Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಅಡ್ಡೂರು ಕಮ್ಯೂನಿಟಿ ಸೆಂಟರ್ ನಲ್ಲಿ ಯುವ ಪೀಳಿಗೆಯ ಆಲೋಚನೆ ಮತ್ತು ನಾಯಕತ್ವ ಕೌಶಲ್ಯ ಕಾರ್ಯಗತಗೊಳ್ಳಲಿ -: ಡಾ. ರುಕ್ಸಾನಾ

editor tv by editor tv
September 2, 2023
in ಕರಾವಳಿ
0
ಅಡ್ಡೂರು ಕಮ್ಯೂನಿಟಿ ಸೆಂಟರ್ ನಲ್ಲಿ ಯುವ ಪೀಳಿಗೆಯ ಆಲೋಚನೆ ಮತ್ತು ನಾಯಕತ್ವ ಕೌಶಲ್ಯ ಕಾರ್ಯಗತಗೊಳ್ಳಲಿ -: ಡಾ. ರುಕ್ಸಾನಾ
1.9k
VIEWS
Share on FacebookShare on TwitterShare on Whatsapp

ನಮ್ಮ ಯುವ ತಲೆಮಾರನ್ನು ನಾಶಮಾಡುತ್ತಿರುವ ಮಾದಕ ವ್ಯಸನದ ವಿರುದ್ದ ಕಠಿಣವಾಗಿ ವರ್ತಿಸಿರಿ

ಅಮಲು ಪದಾರ್ಥ ಸೇವನೆ ನಮ್ಮ ಮುಂದಿನ ತಲೆಮಾರನ್ನು ಇಲ್ಲವಾಗಿಸುವ ಶೈತಾನನ ಕಾರ್ಯತಂತ್ರವಾಗಿದೆ. ಅಮಲು ಮುಕ್ತ ಸಮಾಜದ ನಿರ್ಮಾಣಕ್ಕೆ ಹೆತ್ತವರು, ಸಂಘ ಸಂಸ್ಥೆಗಳು ಪ್ರಾಯೋಗಿಕ ಯೋಜನೆಗಳನ್ನು ರೂಪಿಸಿ ತಮ್ಮ ಯುವ ಸಮೂಹದ ಭವಿಷ್ಯವನ್ನು ಉಳಿಸಬೇಕಾಗಿದೆ ಎಂದು ಖ್ಯಾತ ಮನೋಶಾಸ್ತ್ರಜ್ಞೆ, ಮದ್ಯ ವ್ಯಸನಿಗಳ ಮನೋವಿಜ್ಞಾನದಲ್ಲಿ ಪಿಎಚ್ ಡಿ ಮಾಡಿರುವ ಡಾ. ರುಕ್ಸಾನ ಅವರು ಅಭಿಪ್ರಾಯಪಟ್ಟರು. ಅಡ್ಡೂರು ಸೆಂಟ್ರಲ್ ಕಮೀಟಿಯ ನೂತನ ಕಮ್ಯೂನಿಟಿ ಸೆಂಟರ್ ನ ಉದ್ಘಾಟನೆ ಸಮಾರಂಭದಲ್ಲಿ ಅಮಲು ಮುಕ್ತ ಸಮಾಜದ ನಿರ್ಮಾಣದ ಪ್ರಯತ್ನ ಹೇಗೆ ಎನ್ನುವ ಕುರಿತು ಅವರು ವಿಷಯ ಪ್ರಸ್ತಾಪಿಸಿ ಮಾತನಾಡುತ್ತಾ, ಇದು ಮಹಾ ಪಿಡುಗಾಗಿದೆ, ಅತೀ ಶೀಘ್ರದಲ್ಲೇ ಸಮುದಾಯ ಮುಂದಿನ ತಲೆಮಾರನ್ನು ವಿನಾಶದ ಅಂಚಿಗೆ ಕೊಂಡೊಯ್ಯಲಿದೆ, ನಾವು ನಿರ್ಲ್ಯಕ್ಷ ವಹಿಸಿದರೆ ಮುಂದೆ ಪಶ್ಚಾತಾಪ ಪಟ್ಟು ಪ್ರಯೋಜನವಿಲ್ಲ. ಇದರ ನಿರ್ಮೂಲನಕ್ಕೆ ಕಠಿಣವಾಗಿ ವರ್ತಿಸಬೇಕಾಗಿದೆ ಎಂದವರು ಹೇಳಿದರು. ನಾವು ಹದಿನೈದು, ಐವತ್ತು ವರ್ಷದ ನಂತರದ ಬಗ್ಗೆ ಚಿಂತಿಸಬೇಕು. ಅಲ್ಲಿಗೆ ನಾವು ಸಾಮಾಜಿಕ ನಾಯಕತ್ವ ಸೃಷ್ಠಿಸಬೇಕು, ಆ ಪ್ರಯತ್ನದಲ್ಲಿ ಕಮ್ಯೂನಿಟಿ ಸೆಂಟರ್ ದುಡಿಯುತ್ತಿರುವುದು ಶ್ಲಾಘನೀಯ ಎಂದವರು ಅಭಿನಂದಿಸಿದರು.

ಅಡ್ಡೂರಿನಲ್ಲಿ ಬೃಹತ್ ಕಮ್ಯೂನಿಟಿ ಸೆಂಟರ್ ನಿರ್ಮಾಣಕ್ಕೆ ಈಗಾಗಲೇ ಯೋಜನೆ ಹಾಕಿಕೊಳ್ಳಲಾಗಿದೆ. ಸೆಂಟರಿನ ಮಾದರಿ ಯೋಜನೆಯನ್ನು ರೂಪಿಸಲು ಪರ್ಯಾಯ ಸೆಂಟರಿನ ಕಛೇರಿಯನ್ನು ನಿನ್ನೆ ಅಡ್ಡೂರು ಸೆಂಟ್ರಲ್ ಕಮೀಟಿಯ ಜುಬೈಲ್ ಯುನಿಟ್ ನ ಅದ್ಯಕ್ಷರಾದ ಜನಾಬ್ ಅಬ್ದುಲ್ ರಹ್ಮಾನ್ ಕೆ.ಎಂ.ಟಿ ಮತ್ತು ಉದ್ಯಮಿ ಅಶ್ರಫ್ ಎಟಿಎಲ್ ಇವರು ಉದ್ಘಾಟಿಸಿದರು. ಅಡ್ದೂರು ಸೆಂಟ್ರಲ್ ಕಮೀಟಿಯ ಅಧ್ಯಕ್ಷರಾದ ಜನಾಬ್ ರಫೀಕ್ ಎಂ.ಎಸ್ ಮತ್ತು ಪ್ರಧಾನ ಕಾರ್ಯದರ್ಶಿ ಮನ್ಸೂರ್ ತೋಕೂರುರವರು ಕೌನ್ಸಿಲಿಂಗ್ ಸೆಂಟರನ್ನು ಉದ್ಘಾಟಿಸಿದರು. ಸೆಂಟರಿನಲ್ಲಿ ಶೈಕ್ಷಣಿಕ ಮಾಹಿತಿ, ಪ್ರೋತ್ಸಾಹ ಮತ್ತು ಕೌಶಲ್ಯ ತರಬೇತಿಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸೆಂಟರಿನ ಮೊನಿಟರಿಂಗ್ ಲೆಜ್ಜರನ್ನು ಹಿದಾಯ ಫೌಂಡೇಶನ್ ನ ಮಂಗಳೂರು ಯುನಿಟ್ ಅಧ್ಯಕ್ಷರಾದ ಜನಾಬ್ ಹನೀಫ್ ಹಾಜಿ ಗೋಲ್ತಮಜಲು ಬಿಡುಗಡೆಗೊಳಿಸಿದರು. ಸುಮಾರು 45 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ಈ ಸಂದರ್ಭ ವಿತರಿಸಲಾಯಿತು.

ಅಡ್ಡೂರು ಕಮ್ಯೂನಿಟಿ ಸೆಂಟರ್ ಪ್ರದೇಶದ ಸುತ್ತಮುತ್ತಲಿನ ಊರಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಲ್ಲಿ ಹದಿನೈದು ವಿದ್ಯಾರ್ಥಿಗಳನ್ನು ಈ ಬಾರಿ ಮಾನವ ಸಂಪನ್ಮೂಲ ಅಭಿವೃದ್ದಿ ಯೋಜನೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಿತು. ಈ ವರ್ಷ NEET, NDA. JEE, CLAT, CAT ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗೆ ನೂರು ವಿದ್ಯಾರ್ಥಿಗಳನ್ನು ತಯಾರುಗೊಳಿಸುವ ಗುರಿಯನ್ನು ಹೊಂದಿದೆ. ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶೈಕ್ಷಣಿಕ ಮಾರ್ಗದರ್ಶನ, ವೃತ್ತಿ ತರಬೇತಿ, ಸಾಮಾಜಿಕ ಚಟುವಟಿಕೆಯಲ್ಲಿ ಅವರನ್ನು ತೊಡಗಿಸಿಕೊಳ್ಳುವ ವಿಭಿನ್ನ ಕಾರ್ಯಕ್ರಮಗಳನ್ನು ಸೆಂಟರ್ ನಡೆಸಲಿದೆ ಎಂದು ಪ್ರಸ್ತಾವಿಕ ಮಾತನಾಡಿದ ಅಡ್ಡೂರು ಸೆಂಟ್ರಲ್ ಕಮೀಟಿಯ ಗೌರವ ಅಧ್ಯಕ್ಷರಾದ ಜನಾಬ್ ಎಂ. ಮಹಮ್ಮದ್ ಶರೀಫ್ ರವರು ಹೇಳಿದರು.

ಖ್ಯಾತ ನಿರೂಪಕರಾದ ಮಹಮ್ಮದಾಲಿ ಕಮ್ಮರಾಡಿ ಅವರು ಮಾತನಾಡುತ್ತಾ ಆಕ್ರಂದನದ ನಂತರ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ದಿಯಲ್ಲಿ ಕಮ್ಯೂನಿಟಿ ಸೆಂಟರ್ ಆಂದೋಲನವಾಗಿ ರೂಪುಗೊಂಡಿದೆ. ಇದರ ಹಿಂದೆ ದುಡಿಯುವ ವ್ಯಕ್ತಿಗಳ ಜೊತೆ ಸಮುದಾಯ ಕೈ ಜೋಡಿಸಬೇಕು. ಈಗಾಗಲೇ 11 ಕಮ್ಯೂನಿಟಿ ಸೆಂಟರ್ ಗಳು ನಿರ್ಮಾಣವಾಗಿದೆ. ನೂರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿರುವುದು ಅಭಿನಂದನಾರ್ಹ ಎಂದರು.

ಅಡ್ಡೂರು ಪ್ರದೇಶದ ಸಮಾಜಮುಖಿ ಪ್ರವಾಸಿಗರು ವಿದೇಶದಲ್ಲಿ ಊರಿನ ಜನಸೇವೆಗಾಗಿ ಕಟ್ಟಿದ ಅಡ್ಡೂರ್ ಸೆಂಟ್ರಲ್ ಕಮೀಟಿಯು ಹಲವು ರೀತಿಯ ಸಾಮಾಜಿಕ ಶೈಕ್ಷಣಿಕ ಸೇವೆಯನ್ನು ಇಲ್ಲಿ ನಡೆಸುತ್ತಲೇ ಬಂದಿದೆ. ಖ್ಯಾತ ಉಧ್ಯಮಿಗಳಾದ ಅಲ್ ಮುಝೈನ್ ಝಕರಿಯಾ ಹಾಜಿ, ಎಕ್ಸ್ ಪರ್ಟೈಸ್ ನ ಸಿ.ಇ.ಓ ಶೇಕ್ ಕರ್ನಿರೆ, ಕೆ.ಎಂ.ಟಿ ರಝಾಕ್ ಮುಂದಾದವರ ನೇತೃತ್ವ ಇರುವ ಈ ಸಂಘಟನೆಯಲ್ಲಿ ನಿಸ್ವಾರ್ಥವಾಗಿ ದುಡಿಯುವ ಯುವಕರಿದ್ದಾರೆ. ಜಿಲ್ಲೆಯಲ್ಲಿ ಈ ಸಂಘಟನೆಗೆ ವಿಶಿಷ್ಠ ಸ್ಥಾನವಿದೆ. ಚುರುಕು ಮತ್ತು ಹುರುಪಿನಲ್ಲಿ ಸಮಾಜ ಕಲ್ಯಾಣಕ್ಕೆ ದುಡಿಯುವ ತಂಡವೆಂಬ ಹೆಗ್ಗಳಿಕೆ ಈ ಸಂಸ್ಥೆಗಿದೆ. ಹೀಗಾಗಿ ಇವರ ನೇತೃತ್ವದ ಕಮ್ಯೂನಿಟಿ ಸೆಂಟರ್ ಕೂಡ ಯಶಸ್ವಿಯಾಗಲಿದೆ ಎಂದು ಸಿ.ಆರ್.ಡಿ.ಎಫ್ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ಹೇಳಿದರು.

ಅಡ್ಡೂರು ಸೆಂಟ್ರಲ್ ಕಮೀಟಿಯ ಉಪಾಧ್ಯಕ್ಷರಾದ ಅಳಕೆ ಇಬ್ರಾಹಿಂ ರವರು ಕಾರ್ಯಕ್ರಮದಲ್ಲಿ ಸ್ವಾಗತ ನಿರ್ವಹಿಸಿದರು. ಅಬ್ದುಲ್ ಖಾದರ್ ತೋಕೂರು ಇವರು ವಂದಿಸಿದರು.

Previous Post

ಮಂಗಳೂರು ಡ್ರಗ್ಸ್‌ ಜಾಲದ ಕಿಂಗ್‌ಪಿನ್‌ ನೈಜೀರಿಯಾದ ಮಹಿಳೆ ಬೆಂಗಳೂರಿನಲ್ಲಿ ಬಂಧನ

Next Post

Asia Cup 2023: ಮಳೆಗೆ ಜಯ, ಭಾರತ-ಪಾಕ್‌ ಪಂದ್ಯ ರದ್ದು – ಸೂಪರ್‌-4ಗೆ ಹಾರಿದ ಪಾಕ್‌

Next Post
Asia Cup 2023: ಮಳೆಗೆ ಜಯ, ಭಾರತ-ಪಾಕ್‌ ಪಂದ್ಯ ರದ್ದು – ಸೂಪರ್‌-4ಗೆ ಹಾರಿದ ಪಾಕ್‌

Asia Cup 2023: ಮಳೆಗೆ ಜಯ, ಭಾರತ-ಪಾಕ್‌ ಪಂದ್ಯ ರದ್ದು – ಸೂಪರ್‌-4ಗೆ ಹಾರಿದ ಪಾಕ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.