Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು: ಪಡಿತರ ಚೀಟಿಗೆ ಹೆಸರು ಸೇರಿಸಲಾಗದೆ ಪರದಾಟ

editor tv by editor tv
July 16, 2023
in ಕರಾವಳಿ
0
ಮಂಗಳೂರು: ಪಡಿತರ ಚೀಟಿಗೆ ಹೆಸರು ಸೇರಿಸಲಾಗದೆ ಪರದಾಟ
1.9k
VIEWS
Share on FacebookShare on TwitterShare on Whatsapp

ಮಂಗಳೂರು (ಜು.16) : ರಾಜ್ಯಾದ್ಯಂತ ಹೊಸ ಪಡಿತರ ಚೀಟಿ ವಿತರಣೆ, ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ, ಹೊಸ ಹೆಸರು ಸೇರ್ಪಡೆ ಇತ್ಯಾದಿ ಎಲ್ಲ ಪ್ರಕ್ರಿಯೆಯನ್ನು ಕೆಲ ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೇ, ಅನ್ನಭಾಗ್ಯದಂಥ ‘ಗ್ಯಾರಂಟಿ’ ಯೋಜನೆಗಳಿಂದ ವಂಚಿತರಾಗುವ ಆತಂಕ ಸಹಸ್ರಾರು ಅರ್ಹ ಫಲಾನುಭವಿಗಳಿಗೆ ಎದುರಾಗಿದೆ.

ಕಳೆದ ವಿಧಾನಸಭೆ ಚುನಾವಣೆಗಿಂತ ಮೊದಲೇ ಪಡಿತರ ಚೀಟಿಗೆ ಸಂಬಂಧಿಸಿದ ಆಹಾರ ಇಲಾಖೆಯ ವೆಬ್‌ಸೈಟ್‌ ಲಿಂಕ್‌ನ್ನು ಬಂದ್‌ ಮಾಡಲಾಗಿದೆ. ಚುನಾವಣೆ ನಡೆದು ಸರ್ಕಾರ ರಚನೆಯಾಗಿ ಎರಡು ತಿಂಗಳಾಗುತ್ತಾ ಬಂದರೂ ಇನ್ನೂ ಈ ವೆಬ್‌ಸೈಟ್‌ ಲಿಂಕ್‌ಗೆ ಮರು ಚಾಲನೆ ನೀಡದೆ ಸಮಸ್ಯೆ ಉದ್ಭವಿಸಿದೆ.

ಗ್ಯಾರಂಟಿ’ ಮರೀಚಿಕೆ:

ಮಹಿಳೆಯರಿಗೆ ಮಾಸಿಕ 2 ಸಾವಿರ ರು. ನೀಡುವ ಗೃಹಲಕ್ಷ್ಮೇ ಯೋಜನೆಯ ಫಲಾನುಭವಿ ‘ಕುಟುಂಬದ ಯಜಮಾನಿ’ಯನ್ನು ಗುರುತಿಸಲು ಪಡಿತರ ಚೀಟಿಯೇ ಮುಖ್ಯ ಆಧಾರ. ಆದರೆ ಇನ್ನೂ ಸಾವಿರಾರು ರೇಷನ್‌ ಕಾರ್ಡ್‌ಗಳು ಸತ್ತವರ ಹೆಸರಿನಲ್ಲೇ ಇದ್ದು, ಬದಲಾವಣೆ ಆಗಬೇಕಿದೆ. ಅಲ್ಲದೆ, ಇತ್ತ ವಿವಾಹವಾಗಿ ಬಂದ ಹೆಣ್ಣು ಮಕ್ಕಳ ಹೆಸರನ್ನು ಪತಿಯ ಕುಟುಂಬದ ಪಡಿತರ ಚೀಟಿಯಲ್ಲಿ ಸೇರಿಸಲೂ ಆಗುತ್ತಿಲ್ಲ. ಅತ್ತ ಹೆಸರು ಬದಲಾವಣೆ, ವಿಳಾಸ ಬದಲಾವಣೆಗಳೂ ಆಗುತ್ತಿಲ್ಲ. ಹೀಗಿರುವಾಗ ಗೃಹಲಕ್ಷ್ಮೇ ಯೋಜನೆಯಿಂದ ಸಾವಿರಾರು ಅರ್ಹ ಮಹಿಳೆಯರು ವಂಚಿತರಾಗಲಿದ್ದಾರೆ. ಇದೇ ಕಾರಣದಿಂದ ಅನ್ನಭಾಗ್ಯ ಯೋಜನೆಯ ಫಲ (5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿಯ ಹಣ) ಕೂಡ ಬಹಳಷ್ಟುಅರ್ಹ ಕುಟುಂಬಗಳಿಗೆ ಸಿಗದೆ ಉಳಿಯಲಿದೆ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ನಿತ್ಯ ಅಲೆದಾಟ:

ರಾಜ್ಯ ಸರ್ಕಾರ ಗ್ಯಾರಂಟಿ ಘೋಷಣೆ ಮಾಡಿದ ಬಳಿಕ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಸಾವಿರಾರು ಮಂದಿ ಸಾರ್ವಜನಿಕರು ಆಹಾರ ಇಲಾಖೆ, ಗ್ರಾಮ ಒನ್‌ನಂಥ ಸೇವಾ ಕೇಂದ್ರಗಳು, ಸೈಬರ್‌ಗಳಿಗೆ ನಿತ್ಯವೂ ಅಲೆದಾಡಿ ರೋಸಿ ಹೋಗಿದ್ದಾರೆ. ಸಾಫ್‌್ಟವೇರ್‌ ಇನ್ನೂ ತೆರೆದಿಲ್ಲ ಎಂದು ಸಾರ್ವಜನಿಕರನ್ನು ವಾಪಸ್‌ ಕಳುಹಿಸುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ.

ಪಡಿತರ ಲೋಪ ನಿವಾರಣೆಗೆ ಗ್ಯಾರಂಟಿಯೇ ‘ಮದ್ದು’!

ಪ್ರಸ್ತುತ ಬಹಳಷ್ಟುರೇಷನ್‌ ಕಾರ್ಡ್‌ಗಳು ವರ್ಷಗಳಿಂದ ಸತ್ತವರ ಹೆಸರಿನಲ್ಲೇ ಉಳಿದಿವೆ. ಆಯಾ ಕುಟುಂಬಸ್ಥರ ಬೇಜವಾಬ್ದಾರಿಯಿಂದಲೋ ಏನೋ ಇನ್ನೂ ಸತ್ತವರ ಹೆಸರನ್ನು ತೆಗೆದಿಲ್ಲ. ಇಂಥವರ ವಿರುದ್ಧ ಆಡಳಿತ ಯಂತ್ರ ಸೂಕ್ತ ಕ್ರಮ ಕೈಗೊಂಡಿಲ್ಲ. ಇದೀಗ ಗೃಹಲಕ್ಷ್ಮೇ ಯೋಜನೆ ಘೋಷಿಸಿದ ಬಳಿಕ ಜನರು ಸ್ವಯಂ ಪ್ರೇರಣೆಯಿಂದ ಸತ್ತವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಸಲು ಮುಂದಾಗಿದ್ದಾರೆ. ಆದರೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವಿಲ್ಲದೆ ಕಂಗಾಲಾಗಿದ್ದಾರೆ.

ವಿಧಾನಸಭೆ ಚುನಾವಣೆಗಿಂತ ಮೊದಲೇ ಪಡಿತರ ಚೀಟಿ ತಿದ್ದುಪಡಿಯನ್ನು ನಿಲ್ಲಿಸಲಾಗಿದೆ. ಶೀಘ್ರದಲ್ಲೇ ಮತ್ತೆ ತಿದ್ದುಪಡಿಗೆ ಅವಕಾಶ ಕಲ್ಪಿಸುವ ನಿರೀಕ್ಷೆಯಿದೆ.

– ಮಾಣಿಕ್ಯ, ದ.ಕ. ಆಹಾರ ಇಲಾಖೆ ಉಪ ನಿರ್ದೇಶಕ (ಪ್ರಭಾರ)

Previous Post

ಪ್ರವೀಣ್ ನೆಟ್ಟಾರು ಕೊಲೆ ಕೇಸ್​: ಶರಣಾಗುವಂತೆ ಆರೋಪಿಗಳಿಗೆ ಮತ್ತೆ ಎಚ್ಚರಿಕೆ, ಸುಳಿವು ನೀಡಿದವರಿಗೆ ಬಹುಮಾನ

Next Post

ಕೊರಗಜ್ಜನ ಕಟ್ಟೆಗೆ ಬೆಂಕಿ ಹಚ್ಚಿದ ಆರೋಪಿಗಳು ಮುಸ್ಲಿಮರಲ್ಲ ಎಂಬ ಕಾರಣಕ್ಕೆ BJP ಮೌನವೇ? : SDPI ಪ್ರಶ್ನೆ

Next Post
ಕೊರಗಜ್ಜನ ಕಟ್ಟೆಗೆ ಬೆಂಕಿ ಹಚ್ಚಿದ ಆರೋಪಿಗಳು ಮುಸ್ಲಿಮರಲ್ಲ ಎಂಬ ಕಾರಣಕ್ಕೆ BJP ಮೌನವೇ? : SDPI ಪ್ರಶ್ನೆ

ಕೊರಗಜ್ಜನ ಕಟ್ಟೆಗೆ ಬೆಂಕಿ ಹಚ್ಚಿದ ಆರೋಪಿಗಳು ಮುಸ್ಲಿಮರಲ್ಲ ಎಂಬ ಕಾರಣಕ್ಕೆ BJP ಮೌನವೇ? : SDPI ಪ್ರಶ್ನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.