Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು :ಚಪ್ಪಲಿ ಕಳುವಾಗಿದ್ದಕ್ಕೆ 112ಕ್ಕೆ ಕರೆ ಮಾಡಿ ದೂರು ನೀಡಿದ ಯುವಕ, ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ರು

editor tv by editor tv
July 19, 2023
in ಕರಾವಳಿ
0
ಮಂಗಳೂರು :ಚಪ್ಪಲಿ ಕಳುವಾಗಿದ್ದಕ್ಕೆ 112ಕ್ಕೆ ಕರೆ ಮಾಡಿ ದೂರು ನೀಡಿದ ಯುವಕ, ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ರು
1.9k
VIEWS
Share on FacebookShare on TwitterShare on Whatsapp

ಮಂಗಳೂರು, (ಜುಲೈ 19): 112 ಸಹಾಯವಾನಿ ಇರುವುದು ತುರ್ತು ಸೇವೆಗೆ. ಜಗಳ, ಕಳ್ಳತನ, ಅಪಘಾತ ಸೇರಿದಂತೆ ಇತರೆ ತುರ್ತು ಸೇವೆಗೆ ಅಂತಾನೆ ಪೊಲೀಸ್ (Police) ಇಲಾಖೆ 112 ಸಹಾಯವಾಣಿಯನ್ನು ಪ್ರಾರಂಭಿಸಿದೆ. ಆದ್ರೆ, ಇಲ್ಲೋರ್ವ ಯುವಕ ತನ್ನ ಚಪ್ಪಲಿ(footwear) ಕಳುವಾಗಿದೆ ಹುಡುಕಿಕೊಡಿ ಎಂದು 112ಗೆ ಕರೆ ಮಾಡಿದ್ದಾನೆ. ಹೌದು…ಅಚ್ಚರಿ ಎನ್ನಿಸಿದರೂ ಸತ್ಯ.  ಚಪ್ಪಲಿ ಕಳೆದುಕೊಂಡ ಯುವಕನೋರ್ವ ಪೊಲೀಸರಿಗೆ ದೂರು ನೀಡಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.  ಮಂಗಳೂರು(mangaluru) ನಗರದ ಶರವು ದೇವಳದ ಬಳಿಯ ಬಾಳಂಭಟ್ ಸಭಾ ಭವನದಲ್ಲಿ ಚಪ್ಪಲಿ ಕಳೆಕೊಂಡಿರುವ ಬಗ್ಗೆ ಯುವಕ 112ಗೆ ಕರೆ ಮಾಹಿತಿ ನೀಡಿದ್ದಾನೆ. ಕಾರ್ಯಕ್ರಮಕ್ಕೆ ಬಂದು ಹಿಂದಿರುಗುವ ವೇಳೆ ಚಪ್ಪಲಿ ಕಳ್ಳತನವಾಗಿದ್ದು, ದಯವಿಟ್ಟು ಹುಡುಕಿ ಕೊಡಿ  ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ. ದೂರಿನ ಮೇರೆಗೆ ಕೂಡಲೇ ಸ್ಥಳಕ್ಕೆ ಪೊಲೀಸರು, ಸಿಸಿಟಿವಿ ಪರಿಶೀಲಿಸಿದ ವೇಳೆ ವ್ಯಕ್ತಿಯೊಬ್ಬ ಚಪ್ಪಲಿ ಧರಿಸಿ ಹೋಗುವ ದೃಶ್ಯ ಸೆರೆಯಾಗಿದೆ.

ಪ್ರಕರಣದ ವಿವರ

ಮಂಗಳೂರಿನ ಕೆಎಸ್‌ ರಾವ್‌ ರಸ್ತೆ ಬಳಿ ಇರುವ ಶರವು ದೇವಸ್ಥಾನದ ಬಾಳಂಭಟ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯುವಕ ಭಾಗವಹಿಸಿದ್ದ. ಬಳಿಕ ಕಾರ್ಯಕ್ರಮ ಮುಗಿಸಿಕೊಂಡು ಸಭಾಂಗಣದಿಂದ ಆಚೆ ಬಂದಿದ್ದಾನೆ. ಆದ್ರೆ, ಚಪ್ಪಲಿ ಮಿಸ್‌ ಆಗಿದ್ದು ಯುವಕನ ಗಮನಕ್ಕೆ ಬಂದಿದೆ. ಕೂಡಲೇ ಯುವಕ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ತನ್ನ ಚಪ್ಪಲಿ ಕಳೆದು ಹೋಗಿದೆ ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾನೆ. ಕೂಡಲೇ ಸ್ಥಳಕ್ಕೆ 112 ವಾಹನ ಆಗಮಿಸಿ ಶರವು ದೇವಸ್ಥಾನದಲ್ಲಿರುವ ಸಿಸಿಟಿವಿ ಪರಿಶೀಲಿಸಿದ್ದು, ವ್ಯಕ್ತಿಯೋರ್ವ ಚಪ್ಪಲಿ ಹಾಕಿಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.

Previous Post

ಸದನದಲ್ಲಿ ‘ಐಎಎಸ್’ ಕೋಲಾಹಲ – ಡೆಪ್ಯೂಟಿ ಸ್ಪೀಕರ್ ಮೇಲೆ ಹರಿದ ಹಾಳೆ ಎಸೆದ ಬಿಜೆಪಿ, ಜೆಡಿಎಸ್ ಸದಸ್ಯರು

Next Post

Breaking: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

Next Post
Breaking: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

Breaking: ಕರ್ನಾಟಕ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.