Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಸ್ ಹತ್ತಿಲ್ಲ, ರೈಲು ಏರಿಲ್ಲ: ಲಿಫ್ಟ್ ಕೇಳಿಕೊಂಡೆ 14 ದೇಶ ಸುತ್ತಿದ ವಿದೇಶಿ ಪ್ರಜೆ

editor tv by editor tv
August 13, 2023
in ರಾಜ್ಯ
0
ಬಸ್ ಹತ್ತಿಲ್ಲ, ರೈಲು ಏರಿಲ್ಲ: ಲಿಫ್ಟ್ ಕೇಳಿಕೊಂಡೆ 14 ದೇಶ ಸುತ್ತಿದ ವಿದೇಶಿ ಪ್ರಜೆ
1.9k
VIEWS
Share on FacebookShare on TwitterShare on Whatsapp

 | Edited By: Ashraf Kammaje

Updated on: Aug 13, 2023 | 6:10 PM

Mysuru News: ಲೀಫ್ಟ್ ಮೂಲಕ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಥವಾ ಒಂದು ಊರಿನಿಂದ ಮತ್ತೊಂದು ಊರಿನವರಗೆ ಹೋಗಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ಊರಲ್ಲ, ಜಿಲ್ಲೆಯಲ್ಲ, ರಾಜ್ಯವು ಅಲ್ಲ, ಕೇವಲ ಲಿಫ್ಟ್ ಮೂಲಕವೇ ಪ್ರಾನ್ಸ್​ನಿಂದ 14 ದೇಶ ದಾಟಿ ಮೈಸೂರಿಗೆ ಭೇಟಿ ನೀಡಿದ್ದಾರೆ.

ಮೈಸೂರು, ಆಗಸ್ಟ್​ 13: ಲಿಫ್ಟ್ ಮೂಲಕ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಥವಾ ಒಂದು ಊರಿನಿಂದ ಮತ್ತೊಂದು ಊರಿನವರಗೆ ಹೋಗಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ಊರಲ್ಲ, ಜಿಲ್ಲೆಯಲ್ಲ, ರಾಜ್ಯವು ಅಲ್ಲ, ಕೇವಲ ಲಿಫ್ಟ್ ಮೂಲಕವೇ ಪ್ರಾನ್ಸ್​ನಿಂದ 14 ದೇಶ ದಾಟಿ ಮೈಸೂರಿಗೆ ಭೇಟಿ ಕೊಟ್ಟಿದ್ದಾನೆ. ಈತ ಲಿಫ್ಟ್ ಮೂಲಕ ತಲುಪುವ ಡೆಸ್ಟಿಮೇಷನ್ ಕೇಳಿದರೆ ನಿಜಕ್ಕೂ ಅಚ್ಚರಿ ಆಗುತ್ತದೆ. ಅವನ ಲಿಫ್ಟ್ ಜರ್ನಿಯ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ಮುಂದೆ ಓದಿ.

ವಿಮಾನ ಏರಲಿಲ್ಲ, ರೈಲು ಹತ್ತಲಿಲ್ಲ, ಬಸ್‌ಗೆ ಅಂತ ಒಂದು ಪೈಸೆ ಹಣವನ್ನೂ ಖರ್ಚು ಮಾಡಿಲ್ಲ. ಆದರೂ ಸುಮಾರು 20 ಸಾವಿರ ಕಿಲೋಮೀಟರ್ ಮೀರಿದ ಪ್ರಯಾಣ ಮಾಡಿರುವ ವ್ಯಕ್ತಿಯ ಹೆಸರು ಲುಕಾಸ್ ವೆನ್ನಾರ್. ದೂರದ ಫ್ರಾನ್ಸ್ ದೇಶದ ಪ್ರಜೆ. 23 ವರ್ಷದ ಲುಕಾಸ್ ವೆನ್ನಾರ್ ಕಳೆದ 7 ತಿಂಗಳಿನಿಂದ ವಿಶ್ವ ಪರಿಯಟನೆ ಮಾಡುತ್ತಿದ್ದು, ಇದಕ್ಕಾಗಿ ಒಂದೇ ಒಂದು ರೂಪಾಯಿ ಸಂಚಾರಿ ವೆಚ್ಚ ಖರ್ಚು ಮಾಡಿಲ್ಲ.

ಲುಕಾಸ್ ವೆನ್ನಾರ್‌ ಇದೇ ವರ್ಷ ಫೆಬ್ರವರಿ 4 ರಂದು ಫ್ರಾನ್ಸ್​ನಿಂದ ತನ್ನ ವಿಶೇಷ ಪ್ರಯಾಣ ಆರಂಭಿಸಿದ್ದಾರೆ. ಎಲ್ಲಿಯೂ ಟಿಕೇಟ್ ಖರೀದಿಸದೆ ಕೇವಲ ಲಿಫ್ಟ್ ಮೂಲಕ ಪ್ರಯಾಣ ಮಾಡುತ್ತಿರುವ ಇವರು ಹಡಗು, ಕಾರು, ಬೈಕ್, ಟ್ರಕ್​ಗಳ ಮೂಲಕ ಸಂಚಾರ ಮಾಡಿಕೊಂಡು ಫ್ರಾನ್ಸ್‌ನಿಂದ ಆರಂಭಿಸಿ ಆಫ್ರಿಕಾ, ಚೈನಾ, ಟಿಬೇಟ್, ಖಜಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿ 14 ದೇಶಗಳಲ್ಲಿ ಸುತ್ತಾಡಿದ್ದಾನೆ.

ಇಷ್ಟೆಲ್ಲ ದೇಶಗಳನ್ನು ಸುತ್ತಾಡಿರುವ ಲುಕಾಸ್ ಸದ್ಯ ಭಾರತದ ಪ್ರವಾಸದಲ್ಲಿ‌ ಇದ್ದಾರೆ. ಉತ್ತರ ಭಾರತದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸಂಚಾರ ಮಾಡುತ್ತಿರುವ ಇವರು ಮೈಸೂರಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮೈಸೂರು ಅರಮನೆ ನೋಡಿ ಸಕತ್ ಖುಷಿಪಟ್ಟರು.

ಭಾರತೀಯರ ಆತ್ಮೀಯತೆಗೆ ಮನಸೋತಿರುವ ಈತ ಭಾರತದಲ್ಲಿ ಒಟ್ಟು ಎರಡು ತಿಂಗಳು ಸಂಚಾರ ಮಾಡಿದ್ದಾರೆ. ಕೆಆರ್‌ಎಸ್ ವೀಕ್ಷಣೆ ಮುಗಿಸಿ ನಿಂತಿದ್ದವರಿಗೆ ಶ್ರೀರಂಗಪಟ್ಟಣದ ಭರತ್ ಎಂಬುವರು ಮೈಸೂರು ವರೆಗೆ ಲಿಫ್ಟ್ ಕೊಟ್ಟಿದ್ದಾರೆ.

ಒಟ್ಟಾರೆ ಮೈಸೂರು ಪ್ರವಾಸ ಮುಗಿಸಿ, ಶ್ರೀಲಂಕಾ ಕಡೆಗೆ ಸಂಚಾರ ಆರಂಬಿಸಿರುವ ಈತನಿಗೆ ಸ್ವಿಟ್ಜರ್ಲೆಂಡ್‌‌ ವರೆಗೆ ಲಿಫ್ಟ್ ಮೂಲಕವೇ ಸಂಚಾರ ಮಾಡುವ ಗುರಿ ಇದೆ. ಇವರ ವಿಶೇಷ ಪ್ರವಾಸ ಯಶಸ್ವಿಯಾಗಲಿ ಎನ್ನುವುದು ನಮ್ಮ ಹಾರೈಕೆ.

Previous Post

ಅಸ್ಸಾಂನಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕಾರಕ್ಕೆ ಉಗ್ರ ಸಂಘಟನೆ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ ಕರೆ- ಪೊಲೀಸರಿಂದ ಬಿಗಿ ಭದ್ರತೆ

Next Post

ಹವಾಯಿಯಲ್ಲಿ ಕಾಡ್ಗಿಚ್ಚು – 93 ಕ್ಕೇರಿದ ಸಾವಿನ ಸಂಖ್ಯೆ

Next Post
ಹವಾಯಿಯಲ್ಲಿ ಕಾಡ್ಗಿಚ್ಚು – 93 ಕ್ಕೇರಿದ ಸಾವಿನ ಸಂಖ್ಯೆ

ಹವಾಯಿಯಲ್ಲಿ ಕಾಡ್ಗಿಚ್ಚು – 93 ಕ್ಕೇರಿದ ಸಾವಿನ ಸಂಖ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.