂಟ್ವಾಳ  ಸವಾದ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ ಸವಾದ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.