Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಇಂದು ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ : ವಿಶ್ವದ ಕಣ್ಣು ಭಾರತದತ್ತ

editor tv by editor tv
August 23, 2023
in ರಾಷ್ಟ್ರೀಯ
0
ಇಂದು ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ : ವಿಶ್ವದ ಕಣ್ಣು ಭಾರತದತ್ತ
1.9k
VIEWS
Share on FacebookShare on TwitterShare on Whatsapp

ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ.

 | Edited By: Ashraf Kammaje

Updated on: Aug 23, 2023 | 8:10 AM

Chandrayaan-3: ಚಂದ್ರನ ಗುಳಿ ಕೆನ್ನೆಗೆ ವಿಕ್ರಮ್​ ಲ್ಯಾಂಡರ್ ಮುತ್ತಿಕ್ಕಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಇಡೀ ವಿಶ್ವದ ಚಿತ್ತ ಭಾರತದತ್ತ ನೆಟ್ಟಿದೆ. ಚಂದಿರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್​ ಆಗೋ ಮೂಲಕ ಹೊಸ ಇತಿಹಾಸ ನಿರ್ಮಿಸಲಿದೆ. ಈ ನಡುವೆಯೇ ದೇಶಾದ್ಯಂತ ಮಂದಿರ-ಮಸೀದಿಗಳಲ್ಲಿ ಪ್ರಾರ್ಥನೆ ನಡೆಯುತ್ತಿದೆ.

ಆ ದಿನ ಬಂದೇ ಬಿಟ್ಟಿದೆ. ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ತನ್ಮೂಲಕ ಅಲ್ಲಿಗೆ ತಲುಪಿದ ಮೊದಲ ದೇಶ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ. ಯೋಜನೆಯ ಹೊಣೆ ಹೊತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 140 ಕೋಟಿ ಭಾರತೀಯರ ಜೊತೆ ಈ ರೋಚಕ ಕ್ಷಣಕ್ಕಾಗಿ ಉಸಿರು ಬಿಗಿಹಿಡಿದು ಕಾದಿದ್ದರೆ, ಇಡೀ ವಿಶ್ವ ಭಾರತದತ್ತ ಕುತೂಹಲದ ದೃಷ್ಟಿ ನೆಟ್ಟಿದೆ.

  • 600 ಕೋಟಿ: ಚಂದ್ರಯಾನ-3 ಯೋಜನೆ ಕೈಗೊಳ್ಳಲು ಇಸ್ರೋಗೆ ತಗುಲಿದ ವೆಚ್ಚ
  • ನಂ.4: ಲ್ಯಾಂಡರ್‌ ಇಳಿಕೆ ಯಶಸ್ವಿಯಾದರೆ ಚಂದ್ರನ ನೆಲಕ್ಕಿಳಿದ 4ನೇ ದೇಶ ಭಾರತ
  • ನಂ.1: ಅಲ್ಲದೆ, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಆಗಲಿದೆ ಭಾರತ
  • 41 ದಿನ: ಜು.14ಕ್ಕೆ ಭೂಮಿಯಿಂದ ಜಿಗಿದು 41 ದಿನ ಪಯಣಿಸಿರುವ ಚಂದ್ರಯಾನ ನೌಕೆ
  • 3.84 ಲಕ್ಷ ಕಿಮೀ: ಕಳೆದ 41 ದಿನಗಳಲ್ಲಿ ಚಂದ್ರಯಾನ-3 ಕ್ರಮಿಸಿರುವ ಒಟ್ಟಾರೆ ದೂರ
  • 1758 ಕೆ.ಜಿ.: ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲಿರುವ ವಿಕ್ರಂ ಲ್ಯಾಂಡರ್‌ನ ತೂಕ
  • 26 ಕೆ.ಜಿ.: ಚಂದ್ರನ ನೆಲದ ಮೇಲೆ 14 ದಿನ ಓಡಾಡಲಿರುವ ಪ್ರಜ್ಞಾನ್‌ ರೋವರ್‌ ತೂಕ
  • 5 ಉಪಕರಣ: ಲ್ಯಾಂಡರ್‌, ರೋವರಲ್ಲಿರುವ 5 ಉಪಕರಣ ಬಳಸಿ ಚಂದ್ರನ ಅಧ್ಯಯನ

ಇಳಿಕೆ ಸವಾಲು ಏಕೆ?

  •  ಚಂದ್ರನಿಂದ 30 ಕಿ.ಮೀ. ಎತ್ತರದಲ್ಲಿ ಹಾರುತ್ತಿದ್ದಾಗ ಅಡ್ಡಲಾಗಿ ಇರುತ್ತದೆ ವಿಕ್ರಂ ಲ್ಯಾಂಡರ್‌
  • ಆದರೆ, ಕೆಳಕ್ಕಿಳಿಯುವಾಗ ಲ್ಯಾಂಡರ್‌ ನೇರಗೊಳ್ಳಬೇಕು. ಇದು ಅತ್ಯಂತ ಕ್ಲಿಷ್ಟವಾದ ಪ್ರಕ್ರಿಯೆ
  • ಲ್ಯಾಂಡರ್‌ನ 4 ಎಂಜಿನ್‌ ಬಳಸಿ ವೇಗ ತಗ್ಗಿಸಿ, ಇತರೆ 8 ಎಂಜಿನ್‌ ಬಳಸಿ ದಿಕ್ಕು ಬದಲಿಸಬೇಕು
  • ಎಂಜಿನ್‌, ಇಂಧನ ಬಳಕೆ, ದೂರ ಲೆಕ್ಕಾಚಾರ, ಎಲ್ಲ ಉಪಕರಣಗಳ ಸುಸ್ಥಿತಿ ಪಕ್ಕಾ ಆಗಿರಬೇಕು
  • 2 ರೀತಿಯ ಬ್ರೇಕಿಂಗ್‌, ಲ್ಯಾಂಡಿಂಗ್‌ ಸ್ಥಳ ಪರಿಶೀಲನೆ ಬಳಿಕ ಅಂತಿಮವಾಗಿ ನೆಲಕ್ಕಿಳಿಯಬೇಕು
  • ಯಾವುದೇ ಹಂತದಲ್ಲಿ ತುಸು ವ್ಯತ್ಯಾಸ ಉಂಟಾದರೂ ಲ್ಯಾಂಡಿಂಗ್‌ ಪ್ರಕ್ರಿಯೆ ಬುಡಮೇಲು
  • ಹಾಗಾಗಿಯೇ ಈ ಪ್ರಕ್ರಿಯೆಯನ್ನು ಇಸ್ರೋ ‘ಆತಂಕದ 20 ನಿಮಿಷ’ ಎಂದು ಬಣ್ಣಿಸಿರುವುದು

ಇಂದು ಆಗದಿದ್ದರೆ  27ಕ್ಕೆ ಮರುಯತ್ನ

ಒಂದು ವೇಳೆ, ಅನಿರೀಕ್ಷಿತ ಕಾರಣದಿಂದ ಬುಧವಾರ ಸಂಜೆ ಚಂದ್ರನ (Moon)ಮೇಲೆ ಇಳಿಯುವ ಪ್ರಕ್ರಿಯೆ ನಡೆಸಲು ಸಾಧ್ಯವಾಗದಿದ್ದರೆ, ಆ.27ರ ಭಾನುವಾರದಂದು ಮರು ಯತ್ನ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಇಳಿಕೆ ಸವಾಲು ಏಕೆ?

  •  ಚಂದ್ರನಿಂದ 30 ಕಿ.ಮೀ. ಎತ್ತರದಲ್ಲಿ ಹಾರುತ್ತಿದ್ದಾಗ ಅಡ್ಡಲಾಗಿ ಇರುತ್ತದೆ ವಿಕ್ರಂ ಲ್ಯಾಂಡರ್‌
  • ಆದರೆ, ಕೆಳಕ್ಕಿಳಿಯುವಾಗ ಲ್ಯಾಂಡರ್‌ ನೇರಗೊಳ್ಳಬೇಕು. ಇದು ಅತ್ಯಂತ ಕ್ಲಿಷ್ಟವಾದ ಪ್ರಕ್ರಿಯೆ
  • ಲ್ಯಾಂಡರ್‌ನ 4 ಎಂಜಿನ್‌ ಬಳಸಿ ವೇಗ ತಗ್ಗಿಸಿ, ಇತರೆ 8 ಎಂಜಿನ್‌ ಬಳಸಿ ದಿಕ್ಕು ಬದಲಿಸಬೇಕು
  • ಎಂಜಿನ್‌, ಇಂಧನ ಬಳಕೆ, ದೂರ ಲೆಕ್ಕಾಚಾರ, ಎಲ್ಲ ಉಪಕರಣಗಳ ಸುಸ್ಥಿತಿ ಪಕ್ಕಾ ಆಗಿರಬೇಕು
  • 2 ರೀತಿಯ ಬ್ರೇಕಿಂಗ್‌, ಲ್ಯಾಂಡಿಂಗ್‌ ಸ್ಥಳ ಪರಿಶೀಲನೆ ಬಳಿಕ ಅಂತಿಮವಾಗಿ ನೆಲಕ್ಕಿಳಿಯಬೇಕು
  • ಯಾವುದೇ ಹಂತದಲ್ಲಿ ತುಸು ವ್ಯತ್ಯಾಸ ಉಂಟಾದರೂ ಲ್ಯಾಂಡಿಂಗ್‌ ಪ್ರಕ್ರಿಯೆ ಬುಡಮೇಲು
  • ಹಾಗಾಗಿಯೇ ಈ ಪ್ರಕ್ರಿಯೆಯನ್ನು ಇಸ್ರೋ ‘ಆತಂಕದ 20 ನಿಮಿಷ’ ಎಂದು ಬಣ್ಣಿಸಿರುವುದು

ಇಂದು ಆಗದಿದ್ದರೆ  27ಕ್ಕೆ ಮರುಯತ್ನ

ಒಂದು ವೇಳೆ, ಅನಿರೀಕ್ಷಿತ ಕಾರಣದಿಂದ ಬುಧವಾರ ಸಂಜೆ ಚಂದ್ರನ (Moon)ಮೇಲೆ ಇಳಿಯುವ ಪ್ರಕ್ರಿಯೆ ನಡೆಸಲು ಸಾಧ್ಯವಾಗದಿದ್ದರೆ, ಆ.27ರ ಭಾನುವಾರದಂದು ಮರು ಯತ್ನ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

Previous Post

ಇಸ್ರೋ ತಂಡ ಭಾರತಕ್ಕೆ ಸೇರಿದ್ದು, ಯಾವುದೇ ರಾಜಕೀಯ ಘಟಕವಲ್ಲ: ಚಂದ್ರಯಾನ-3 ಬಗ್ಗೆ ಮಮತಾ ಬ್ಯಾನರ್ಜಿ

Next Post

ಸಾಮಾಜಿಕ ಪ್ರಜಾಪ್ರಭುತ್ವದ ಭವ್ಯ ಇತಿಹಾಸವುಳ್ಳ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಲಿಷ್ಠ ಗೊಳಿಸುವ ಕಾವಲಾಳುಗಳು ನಾವಾಗಬೇಕು:ಅಬ್ದುಲ್ ಮಜೀದ್ ಮೈಸೂರು ಕರೆ

Next Post
ಸಾಮಾಜಿಕ ಪ್ರಜಾಪ್ರಭುತ್ವದ ಭವ್ಯ ಇತಿಹಾಸವುಳ್ಳ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಲಿಷ್ಠ ಗೊಳಿಸುವ ಕಾವಲಾಳುಗಳು ನಾವಾಗಬೇಕು:ಅಬ್ದುಲ್ ಮಜೀದ್ ಮೈಸೂರು ಕರೆ

ಸಾಮಾಜಿಕ ಪ್ರಜಾಪ್ರಭುತ್ವದ ಭವ್ಯ ಇತಿಹಾಸವುಳ್ಳ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಲಿಷ್ಠ ಗೊಳಿಸುವ ಕಾವಲಾಳುಗಳು ನಾವಾಗಬೇಕು:ಅಬ್ದುಲ್ ಮಜೀದ್ ಮೈಸೂರು ಕರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.