Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದೆಹಲಿಯಲ್ಲಿ ಯಶೋಭೂಮಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ; ವಿಶ್ವದರ್ಜೆಯ ಈ ಸೆಂಟರ್​ನ ವಿಶೇಷತೆಗಳೇನು?

editor tv by editor tv
September 17, 2023
in ರಾಷ್ಟ್ರೀಯ
0
ದೆಹಲಿಯಲ್ಲಿ ಯಶೋಭೂಮಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ; ವಿಶ್ವದರ್ಜೆಯ ಈ ಸೆಂಟರ್​ನ ವಿಶೇಷತೆಗಳೇನು?
1.9k
VIEWS
Share on FacebookShare on TwitterShare on Whatsapp

Ashraf Kammaje|

Updated on: Sep 17, 2023 | 12:31 PM

Yashobhoomi Features: ವಿಶ್ವದರ್ಜೆಯ ಕನ್ವೆನ್ಷನ್ ಮತ್ತು ಎಕ್ಸ್​ಪೋ ಕೇಂದ್ರವಾದ ಯಶೋಭೂಮಿಯ ಮೊದಲ ಹಂತದ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಜನ್ಮದಿನದಂದು ಉದ್ಘಾಟನೆ ಮಾಡಿದ್ದಾರೆ. 5,400 ಕೋಟಿ ರೂ ಅಂದಾಜು ವೆಚ್ಚದ ಈ ಕಟ್ಟಡಕ್ಕೆ ಹಲವು ವಿಶೇಷತೆಗಳಿವೆ. ಅಂತಾರಾಷ್ಟ್ರೀಯ ಸಭೆ, ಸಮಾರಂಭ, ಪ್ರದರ್ಶನಗಳನ್ನು ನಡೆಸಲು ಅನುಕೂಲವಾಗುವಷ್ಟು ಬೃಹತ್ ಜಾಗದಲ್ಲಿ ಭವ್ಯವಾದ ಯಶೋಭೂಮಿಯನ್ನು ನಿರ್ಮಿಸಲಾಗಿದೆ.

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಜನ್ಮದಿನವಾದ (PM Narendra Modi birthday) ಇಂದು ವಿಶ್ವದರ್ಜೆಯ ಪ್ರದರ್ಶನ ಕೇಂದ್ರದ ಉದ್ಘಾಟನೆ ಆಗಿದೆ. ರಾಷ್ಟ್ರರಾಜಧಾನಿಯ ದ್ವಾರಕಾ ಪ್ರದೇಶದಲ್ಲಿ ಪ್ರಧಾನಿಯವರು ತಮ್ಮ ಜನ್ಮದಿನದಂದು ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಎಕ್ಸ್​ಪೋ ಸೆಂಟರ್​ನ (IICC) ಮೊದಲ ಹಂತವನ್ನು ಉದ್ಘಾಟಿಸಿದ್ದಾರೆ. ಯಶೋಭೂಮಿ ಎಂದು ಕರೆಯಲಾಗುವ ಈ ಎಕ್ಸ್​ಪೋ ಸೆಂಟರ್​ಗೆ ಎಕ್ಸ್​ಪ್ರೆಸ್​ವೆ ಕನೆಕ್ಟಿವಿಟಿ ಕೂಡ ನೀಡಲಾಗಿದೆ. ದ್ವಾರಕಾ ಸೆಕ್ಟರ್ 21ನಲ್ಲಿರುವ ಏರ್ಪೋರ್ಟ್ ಮೆಟ್ರೋ ಎಕ್ಸ್​ಪ್ರೆಸ್ ಲೈನ್ ಅನ್ನು ಯಶೋಭೂಮಿ ಮೆಟ್ರೋ ಸ್ಟೇಷನ್​ವರೆಗೂ ವಿಸ್ತರಿಸಲಾಗಿದೆ. ಯಶೋಭೂಮಿ ಮೆಟ್ರೋಸ್ಟೇಷನ್ ಸ್ಥಳವು ದ್ವಾರಕಾ ಸೆಕ್ಟರ್ 25ರಲ್ಲಿ ಇದೆ.

ನರೇಂದ್ರ ಮೋದಿ ಅವರು ಏರ್​ಪೋರ್ಟ್ ಲೈನ್ ವಿಸ್ತರಣೆಗೆ ಚಾಲನೆ ಕೊಟ್ಟ ಬಳಿಕ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರ ಜೊತೆ ಕುಳಿತು ಪ್ರಯಾಣಿಸಿದರು.

ಯಶೋಭೂಮಿ ವಿಶೇಷತೆಗಳೇನು?

  • ಯಶೋಭೂಮಿ ಎಂಬುದು ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಅಂಡ್ ಎಕ್ಸ್​ಪೋ ಸೆಂಟರ್ (ಐಐಸಿಸಿ). ಅಂತಾರಾಷ್ಟ್ರೀಯ ಸಭೆ, ಸಮಾರಂಭ, ಪ್ರದರ್ಶನಗಳನ್ನು ಆಯೋಜಿಸಲು ಇರುವ ಬೃಹತ್ ಕೇಂದ್ರವಾಗಿದೆ. ಇಂಥ ಸೌಲಭ್ಯ ಹೊಂದಿರುವ ವಿಶ್ವದ ಬೃಹತ್ ಕಟ್ಟಡಗಳ ಪೈಕಿ ಯಶೋಭೂಮಿ ಒಂದೆನಿಸಿದೆ.

ಯಶೋಭೂಮಿಯ ಒಟ್ಟು ಯೋಜನಾ ಸ್ಥಳ ಬರೋಬ್ಬರಿ 8.9 ಲಕ್ಷ ಚದರ ಮೀಟರ್ ವಿಸ್ತೀರ್ಣದ್ದಾಗಿದೆ. ಇದರಲ್ಲಿ ಕಟ್ಟಡ ನಿರ್ಮಾಣ ಪ್ರದೇಶ 1.8 ಲಕ್ಷ ಚದರ ಮೀಟರ್ ವಿಸ್ತೀರಣದ್ದಾಗಿದೆ.

At 11 AM tomorrow, 17th September, I will inaugurate Phase-1 of Yashobhoomi, a state-of-the-art and modern convention and expo centre in Dwarka, Delhi. I am confident this will be a very sought after destination for conferences and meetings. It will draw delegates from all around… pic.twitter.com/KktcRVRNqM

— Narendra Modi (@narendramodi) September 16, 2023

  • ಯಶೋಭೂಮಿ ನಿರ್ಮಾಣಕ್ಕೆ ಅಂದಾಜು 5,000 ಕೋಟಿ ರುಪಾಯಿಗೂ ಹೆಚ್ಚು ವೆಚ್ಚವಾಗುತ್ತಿದೆ.
  • ಯಶೋಭೂಮಿಯ ಕನ್ವೆನ್ಷನ್ ಸೆಂಟರ್ ಅನ್ನು 73,000 ಚದರ ಮೀಟರ್ ಜಾಗದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಮುಖ್ಯ ಆಡಿಟೋರಿಯಂ, 13 ಮೀಟಿಂಗ್ ರೂಮ್ ಸೇರಿದಂತೆ 15 ಕನ್ವೆನ್ಷನ್ ರೂಮ್​ಗಳು ಒಳಗೊಂಡಿವೆ.
  • ಯಶೋಭೂಮಿಯಲ್ಲಿ ಪರಿಸರಸ್ನೇಹಿ ಎನಿಸುವ ಹಲವು ಫೀಚರ್​ಗಳಿವೆ. ತ್ಯಾಜ್ಯನೀರು ನಿರ್ವಹಣೆ ವ್ಯವಸ್ಥೆ ಇದೆ. ಮಳೆನೀರು ಸಂಗ್ರಹಿಸುವ ವ್ಯವಸ್ಥೆ ಇದೆ. ಮೇಲ್ಚಾವಣಿ ಸೌರ ಫಲಕಗಳಿವೆ. ಈ ಕಟ್ಟಡಗಳ ಸಂಕೀರ್ಣಕ್ಕೆ ಇಂಡಿಯನ್ ಗ್ರೀನ್ ಬಿಲ್ಡಿಂಗ್ ಕೌನ್ಸಿಲ್​ನಿಂದ ಅತ್ಯುಚ್ಚವೆನಿಸುವ ಪ್ಲಾಟಿನಂ ಪ್ರಮಾಣಪತ್ರ ಕೊಡಲಾಗಿದೆ.
  • ಯಶೋಭೂಮಿ ಸಂಕೀರ್ಣದಲ್ಲಿರುವ ಪ್ರಮುಖ ಆಡಿಟೋರಿಯಂ ಅಥವಾ ಸಭಾಂಗಣವನ್ನು ವಿಶೇಷವಾಗಿ ನಿರ್ಮಿಸಲಾಗಿದೆ. ಶಬ್ದದ ನಿರ್ವಹಣೆ ಉತ್ತಮವಾಗಿರುವಂತೆ ನಿರ್ಮಿಸಲಾಗಿದೆ. ವಿಶ್ವದರ್ಜೆ ಮಟ್ಟದ ಆಡಿಟೋರಿಯಂ ಇದಾಗಿದೆ

Previous Post

ಚೈತ್ರಾ ಕುಂದಾಪುರ ಪ್ರಕರಣದ ಶ್ರೀಕಾಂತ್ ಮನೆ ಜಾಲಾಡಿದ ಸಿಸಿಬಿ- ಬಾಕ್ಸ್‌ನಲ್ಲಿಟ್ಟಿದ್ದ 41 ಲಕ್ಷ ಪತ್ತೆ

Next Post

ಎಸ್ಡಿಪಿಐ ಸುರತ್ಕಲ್ ಬ್ಲಾಕ್ ಸಮಾಗಮ – 2023

Next Post
ಎಸ್ಡಿಪಿಐ ಸುರತ್ಕಲ್ ಬ್ಲಾಕ್ ಸಮಾಗಮ – 2023

ಎಸ್ಡಿಪಿಐ ಸುರತ್ಕಲ್ ಬ್ಲಾಕ್ ಸಮಾಗಮ - 2023

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.