Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

PM Modi Isro Visit: ಸ್ವಾಗತ ಶಿಷ್ಟಾಚಾರ ಬೇಡ, ವಿಜ್ಞಾನಿಗಳ ಭೇಟಿಗೆ ಬಂದಿದ್ದೇನೆ: ಪ್ರಧಾನಿ ಮೋದಿ

editor tv by editor tv
August 26, 2023
in ರಾಷ್ಟ್ರೀಯ
0
PM Modi Isro Visit: ಸ್ವಾಗತ ಶಿಷ್ಟಾಚಾರ ಬೇಡ, ವಿಜ್ಞಾನಿಗಳ ಭೇಟಿಗೆ ಬಂದಿದ್ದೇನೆ: ಪ್ರಧಾನಿ ಮೋದಿ
1.9k
VIEWS
Share on FacebookShare on TwitterShare on Whatsapp

ವಿಜ್ಞಾನಿಗಳನ್ನು ನೋಡಲು ಬಂದಿದ್ದೇನೆ. ನನ್ನನ್ನು ಸ್ವಾಗತಿಸಲು ಶಿಷ್ಟಾಚಾರದ ಪ್ರಕಾರ ವಿಮಾನ ನಿಲ್ದಾಣಕ್ಕೆ ಬರೋದು ಬೇಡ ಎಂದು ಸಿಎಂ,ಡಿಸಿಎಂ ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

ಬೆಂಗಳೂರು (ಆ.26): ಇಂದು ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕಾಣುತ್ತಿರುವ ದೃಶ್ಯವನ್ನೇ ನಾನು ಗ್ರಿಸ್‌ ಹಾಗೂ ಜೊಹಾನ್ಸ್‌ಬರ್ಗ್‌ನಲ್ಲಿ ಕಂಡಿದ್ದೇನೆ. ಇಲ್ಲಿ ಬೆಂಗಳೂರಿಗರು ಉತ್ಸಾದಿಂದ ಬಂದಿದ್ದೇನೆ. ಇದು ಭವಿಷ್ಯವನ್ನು ನೋಡುವವರು ಸಂಭ್ರಮಿಸುವ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಇಲ್ಲಿ ಶಿಷ್ಟಾಚಾರದ ಪಾಲನೆ ಮಾಡುವ ಅಗತ್ಯವಿಲ್ಲ ಎಂದು ನಾನೇ ಇಲ್ಲಿನ ಸಿಎಂ ಹಾಗೂ ಡಿಸಿಎಂ, ಹಾಗೂ ರಾಜ್ಯಪಾಲರಿಗೆ ಮನವಿ ಮಾಡಿದ್ದೆ ಎಂದು ಹೇಳಿದರು. ಇಲ್ಲಿ ವಿಜ್ಞಾನಿಗಳನ್ನು ನೋಡುವುದು ನನ್ನ ಉದ್ದೇಶ. ಶಿಷ್ಟಾಚಾರದ ಅಗತ್ಯ ಬೇಡ ಎಂದಾಗ ಸಿಎಂ ಹಾಗೂ ಡಿಸಿಎಂ ಕೂಡ ಇದಕ್ಕೆ ಸಹಯೋಗ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಎಚ್‌ಎಚ್‌ಎಲ್‌ ವಿಮಾನ ನಿಲ್ದಾಣದಲ್ಲಿ 10 ನಿಮಿಷದ ಭಾಷಣದಲ್ಲಿ ಹೇಳಿದ್ದಾರೆ.

ಗ್ರೀಸ್‌, ಜೊಹಾನ್ಸ್‌ಬರ್ಗ್‌ನಲ್ಲಿ ಕಂಡ ದೃಶ್ಯಗಳೇ ಬೆಂಗಳೂರಿನಲ್ಲಿ ಕಾಣುತ್ತಿದ್ದೇನೆ. ಭಾರತೀಯರು ಮಾತ್ರವಲ್ಲ, ವಿಜ್ಞಾನದಲ್ಲಿ ವಿಶ್ವಾವಿಟ್ಟವರು, ಭವಿಷ್ಯವನ್ನು ನೋಡುವವರು, ಮಾನವತೆಗೆ ಸಮರ್ಪಿತರಾದ ಎಲ್ಲಾ ವ್ಯಕ್ತಿಗಳಿಗೂ ವಿಶ್ವಾಸ ತುಂಬಿ ಹೋಗಿದೆ. ನೀವು ಇಷ್ಟು ಬೆಳಗ್ಗೆ ಇಲ್ಲಿಗೆ ಬಂದಿದ್ದೀರಿ. ಭಾರತಕ್ಕೆ ಯಾವಾಗ ಅದರಲ್ಲೂ ಮೊದಲು ಬೆಂಗಳೂರಿಗೆ ಯಾವಾಗ ಹೋಗುತ್ತೇನೆ ನನಗೆ ಅನಿಸಿಬಿಟ್ಟಿತ್ತು. ಮೊಟ್ಟಮೊದಲಿಗೆ ಆ ವಿಜ್ಞಾನಿಗಳಿಗೆ ನಾನು ನಮಿಸುತ್ತೇನೆ. ಇಷ್ಟು ದೂರದಿಂದ ಬಂದಾಗ, ಕೆಲವು 5-10 ನಿಮಿಷ ಆಕಡೆ ಈಕಡೆ ಆಗುತ್ತಿದೆ. ನಾನು ಬೆಂಗಳೂರಿಗೆ ಬರುವಾಗಲೇ ಸಿಎಂ, ಡಿಸಿಎಂ ಹಾಗೂ ರಾಜ್ಯಪಾಲರಿಗೆ ನಾನು ಮನವಿ ಮಾಡಿದ್ದೆ. ಇಸ್ರೋಗೆ ವಿಜ್ಞಾನಿಗಳನ್ನು ಭೇಟಿ ಮಾಡುವ ನಿಟ್ಟಿನಲ್ಲಿ ನಾನು ಬೆಳಗ್ಗೆಯೇ ಬೆಂಗಳೂರಿಗೆ ಬರುತ್ತಿದ್ದೇನೆ. ಈ ಹಂತದಲ್ಲಿ ಅಷ್ಟು ಬೇಗ ನೀವು ಶಿಷ್ಟಾಚಾರದ ಪ್ರಕಾರ ಬರೋದು ಬೇಡ ಎಂದು ಹೇಳಿದ್ದೆ. ವಿಜ್ಞಾನಿಗಳನ್ನು ಮಾತನಾಡಿಸಿ ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದೆ ಎಂದಿದ್ದಾರೆ.
ಬೆಂಗಳೂರಿನ ನಾಗರಿಕರು ಈಗಲೂ ಕೂಡ, ಚಂದ್ರಯಾನದ ಆ ಕ್ಷಣವನ್ನು ಇಂದಿಗೂ ಅನುಭವಿಸಿಕೊಂಡು ಬದುಕುತ್ತಿದ್ದಾರೆ. ಇಷ್ಟು ಬೆಳಗ್ಗೆ ನನ್ನನ್ನು ಸ್ವಾಗತಿಸಲು ಇಷ್ಟು ಚಿಕ್ಕ ಚಿಕ್ಕ ಮಕ್ಕಳು ಕೂಡ ಬಂದಿದ್ದಾರೆ. ಇದು ಭಾರತದ ಭವಿಷ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

#WATCH | Bengaluru, Karnataka | PM Narendra Modi says "I could not stop myself as I was not in the country, but I decided to visit Bengaluru first and meet our scientists right after visiting India." pic.twitter.com/fylaqqSftd

— ANI (@ANI) August 26, 2023

#WATCH | Karnataka | Prime Minister Narendra Modi greets people on his way to ISRO Telemetry Tracking & Command Network Mission Control Complex in Bengaluru where he will meet scientists of the ISRO team involved in the #Chandrayaan3 Mission. pic.twitter.com/JUust0rtry

— ANI (@ANI) August 26, 2023

Previous Post

PM Modi in Bengaluru: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

Next Post

ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ; 8 ಪ್ರಯಾಣಿಕರ ಸಾವು

Next Post
ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ; 8 ಪ್ರಯಾಣಿಕರ ಸಾವು

ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ; 8 ಪ್ರಯಾಣಿಕರ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.