Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Rahul Gandhi: ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆ ಯಾಗಿದೆ :ರಾಹುಲ್‌ ಗಾಂಧಿ ಆಕ್ರೋಶ ಸಂಸತ್ತಲ್ಲಿ ಗದ್ದಲ

editor tv by editor tv
August 9, 2023
in ರಾಷ್ಟ್ರೀಯ
0
Rahul Gandhi: ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆ ಯಾಗಿದೆ :ರಾಹುಲ್‌ ಗಾಂಧಿ ಆಕ್ರೋಶ ಸಂಸತ್ತಲ್ಲಿ ಗದ್ದಲ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಅನರ್ಹತೆ ರದ್ದಾದ ಬಳಿಕ ಬುಧವಾರ ಮೊದಲ ಬಾರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಸಂಸತ್‌ನಲ್ಲಿ ಭಾಷಣ ಮಾಡಿದ್ದು, ಮಣಿಪುರ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನೀಡಿದ ಹೇಳಿಕೆಯು ಕೋಲಾಹಲ ಸೃಷ್ಟಿಸಿತು. ‘ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆಯಾಗಿದೆ.

ಮಣಿಪುರದಲ್ಲಿ ಭಾರತವನ್ನೇ ಹತ್ಯೆಗೈಯಲಾಗಿದೆ’ ಎಂದು ರಾಹುಲ್‌ ಗಾಂಧಿ ಹೇಳಿದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸಂಸತ್ತಿನಲ್ಲಿ ಗಲಾಟೆ ನಡೆಯಿತು.

‘ಮಣಿಪುರದಲ್ಲಿ ಜನರ ಧ್ವನಿಯನ್ನು ಹುದುಗಿಸಲಾಗಿದೆ. ಇದರೊಂದಿಗೆ ಮಣಿಪುರದಲ್ಲಿ ಭಾರತವನ್ನು ಹತ್ಯೆ ಮಾಡಲಾಗಿದೆ. ನೀವು ದೇಶ ಭಕ್ತರಲ್ಲ, ನೀವು ದೇಶದ್ರೋಹಿಗಳು. ಇದೇ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ತೆರಳಲಿಲ್ಲ. ಮಣಿಪುರದಲ್ಲಿ ಹಿಂದುಸ್ಥಾನದ ಕಗ್ಗೊಲೆಯಾಗಿದೆ. ನೀವು ಭಾರತ ಮಾತೆಯನ್ನು ರಕ್ಷಿಸುವವರಲ್ಲ, ನೀವು ಹತ್ಯೆ ಮಾಡುವವರು’ ಎಂದು ರಾಹುಲ್‌ ಗಾಂಧಿ ಹೇಳಿದರು.

I’m saying with due respect that BJP has killed my Mother (Bharat Mata). My one mother is sitting here, and my Bharat mata is being killed in Manipur.

— Rahul Gandhi Ji pic.twitter.com/roolYmdtyk

— Shantanu (@shaandelhite) August 9, 2023

ಭಾಷಣ ಮುಂದುವರಿಸಿದ ರಾಹುಲ್‌ ಗಾಂಧಿ, ‘ನಾನು ನಮ್ಮ ತಾಯಿಯ ಹತ್ಯೆಯಾಗಿರುವ ಕುರಿತು ಮಾತನಾಡುತ್ತಿದ್ದೇನೆ. ಮಣಿಪುರದಲ್ಲಿ ನನ್ನ ತಾಯಿಯ ಹತ್ಯೆಯಾಗಿರುವ ಕುರಿತು ಮಾತನಾಡುತ್ತಲೇ ಇರುತ್ತೇನೆ. ಒಬ್ಬ ತಾಯಿ ಇಲ್ಲಿ ಕುಳಿತಿದ್ದಾರೆ. ಮತ್ತೊಬ್ಬ ತಾಯಿಯನ್ನು ಮಣಿಪುರದಲ್ಲಿ ಹತ್ಯೆ ಮಾಡಲಾಗಿದೆ. ದೇಶದ ಸೇನೆಯನ್ನು ಮಣಿಪುರಕ್ಕೆ ಕಳುಹಿಸಿದರೆ ಒಂದೇ ದಿನದಲ್ಲಿ ಶಾಂತಿ ಸ್ಥಾಪನೆ ಮಾಡಬಹುದು. ಆದರೆ, ನರೇಂದ್ರ ಮೋದಿ ಅವರು ಮಣಿಪುರದ ಜನರ ಧ್ವನಿಯನ್ನು ಕೇಳುವುದಿಲ್ಲ. ದೇಶದ ಜನರ ಮಾತು ಕೇಳುವುದಿಲ್ಲ. ಅವರು ಅಮಿತ್‌ ಶಾ ಹಾಗೂ ಅದಾನಿಯವರ ಮಾತುಗಳನ್ನು ಮಾತ್ರ ಕೇಳುತ್ತಾರೆ’ ಎಂದು ಕುಟುಕಿದರು.

ರಾವಣನ ಉಲ್ಲೇಖ ಮಾಡಿದ ರಾಹುಲ್‌ ಗಾಂಧಿ

‘ರಾವಣ ಇಬ್ಬರ ಮಾತನ್ನು ಕೇಳುತ್ತಿದ್ದ. ಮೇಘನಾಥ ಹಾಗೂ ಕುಂಭಕರ್ಣರ ಮಾತನ್ನು ಮಾತ್ರ ರಾವಣ ಕೇಳುತ್ತಿದ್ದ. ಹಾಗೆಯೇ, ನರೇಂದ್ರ ಮೋದಿ ಅವರು ಅಮಿತ್‌ ಶಾ ಹಾಗೂ ಅದಾನಿಯವರ ಮಾತುಗಳನ್ನು ಮಾತ್ರ ಕೇಳುತ್ತಿದ್ದರು. ಲಂಕಾವನ್ನು ಸುಟ್ಟಿದ್ದು ಹನುಮಾನ್‌ ಅಲ್ಲ, ಲಂಕಾ ಭಸ್ಮಗೊಂಡಿದ್ದು ರಾವಣನ ಅಹಂಕಾರದಿಂದ. ರಾಮನು ರಾವಣನನ್ನು ಕೊಂದಿರಲಿಲ್ಲ. ರಾವಣ ಅಹಂಕಾರವು ಆತನನ್ನು ನುಂಗಿಹಾಕಿತು. ನೀವು ದೇಶಾದ್ಯಂತ ಸೀಮೆಎಣ್ಣೆ ಸುರಿದು ಹಿಂಸಾಚಾರಕ್ಕೆ ಕಾರಣರಾಗುತ್ತಿದ್ದೀರಿ. ಮೊದಲು ಮಣಿಪುರದಲ್ಲಿ ಸೀಮೆಎಣ್ಣೆ ಸುರಿದಿರಿ. ಬಳಿಕ ಹರಿಯಾಣದಲ್ಲಿ ಹಿಂಸಾಚಾರ ನಡೆಸಿದರು. ದೇಶಾದ್ಯಂತ ನೀವು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದೀರಿ’ ಎಂದು ಹೇಳುವ ಮೂಲಕ ರಾಹುಲ್‌ ಗಾಂಧಿ ಅವರು ಅಬ್ಬರದ ಭಾಷಣ ಮುಗಿಸಿದರು.

Previous Post

ಗುರುಪುರ ಗ್ರಾಮ ಪಂಚಾಯತ್ SDPI ತೆಕ್ಕೆಗೆ

Next Post

ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

Next Post
ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ಮಂಗಳೂರು: ಮೊಬೈಲ್ ಅಂಗಡಿಗೆ ನುಗ್ಗಿ ಯುವಕರ ಗುಂಪಿನಿಂದ ಮಾಲೀಕನಿಗೆ ಥಳಿತ; ಇಬ್ಬರು ಆರೋಪಿಗಳು ಅಂದರ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.