Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಸಚಿವ ಡಿ.ಸುಧಾಕರ್ ಗೂಂಡಾವರ್ತನೆ: ಬಿಜೆಪಿ ಟ್ವೀಟ್

editor tv by editor tv
September 12, 2023
in ರಾಜ್ಯ
0
ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಸಚಿವ ಡಿ.ಸುಧಾಕರ್ ಗೂಂಡಾವರ್ತನೆ: ಬಿಜೆಪಿ ಟ್ವೀಟ್
1.9k
VIEWS
Share on FacebookShare on TwitterShare on Whatsapp

 Edited By: Ashraf Kammaje

Updated on: Sep 12, 2023 | 2:39 PM

ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ ಬಿಜೆಪಿ, ಸುಧಾರಕರ್ ವಿರುದ್ಧ ಮಾತ್ರವಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಆಕ್ರೋಶ ಹೊರಹಾಕಿದೆ. ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಡಿ.ಸುಧಾಕರ್ ಗೂಂಡಾವರ್ತನೆ ಎಂದು ಹೇಳಿದ ಬಿಜೆಪಿ, ಸಿದ್ದರಾಮಯ್ಯಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾಗಿದೆ ಎಂದು ಹೇಳಿದೆ

ಬೆಂಗಳೂರು, ಸೆ.12: ಭೂಕಬಳಿಕೆ, ಹಲ್ಲೆ, ಜಾತಿ ನಿಂದನೆ ಆರೋದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ.ಸುಧಾಕರ್ (D.Sudhakar) ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ ಬಿಜೆಪಿ (BJP), ಸುಧಾರಕರ್ ವಿರುದ್ಧ ಮಾತ್ರವಲ್ಲದೆ, ಮುಖ್ಯಮಂತ್ರಿ  ವಿರುದ್ಧವೂ ಆಕ್ರೋಶ ಹೊರಹಾಕಿದೆ. ಯಾವ ಪುಡಿರೌಡಿಗಿಂತ ಕಡಿಮೆ‌ ಇಲ್ಲ ಡಿ.ಸುಧಾಕರ್ ಗೂಂಡಾವರ್ತನೆ ಎಂದು ಹೇಳಿದ ಬಿಜೆಪಿ, ಸಿದ್ದರಾಮಯ್ಯಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾಗಿದೆ ಎಂದು ಹೇಳಿದೆ.

ಯಾವ ಪುಡಿ ರೌಡಿಗಿಂತಲೂ ಕಡಿಮೆ‌ ಇಲ್ಲ ಸಚಿವ ಡಿ. ಸುಧಾಕರ್ ಅವರ ಗೂಂಡಾವರ್ತನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಜಾತಿ ನಿಂದಕರು, ಗೂಂಡಾಗಳೇ ತುಂಬಿ ತುಳುಕುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾದರೆ, ಸಚಿವ ಡಿ. ಸುಧಾಕರ್ ಅವರಿಗೆ ದಲಿತರನ್ನು ಅವಮಾನಿಸಿ ಗೂಂಡಾಗಿರಿ ಮಾಡುವ ಅಹಂ ಸಿದ್ಧಿಸಿದೆ” ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಅಲ್ಲದೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಕೂಡಲೇ ದಲಿತ ವಿರೋಧಿ ಗೂಂಡಾ ಸಚಿವರನ್ನು ಬಂಧಿಸಿ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಯಾವ ಪುಡಿ ರೌಡಿಗಿಂತಲೂ ಕಡಿಮೆ‌ ಇಲ್ಲ ಸಚಿವ ಡಿ. ಸುಧಾಕರ್ ಅವರ ಗೂಂಡಾವರ್ತನೆ. @siddaramaiah ಅವರ ಸಂಪುಟದಲ್ಲಿ ಜಾತಿ ನಿಂದಕರು, ಗೂಂಡಾಗಳೇ ತುಂಬಿ ತುಳುಕುತ್ತಿದ್ದಾರೆ.

ಸಿದ್ದರಾಮಯ್ಯ ಅವರಿಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾದರೆ, ಸಚಿವ ಡಿ. ಸುಧಾಕರ್ ಅವರಿಗೆ ದಲಿತರನ್ನು ಅವಮಾನಿಸಿ ಗೂಂಡಾಗಿರಿ ಮಾಡುವ ಅಹಂ ಸಿದ್ಧಿಸಿದೆ.… pic.twitter.com/HV62TOHir8

— BJP Karnataka (@BJP4Karnataka) September 12, 2023

ಜಮೀನು ವ್ಯವಹಾರದ ವೇಳೆ ಸಚಿವ ಡಿ.ಸುಧಾಕರ್​ ಬ್ರಾಹ್ಮಣರ ಬಗ್ಗೆ ಮಾತಾಡಿರುವ ವಿಡಿಯೋ ವೈರಲ್​ ಆಗಿದೆ. ಯಲಹಂಕ ಸರ್ವೆ ನಂಬರ್ 108/1 ಜಮೀನು ವ್ಯವಹಾರದಲ್ಲಿ ಬ್ರಾಹ್ಮಣರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ.

… (ಅವಾಚ್ಯ ಪದ) ಮಕ್ಕಳು ಬ್ರಾಹ್ಮಣರಿಗೆ ಯಾಕೆ ಎದುರುತ್ತೇವೆ ಗೊತ್ತಾ ನಾವು? ನೀನು ಹಗ್ಗದಲ್ಲಿ ಕಟ್ಟಿಹಾಕು, ಚೈನಲ್ಲಿ ಕಟ್ಟಿ ಹಾಕು. ಆ … (ಅವಾಚ್ಯ ಪದ) ಮಕ್ಕಳು ಜನಿವಾರದಲ್ಲಿ ನೇಣು ಹಾಕಿಬಿಡುತ್ತಾರೆ. ನಾನು ನಿನ್ನ ಹತ್ತಿರ ಮಾತಾಡುವುದಿಲ್ಲ ಕಣಯ್ಯ ಎಂದು ಹೇಳುವುದನ್ನು ವಿಡಿಯೋದಲ್ಲಿ ನೋಡಬಹುದು.

Previous Post

ಮೊರಾಕ್ಕೋ ಭೂಕಂಪ; ಮೃತರ ಸಂಖ್ಯೆ 2,800 ಕ್ಕೆ ಏರಿಕೆ

Next Post

ಲಿಬಿಯಾದಲ್ಲಿ ಭೀಕರ ಪ್ರವಾಹಕ್ಕೆ 2,000ಕ್ಕೂ ಹೆಚ್ಚು ಮಂದಿ ಬಲಿ – 5 ಸಾವಿರಕ್ಕೂ ಹೆಚ್ಚು ಜನ ನಾಪತ್ತೆ

Next Post
ಲಿಬಿಯಾದಲ್ಲಿ ಭೀಕರ ಪ್ರವಾಹಕ್ಕೆ 2,000ಕ್ಕೂ ಹೆಚ್ಚು ಮಂದಿ ಬಲಿ – 5 ಸಾವಿರಕ್ಕೂ ಹೆಚ್ಚು ಜನ ನಾಪತ್ತೆ

ಲಿಬಿಯಾದಲ್ಲಿ ಭೀಕರ ಪ್ರವಾಹಕ್ಕೆ 2,000ಕ್ಕೂ ಹೆಚ್ಚು ಮಂದಿ ಬಲಿ – 5 ಸಾವಿರಕ್ಕೂ ಹೆಚ್ಚು ಜನ ನಾಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.