Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶದ ನಂತರ ನುಹ್‌ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

editor tv by editor tv
August 7, 2023
in ರಾಷ್ಟ್ರೀಯ
0
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶದ ನಂತರ ನುಹ್‌ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ
1.9k
VIEWS
Share on FacebookShare on TwitterShare on Whatsapp

Ashraf Kammaje |

Updated on: Aug 07, 2023 | 2:13 PM

ಬುಲ್ಡೋಜರ್ ಕ್ರಮ ತೆಗೆದುಕೊಂಡಿರುವ ಜಿಲ್ಲಾಡಳಿತ ಕಳೆದ ನಾಲ್ಕು ದಿನಗಳಲ್ಲಿ 350 ಗುಡಿಸಲುಗಳು ಮತ್ತು 50 ಕಟ್ಟಡಗಳನ್ನು ಧ್ವಂಸ ಮಾಡಿದೆ. ಧ್ವಂಸ ಕಾರ್ಯಾಚರಣೆಯು ಟೀಕೆಗೆ ಒಳಗಾಗಿತ್ತು. ಇದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ರಾಜಕಾರಣಿಗಳು ಆರೋಪಿಸಿದ್ದರು. ಅಲ್ಲದೆ, ಮನೆಗಳನ್ನು ಧ್ವಂಸಗೊಳಿಸಿರುವ ಅನೇಕರು ತಮಗೆ ಯಾವುದೇ ಪೂರ್ವ ಸೂಚನೆ ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ದೆಹಲಿ ಆಗಸ್ಟ್ 07: ಕೋಮು ಘರ್ಷಣೆ (Communal clashes)  ಹಿನ್ನೆಲೆಯಲ್ಲಿ ಹರ್ಯಾಣದ ನುಹ್ ನಲ್ಲಿ (Nuh) ನಡೆಯುತ್ತಿದ್ದ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ (Punjab and Haryana High Court) ಆದೇಶದ ಮೇರೆಗೆ ಇಂದು (ಸೋಮವಾರ) ಸ್ಥಗಿತಗೊಳಿಸಲಾಗಿದೆ.ಹೈಕೋರ್ಟ್ ತೀರ್ಪಿನ ನಂತರ ಬುಲ್ಡೋಜರ್ ಕ್ರಮವನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿ ಧೀರೇಂದ್ರ ಖಡ್ಗಟಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಹರ್ಯಾಣದಲ್ಲಿ ಕೋಮು ಘರ್ಷಣೆಯಲ್ಲಿ 6 ಮಂದಿ ಸಾವಿಗೀಡಾದ ಒಂದು ವಾರದ ನಂತರ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದೆ. ಈ ಹಿಂಸಾಚಾರ ಗುರುಗ್ರಾಮಕ್ಕೂ ಹಬ್ಬಿತ್ತು.

ಬುಲ್ಡೋಜರ್ ಕ್ರಮ ತೆಗೆದುಕೊಂಡಿರುವ ಜಿಲ್ಲಾಡಳಿತ ಕಳೆದ ನಾಲ್ಕು ದಿನಗಳಲ್ಲಿ 350 ಗುಡಿಸಲುಗಳು ಮತ್ತು 50 ಕಟ್ಟಡಗಳನ್ನು ಧ್ವಂಸ ಮಾಡಿದೆ.

ಧ್ವಂಸ ಕಾರ್ಯಾಚರಣೆಯು ಟೀಕೆಗೆ ಒಳಗಾಗಿತ್ತು. ಇದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ರಾಜಕಾರಣಿಗಳು ಆರೋಪಿಸಿದ್ದರು. ಅಲ್ಲದೆ, ಮನೆಗಳನ್ನು ಧ್ವಂಸಗೊಳಿಸಿರುವ ಅನೇಕರು ತಮಗೆ ಯಾವುದೇ ಪೂರ್ವ ಸೂಚನೆ ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯಾ ಮಜಿಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಧ್ವಂಸ ಕಾರ್ಯಾಚರಣೆಯ ಬಗ್ಗೆ ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.  ಶಿಕ್ಷೆಯನ್ನು ನೀಡಲು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಒಂದು ಸಮುದಾಯದ (ಮುಸ್ಲಿಮರು) ಕಟ್ಟಡಗಳು, ಮನೆಗಳು ಮತ್ತು ಮೆಡಿಕಲ್ ಶಾಪ್‌ಗಳು ಮತ್ತು ಗುಡಿಸಲುಗಳನ್ನು ಕೆಡವಬೇಕು. ಖಟ್ಟರ್ ಸರ್ಕಾರವು ನ್ಯಾಯಾಲಯದ ಹಕ್ಕುಗಳನ್ನು ಕಸಿದುಕೊಂಡಿದ್ದು, ಸೈದ್ಧಾಂತಿಕವಾಗಿ ಬಿಜೆಪಿ/ಸಂಘಕ್ಕೆ ಹತ್ತಿರವಾಗಿರುವವರಿಗೆ ನ್ಯಾಯ ನೀಡುತ್ತದೆ ಎಂದು ಓವೈಸಿ ಹೇಳಿದ್ದಾರೆ.

ನುಹ್ ಜಿಲ್ಲೆಗೆ ಪ್ರವೇಶಿಸದಂತೆ ಸಿಪಿಐನ ನಾಲ್ಕು ಸದಸ್ಯರ ನಿಯೋಗವನ್ನು ಜಿಲ್ಲಾಡಳಿತ ತಡೆದಿದೆ. ಏತನ್ಮಧ್ಯೆ, ಸಿಪಿಐ ಮುಖಂಡರು ಮತ್ತು ಪೊಲೀಸರ ನಡುವಿನ ವಾಗ್ವಾದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಪಿಐ ಸಂಸದ ಬಿನೋಯ್ ವಿಶ್ವಂ ಮಾತನಾಡಿ, ಇದು ಇಂದಿನ ದೇಶದ ದುಸ್ಥಿತಿ. ಇಂದಿನ ವಾಸ್ತವವೆಂದರೆ ಪೊಲೀಸರು ನಮಗೂ ಅವಕಾಶ ನೀಡುತ್ತಿಲ್ಲ. ಅಂದರೆ ಈ ನಿಯಮದ ಅಡಿಯಲ್ಲಿ, ಸಂಚರಿಸುವ ಸ್ವಾತಂತ್ರ್ಯವನ್ನು ಸಹ ನಿಷೇಧಿಸಲಾಗಿದೆ. ಗೂಂಡಾಗಳು ಮತ್ತು ಫ್ಯಾಸಿಸ್ಟರು ಮುಕ್ತವಾಗಿ ಚಲಿಸಬಹುದು ಎಂದು ಅವರು ಹೇಳಿದರು.

ಕೋಮುಗಲಭೆ ಪೀಡಿತ ಪ್ರದೇಶಗಳಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಈ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದ್ದು ಅರೆಸೇನಾ ಪಡೆಗಳು ಭದ್ರತೆ ಒದಿಗಿಸಿವೆ. ಇಂದು ಬೆಳಗ್ಗೆ ನಾಲ್ಕು ಗಂಟೆಗಳ ಕಾಲ ಕರ್ಫ್ಯೂ ಸಡಿಲಿಸಲಾಗಿದ್ದು, ಈ ವೇಳೆ ಎಟಿಎಂಗಳನ್ನೂ ತೆರೆಯಲಾಗಿತ್ತು. ಈ ಪ್ರದೇಶದಲ್ಲಿ ಇಂಟರ್ನೆಟ್ ನಿಷೇಧವು ಜಾರಿಯಲ್ಲಿದೆ. ಘರ್ಷಣೆಗೆ ಸಂಬಂಧಿಸಿದಂತೆ 150 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.56 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನುಹ್ ಪೊಲೀಸರು ತಿಳಿಸಿದ್ದಾರೆ.

Previous Post

Breaking: ಅನರ್ಹತೆ ವಾಪಸ್ ಪಡೆದ ಲೋಕಸಭೆ ಸ್ಪೀಕರ್‌ – ಇಂದು ಸಂಸತ್ ಕಲಾಪಕ್ಕೆ ರಾಹುಲ್ ಗಾಂಧಿ

Next Post

ಬೆಳ್ತಂಗಡಿ: ‘ಸೌಜನ್ಯ ಕೇಸ್ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು’ – ವಸಂತ ಬಂಗೇರ

Next Post
ಸೌಜನ್ಯ ಪ್ರಕರಣ: SIT ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿಯಿಂದ ಜು.28ಕ್ಕೆ ಧರಣಿ

ಬೆಳ್ತಂಗಡಿ: 'ಸೌಜನ್ಯ ಕೇಸ್ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಕೊಲ್ಲಬಹುದು' - ವಸಂತ ಬಂಗೇರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.