Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

10 year old Aadhaar update: ನೀವು ಆಧಾರ್ ಕಾರ್ಡ್ ಪಡೆದು 10 ವರ್ಷ ಆಯ್ತಾ? ಹಾಗಾದ್ರೆ ಇಂದೇ ಅಪ್ಡೇಟ್ ಮಾಡಿಸಬೇಕು, ಯಾಕೆ ಗೊತ್ತಾ?

editor tv by editor tv
July 26, 2023
in ರಾಜ್ಯ
0
10 year old Aadhaar update: ನೀವು ಆಧಾರ್ ಕಾರ್ಡ್ ಪಡೆದು 10 ವರ್ಷ ಆಯ್ತಾ? ಹಾಗಾದ್ರೆ ಇಂದೇ ಅಪ್ಡೇಟ್ ಮಾಡಿಸಬೇಕು, ಯಾಕೆ ಗೊತ್ತಾ?
1.9k
VIEWS
Share on FacebookShare on TwitterShare on Whatsapp

| Edited By: Ashraf Kammaje

Updated on: Jul 26, 2023 | 7:52 AM

ಆಧಾರ ಕಾರ್ಡ್ ಪಡೆದು 10 ವರ್ಷವಾಗಿದ್ದರೂ ಈಗ ಮತ್ತೊಮ್ಮೆ ಅಪ್ಡೇಟ್ ಮಾಡಿಸಬೇಕಿದೆ. ಇದಕ್ಕೆ ಕಾರಣ ಆಧಾರ್ ಕಾರ್ಡ್ ಪಡೆದ ವ್ಯಕ್ತಿಯ ಬಗ್ಗೆ ಮಾಹಿತಿ ಯನ್ನು ಅಪ್ಡೇಟ್ ಮಾಡೋದು ಮತ್ತು ದುರುಪಯೋಗ ತಪ್ಪಿಸೋದಾಗಿದೆ.

ಕಲಬುರಗಿ: ಇದೀಗ ಆಧಾರ್ ಕಾರ್ಡ್ ಗೆ (Aadhaar Card) ಎಲ್ಲಿಲ್ಲದ ಮಹತ್ವ ಬಂದಿದೆ. ಎಲ್ಲ ಕೆಲಸಕ್ಕೂ ಆಧಾರ ಕೇಳ್ತಿದ್ದಾರೆ. ನೂತನ ಸರ್ಕಾರದ ಗ್ಯಾರಂಟಿ ಯೋಜನೆಗಳಿಗಂತೂ ಆಧಾರ್ ಕಾರ್ಡೇ ಆಧಾರ! ಗೃಹಲಕ್ಷ್ಮಿ ಸೇರಿದಂತೆ ಅನೇಕ ಯೋಜನೆಗಳ ಲಾಭ ಪಡೆಯಲು ಆಧಾರ್ ಕಡ್ಡಾಯವಾಗಿದೆ. ಆದರೆ ಇತ್ತೀಚೆಗೆ ಅನೇಕರಿಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿ ಅಂತ ಸಂದೇಶಗಳು ಬರ್ತಿವೆ. ಹೌದು ನೀವು ಹತ್ತು ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದು, ಸದರಿ ವಿಳಾಸದಲ್ಲಿಯೇ ಈಗಲೂ ಮುಂದುವರೆದಿದ್ದರೂ ಸಹ ಅಂತಹ ಆಧಾರ್ ಕಾರ್ಡ್‍ಗಳು ನಿಷ್ಕ್ರಿಯವಾಗುತ್ತಿವೆ (Aadhaar Card Documents). ಇದಕ್ಕೆ ಕಾರಣ ಆಧಾರ್ ಕಾರ್ಡ್ ನ್ನು ಹತ್ತು ವರ್ಷದಿಂದ ಒಮ್ಮೆಯೂ ಅಪ್ಡೇಟ್ (Aadhaar update) ಮಾಡದೇ ಇರೋದು.

ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆದು 10 ವರ್ಷ ಮೇಲ್ಪಟ್ಟ ಹಾಗೂ ಇಲ್ಲಿಯವರೆಗೂ ಆಧಾರ್ ಕಾರ್ಡ್ ನವೀಕರಿಸದೇ ಇರುವವರು ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳೊಂದಿಗೆ ಹತ್ತಿರದ ಆಧಾರ ನೋಂದಣಿ ಕೇಂದ್ರದಲ್ಲಿ ಯ.ಐ.ಡಿ.ಎ.ಐ ಸಂಸ್ಥೆ ಅಭಿವೃದ್ಧಿಪಡಿಸಿರುವ ಹೊಸ ವಿಶಿಷ್ಟ ದಾಖಲಾತಿ ನವೀಕರಣ ತಂತ್ರಾಂಶದಲ್ಲಿ ನವೀಕರಣ/ ಕಾಲೋಚಿತಗೊಳಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ (kalaburagi DC) ಬಿ. ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.

ಅದೇ ರೀತಿ 5 ವರ್ಷ ಮೇಲ್ಪಟ್ಟು 7 ವರ್ಷದ ಒಳಗಿನ ಎಲ್ಲಾ ಮಕ್ಕಳ ಬಯೋಮೇಟ್ರಿಕ್ ಮತ್ತು ಮೋಬೈಲ್ ಸಂಖ್ಯೆಯನ್ನು ಸಹ ನವೀಕರಣಗೊಳಿಸಬೇಕು. ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿರುವುದರಿಂದ ಜಿಲ್ಲೆಯ ನಾಗರಿಕರು ಆಧಾರ್ ನೊಂದಣಿ ಮಾಡಿಕೊಳ್ಳಬೇಕು. ಅಲ್ಲದೆ ಪ್ರತಿ 10 ವರ್ಷಕ್ಕೊಮ್ಮೆ ಬಯೋಮೆಟ್ರಿಕ್ ನವೀಕರಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ.

ಆಧಾರ್ ಕಾರ್ಡ್ ಯಾಕಾಗಿ ಅಪ್ಡೇಟ್ ಮಾಡಬೇಕು?

ಆಧಾರ ಕಾರ್ಡ್ ಪಡೆದು ಹತ್ತು ವರ್ಷವಾದವರು ಇದೀಗ ಆಧಾರ್ ಕಾರ್ಡ್ ನ್ನು ಮತ್ತೊಮ್ಮೆ ಅಪ್ಡೇಟ್ ಮಾಡಬೇಕಾಗಿದೆ. ಇದಕ್ಕೆ ಕಾರಣ ಆಧಾರ್ ಕಾರ್ಡ್ ಪಡೆದ ವ್ಯಕ್ತಿಯ ಬಗ್ಗೆ ಮಾಹಿತಿ ಯನ್ನು ಅಪ್ಡೇಟ್ ಮಾಡೋದು ಮತ್ತು ದುರುಪಯೋಗ ತಪ್ಪಿಸೋದಾಗಿದೆ. ಹೀಗಾಗಿಯೇ ಆಧಾರ್ ನಿಂದ ಹತ್ತು ವರ್ಷಕ್ಕೂ ಮೇಲ್ಪಟ್ಟ ಅನೇಕರಿಗೆ ನಿಮ್ಮ ಆಧಾರ್ ಕಾರ್ಡ್ ನ್ನು ಅಪ್ಡೇಟ್ ಮಾಡಿ ಅಂತ ಮೇಲಿಂದ ಮೇಲೆ ಸಂದೇಶಗಳು ಬರುತ್ತಿವೆ.

ಆಧಾರ್ ಕಾರ್ಡ್ ಅಪ್ಡೇಟ್ ಸೇವಾ ಶುಲ್ಕ ಎಷ್ಟು

ಹೊಸದಾಗಿ ಆಧಾರ್ ನೋಂದಣಿಗೆ ಮತ್ತು 5 ವರ್ಷ ಮೇಲ್ಪಟ್ಟು 7 ವರ್ಷದ ಒಳಗಿನ ಎಲ್ಲಾ ಮಕ್ಕಳ ಬಯೋಮೇಟ್ರಿಕ್ ನವೀಕರಣವು ಉಚಿತವಾಗಿರುತ್ತದೆ. ಉಳಿದಂತೆ ಹೆಸರು, ಲಿಂಗ, ವಯಸ್ಸು, ವಿಳಾಸ ಹಾಗೂ ಮೊಬೈಲ್ ನಂಬರುಗಳ ವಿವರ (ಡೆಮೋಗ್ರಾಫಿಕ್) ನವೀಕರಣಕ್ಕೆ 50 ರೂ. ಮತ್ತು ಕಣ್ಣು, ಮುಖ, ಕೈ ಬೆರಳುಗಳ ವಿವರ (ಡೆಮೋಗ್ರಾಫಿಕ್) ನವೀಕರಣಕ್ಕೆ 100 ರೂ.ಗಳ ಸೇವಾ ಶುಲ್ಕ ಇದ್ದು, ಸಾರ್ವಜನಿಕರು ಇದಕ್ಕಿಂತ ಹೆಚ್ಚಿನ ಶುಲ್ಕ ಪಾವತಿ ಮಾಡಬೇಕಿಲ್ಲ

Previous Post

ಮಂಗಳೂರು: ನಾಳೆ(ಜು. 27) ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ: ಪಿಯುಸಿ, ಕಾಲೇಜುಗಳಿಗೆ ರಜೆ ಇಲ್ಲ

Next Post

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ

Next Post
Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಹಾ ಮಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.