Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

40%​ ಕಮಿಷನ್ ತನಿಖೆಯಾಗದೆ ಹಣ ಬಿಡುಗಡೆ ಮಾಡವುದು ಹೇಗೆ? : ಸಿಎಂ ಸಿದ್ದರಾಮಯ್ಯ

editor tv by editor tv
August 12, 2023
in ರಾಜ್ಯ
0
40%​ ಕಮಿಷನ್ ತನಿಖೆಯಾಗದೆ ಹಣ ಬಿಡುಗಡೆ ಮಾಡವುದು ಹೇಗೆ? : ಸಿಎಂ ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

| Edited By: Ashraf Kammaje

Updated on:Aug 12, 2023 | 2:00 PM

Mysuru: ನಡೆದಿರುವ ಕಾಮಗಾರಿಗಳೆಲ್ಲ ಮೂರು ವರ್ಷಗಳ ಹಿಂದೆ ಆಗಿರುವುದು. ಈಗ ಬಿಲ್​ಗಾಗಿ ಆತುರ ಪಟ್ಟರೆ ಹೇಗೆ ? 40 ಪರ್ಸೆಂಟೇಜ್​ ಕಮಿಷನ್ ಬಗ್ಗೆ ತನಿಖೆಯಾಗದೆ ಹಣ ಬಿಡುಗಡೆ ಮಾಡಲು ಹೇಗೆ ಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಮೈಸೂರು: ನಡೆದಿರುವ ಕಾಮಗಾರಿಗಳೆಲ್ಲ ಮೂರು ವರ್ಷಗಳ ಹಿಂದೆ ಆಗಿರುವುದು. ಈಗ ಬಿಲ್​ಗಾಗಿ ಆತುರ ಪಟ್ಟರೆ ಹೇಗೆ ? 40 ಪರ್ಸೆಂಟೇಜ್​ ಕಮಿಷನ್ (40% Commission) ಬಗ್ಗೆ ತನಿಖೆಯಾಗದೆ ಬಿಡುಗಡೆ ಮಾಡಲು ಹೇಗೆ ಸಾಧ್ಯ? ತಪ್ಪು ಮಾಡದೆ ಇರುವವರಿಗೆ ಬಿಲ್‌ನಲ್ಲಿ (Bill) ಯಾವುದೆ ಸಮಸ್ಯೆಯಾಗಲ್ಲ. ತಪ್ಪು ಮಾಡಿರುವವರಿಗೆ ಆ ಭಯ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 40 ಪರ್ಸೆಂಟೇಜ್​ ಕಮಿಷನ್ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಬಿಜೆಪಿ ನಾಯಕರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

40 ಪರ್ಸೆಂಟೇಜ್ ಕಮಿಷನ್​ಗಾಗಿಯೇ ರಾಜ್ಯದ ಜನರು ಬಿಜೆಪಿ ತಿರಸ್ಕರಿಸಿದ್ದಾರೆ. ನಾವು ಅಂದು ಮಾಡಿರುವ ಆರೋಪವನ್ನು ಸಾಬೀತು ಮಾಡಬೇಕಿದೆ. ಹೀಗಾಗಿ ನಾಲ್ಕು ತಂಡಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ಕಾರಣ ನಾಲ್ಕು ತಂಡಗಳಿಂದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. 40 ಪರ್ಸೆಂಟೇಜ್​​​ಗಿಂತ ಕಡಿಮೆ ಗಾಯವಾಗಿದ್ದರಿಂದ ತೊಂದರೆ ಇಲ್ಲ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ

ಕೇಂದ್ರದ ಏಕರೂಪ ನಾಗರಿಕ ಕಾಯ್ದೆಗೆ ನಮ್ಮ ವಿರೋಧವಿದೆ. ಕೇರಳದಲ್ಲೂ ಈಗಾಗಲೇ ಕಾಯ್ದೆಗೆ ವಿರೋಧ ವ್ಯಕ್ತಪಡಿಸಲಾಗಿದೆ. ನಾವು ಕೂಡ ಏಕರೂಪ ನಾಗರಿಕ ಕಾಯ್ದೆಗೆ ವಿರೋಧಿಸಿದ್ದೇವೆ. ಇನ್ನು ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕವೊಂದು ಷಡ್ಯಂತ್ರ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಹೊರಗಿಟ್ಟಿದ್ದಾರೆ. ಬೇಕಾದವರನ್ನು ಆಯುಕ್ತರನ್ನಾಗಿ ಮಾಡಿಕೊಳ್ಳಲು ಹೊರಟಿದ್ದಾರೆ. ಐಪಿಸಿ ಸೇರಿದಂತೆ ಕಾನೂನು ತಿದ್ದುಪಡಿ ಮಾಡಲು ಹೊರಟಿದ್ದಾರೆ. ಐಪಿಸಿ 1861ರಲ್ಲಿ ರಚನೆಯಾದ ಕಾನೂನು. ಬದಲಾಯಿಸಿ ಏನು ಮಾಡ್ತಾರೆ ? ಎಂದು ಪ್ರಶ್ನಿಸಿದರು.

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಸಮಿತಿ ರಚನೆ

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಸಮಿತಿ ರಚಿಸಿದ್ದೇವೆ. ಶಾಸಕರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಬೇಕಿದೆ. ಯಾವ ಅನುಪಾತದಲ್ಲಿ ಹಂಚಿಕೆ ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಬಿಬಿಎಂಪಿ, ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು ವಾರ್ಡ್​ ಪುನರ್​​ವಿಂಗಡಣೆ ಮಾಡಲು ಕೋರ್ಟ್​ ಗಡುವು ನೀಡಿದೆ. ನ್ಯಾಯಾಲಯದ ಗಡುವಿನ ಆಧಾರದಲ್ಲಿ ವರದಿ ಸಿದ್ಧವಾಗುತ್ತಿವೆ. ಚುನಾವಣೆ ವಿಚಾರದಲ್ಲಿ ನಾವು ಯಾವುತ್ತೂ ಹಿಂದೆ ಬಿದ್ದಿಲ್ಲ. ಭಾರತೀಯ ಜನತಾ ಪಕ್ಷದವರು ಚುನಾವಣೆ ಮುಂದೂಡುತ್ತಿದ್ದರು. ನಾವು ಆ ರೀತಿ ವಿಳಂಬ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ನಾವು ನಡೆಯುತ್ತೇವೆ ಎಂದು ಹೇಳಿದ್ದಾರೆ.

ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕಾದದ್ದು ಎಲ್ಲರ ಜವಾಬ್ದಾರಿ

ಕರ್ನಾಟಕ ರಾಜ್ಯ ವಕೀಲರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂವಿಧಾನಕ್ಕೆ ಬದ್ಧರಾಗಿ ಕೆಲಸ ಮಾಡಬೇಕಾದದ್ದು ಎಲ್ಲರ ಜವಾಬ್ದಾರಿ. ಸಂವಿಧಾನ ಬರುವ ಮುನ್ನ ನ್ಯಾಯದಾನ ಬೇರೆಯದ್ದೇ ಸ್ವರೂಪದಲ್ಲಿತ್ತು. ಸಂವಿಧಾನ ಬಂದ ಬಳಿಕ ನ್ಯಾಯದಾನ ಬದಲಾಗಿದೆ. ರಾಜ-ಮಹಾರಾಜರ ಕಾಲದಲ್ಲಿ ಮನುವಾದಿ ಮಾದರಿ‌ ನ್ಯಾಯ ಹಂಚಿಕೆಯಾಗಿತ್ತು. ಜಾತಿ ವ್ಯವಸ್ಥೆ ಇದ್ದ ಕಾರಣ ಬೇರೆ ಬೇರೆ ರೀತಿಯಲ್ಲಿ ಶಿಕ್ಷೆ ಇತ್ತು. ಮೇಲ್ವರ್ಗ, ಶ್ರೀಮಂತ, ಬಡವ, ಕೆಳವರ್ಗದವರಿಗೆ ಬೇರೆ ಶಿಕ್ಷೆಗಳಿದ್ದವು. ಸಂವಿಧಾನ ರಚನೆಯಾಗಿ ಜಾರಿಯಾದ ನಂತರ ಏಕರೂಪ ಶಿಕ್ಷೆ ಜಾರಿಯಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಸಂವಿಧಾನದಲ್ಲಿ ಸ್ಪಷ್ಟ ಉಲ್ಲೇಖವಿದೆ ಎಂದರು.

Previous Post

SDPI ಸುಳ್ಯ ವಿಧಾನಸಭಾ ಕ್ಷೇತ್ರದ ಮಧ್ಯಂತರ ಅಸ್ಸೆಂಬ್ಲಿ ಪ್ರತಿನಿಧಿ ಸಭೆ,ನೂತನ ಸಮಿತಿ ರಚನೆ

Next Post

ಬಿಜೆಪಿ ನಾಯಕನ ಜತೆಯ ರಾಸಲೀಲೆ ಫೋಟೋ ವೈರಲ್‌: ಕೇಸರಿ ಪಕ್ಷದ ನಾಯಕಿ ಸೂಸೈಡ್‌!

Next Post
ಬಿಜೆಪಿ ನಾಯಕನ ಜತೆಯ ರಾಸಲೀಲೆ ಫೋಟೋ ವೈರಲ್‌: ಕೇಸರಿ ಪಕ್ಷದ ನಾಯಕಿ ಸೂಸೈಡ್‌!

ಬಿಜೆಪಿ ನಾಯಕನ ಜತೆಯ ರಾಸಲೀಲೆ ಫೋಟೋ ವೈರಲ್‌: ಕೇಸರಿ ಪಕ್ಷದ ನಾಯಕಿ ಸೂಸೈಡ್‌!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.