Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರೋಹಿಣಿ ಸಿಂಧೂರಿ ಮಾನಹಾನಿ ಕೇಸ್: ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

editor tv by editor tv
August 21, 2023
in ರಾಜ್ಯ
0
ರೋಹಿಣಿ ಸಿಂಧೂರಿ ಮಾನಹಾನಿ ಕೇಸ್: ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
1.9k
VIEWS
Share on FacebookShare on TwitterShare on Whatsapp

 Edited By: Ashraf Kammaje

Updated on: Aug 21, 2023 | 6:26 PM

ಐಪಿಎಸ್ ಡಿ.ರೂಪಾ ಮೌದ್ಗಿಲ್ ವಿರುದ್ಧ ಐಎಎಸ್​ ರೋಹಿಣಿ ಸಿಂಧೂರಿ ಅವರು ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದನ್ನು ರದ್ದು ಕೋರಿ ಡಿ.ರೂಪ ಅವರು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ನಿರಾಕರಿಸಿದೆ.

ಬೆಂಗಳೂರು, ಆಗಸ್ಟ್ 21: ತನ್ನ ವಿರುದ್ಧ ಐಎಎಸ್ ರೋಹಿಣಿ ಸಿಂಧೂರಿ (Rohini Sindhuri) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಕೋರಿ ಐಪಿಎಸ್ ಡಿ.ರೂಪಾ ಮೌದ್ಗಿಲ್ (D.Roopa Moudgil) ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ಬಗ್ಗೆ ಮಾನಹಾನಿಕರ ಪೋಸ್ಟ್ ಹಂಚಿಕೊಂಡಿದ್ದ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದ ಹಿನ್ನೆಲೆ ರೂಪಾ ವಿರುದ್ಧ ರೋಹಿನಿ ಸಿಂಧೂರಿ ಕಾನೂನು ಹೋರಾಟ ನಡೆಸುತ್ತಿದ್ದು, ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಕೋರ್ಟ್ ರೂಪಾ ಅವರಿಗೆ ಸಮನ್ಸ್​​ ಜಾರಿಗೊಳಿಸಿತ್ತು.

ಅದರಂತೆ ಕೋರ್ಟ್​​​ಗೆ ಹಾಜರಾಗಿದ್ದ ರೂಪಾ ಜಾಮೀನು ಪಡೆದಿದ್ದರು. ಅಲ್ಲದೆ, ಮಾನಹಾನಿ ಪ್ರಕರಣ ರದ್ದುಗೊಳಿಸುವಂತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ

ರೋಹಿಣಿ ಸಿಂಧೂರಿ ಮತ್ತು ರೂಪಾ ನಡುವೆ ವಾಕ್ಸಮರ, ಆರೋಪ ಪ್ರತ್ಯಾರೋಗಳು ನಡೆಯುತ್ತಿದ್ದವು. ಅದರಂತೆ, ರೋಹಿಣಿ ಸಿಂಧೂರಿ ವಿರುದ್ಧ​​ ಡಿ.ರೂಪಾ ಅವರು 19 ಆರೋಪ ಪಟ್ಟಿ ಬಿಡುಗಡೆ ಮಾಡಿದ್ದರು. ಶಾಸಕ ಸಾ.ರಾ.ಮಹೇಶ್ ಬಳಿ ರೋಹಿಣಿ ಸಂಧಾನಕ್ಕೆ ಹೋಗಿದ್ದು, ಡಿಕೆ ರವಿ ಆತ್ಮಹತ್ಯೆ ಪ್ರಕರಣ, ಚಾಮರಾಜನಗರ ಆಕ್ಸಿಜನ್ ದುರಂತ, ಐಎಎಸ್ ಅಧಿಕಾರಿಗಳಾದ ಶಿಲ್ಪಾ ನಾಗ್, ಹರ್ಷ ಗುಪ್ತ, ಮಣಿವಣ್ಣನ್, ಜೊತೆಗಿನ ಜಗಳ ಸೇರಿದಂತೆ ಅನೇಕ ವಿಚಾರಗಳನ್ನು ಕೆದಕಿದ್ದರು.

ರೂಪಾ ಅವರ ಆರೋಪಗಳ ಪ್ರತಿಯಾಗಿ ರೋಹಿಣಿ ಸಿಂಧೂರಿ ಅಭಿಮಾನಿಗಳು ರೂಪಾ ಅವರಿಗೆ ಒಂಬತ್ತು ಪ್ರಶ್ನೆಗಳನ್ನು ಮುಂದಿಟ್ಟು ಉತ್ತರಿಸುವಂತೆ ಸವಾಲೆಸೆದಿದ್ದರು. ಅಲ್ಲದೆ, ಸ್ವತಃ ರೋಹಿಣಿ ಅವರ ಪತಿ ಸುಧೀರ್​ ರೆಡ್ಡಿ ಆಕ್ರೋಶ ಹೊರಹಾಕಿದ್ದರು. ನಮ್ಮ ಕುಟುಂಬದ ಬಗ್ಗೆ ಅನಗತ್ಯವಾಗಿ ಮಾತನಾಡುವುದು ಸರಿಯಲ್ಲ. ರೋಹಿಣಿ ಸಿಂಧೂರಿ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿಲ್ಲ. ಫೋಟೋಗಳನ್ನು ಅವರು ಹ್ಯಾಕ್ ಮಾಡಿ ತೆಗೆದುಕೊಂಡಿರಬಹುದು. ರೋಹಿಣಿ ಸಿಂಧೂರಿ ಯಾರಿಗೆ ಫೋಟೋ ಕಳಿಸಿದ್ದಾರೆ ಹೆಸರು ಹೇಳಿ. ನನ್ನ ತಂದೆ ಕಾಲದಿಂದಲೂ ರಿಯಲ್ ಎಸ್ಟೇಟ್​​​ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

Previous Post

ಕುಂದಾಪುರ: ಪೊಲೀಸರ ಮೇಲೆ ಸೀಮೆಎಣ್ಣೆ ಸುರಿದು, ಬೆಂಕಿ ಎಸೆದ ಮಹಿಳೆಯ ಬಂಧನ

Next Post

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ , 2028 ವರೆಗೆ ಮತ್ತೆ ಸಾರಥ್ಯ

Next Post
ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ , 2028 ವರೆಗೆ ಮತ್ತೆ ಸಾರಥ್ಯ

ಎಂಸಿಸಿ ಬ್ಯಾಂಕಿಗೆ ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ , 2028 ವರೆಗೆ ಮತ್ತೆ ಸಾರಥ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.