Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮೋದಿ ಸರ್ಕಾರಕ್ಕೆ ಸಂಕಷ್ಟ ತಂದ ಕಿಂಗ್ ಕೊಹ್ಲಿ ವಿಡಿಯೋ; ನೋಟಿಸ್ ಜಾರಿ ಮಾಡಿದ ಹೈಕೋರ್ಟ್

editor tv by editor tv
September 19, 2023
in ರಾಷ್ಟ್ರೀಯ
0
ಮೋದಿ ಸರ್ಕಾರಕ್ಕೆ ಸಂಕಷ್ಟ ತಂದ ಕಿಂಗ್ ಕೊಹ್ಲಿ ವಿಡಿಯೋ; ನೋಟಿಸ್ ಜಾರಿ ಮಾಡಿದ ಹೈಕೋರ್ಟ್
1.9k
VIEWS
Share on FacebookShare on TwitterShare on Whatsapp

Ashraf Kammaje|

Updated on: Sep 19, 2023 | 8:37 AM

Virat Kohli: ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ದೇಶದಲ್ಲಿ ಮಕ್ಕಳಿಗೆ ಕ್ರೀಡಾ ಮೈದಾನಗಳ ಕೊರತೆಯ ಬಗ್ಗೆ ಮಾತನಾಡುವುದನ್ನು ಕಾಣಬಹುದಾಗಿದೆ. ಮಕ್ಕಳಿಗೆ ಆಟವಾಡಲು ಸ್ಥಳಾವಕಾಶದ ಕೊರತೆ ಉಂಟಾಗಿದ್ದು, ಇದರಿಂದ ರಸ್ತೆಯಲ್ಲಿ ಆಟವಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ರೀತಿಯ ಸಂದರ್ಭಗಳಲ್ಲಿ ಮಕ್ಕಳು ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ ಎಂಬುದನ್ನು ಕೊಹ್ಲಿ, ವಿಡಿಯೋದಲ್ಲಿ ಸ್ಪಷ್ಟವಾಗಿ ತೋರಿಸಿದ್ದಾರೆ.

ಟೀಂ ಇಂಡಿಯಾದ ರನ್ ಮೆಷಿನ್ ವಿರಾಟ್ ಕೊಹ್ಲಿ (Virat Kohli) ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಇತ್ತೀಚೆಗಷ್ಟೇ ಈ ವಿಡಿಯೋ ಬಿಡುಗಡೆಯಾಗಿದ್ದು, ಈ ವಿಡಿಯೋದಲ್ಲಿ ಕೊಹ್ಲಿ, ಮಕ್ಕಳು ಆಟ ಆಡುವ ಮೈದಾನಗಳ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಆದರೆ, ವೀಡಿಯೋ ಬಿಡುಗಡೆಯಾದ ಬಳಿಕ ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಉತ್ತರಾಖಂಡ ಹೈಕೋರ್ಟ್ (Uttarakhand high court) ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿದೆ. ಅಲ್ಲದೆ ಉತ್ತರಾಖಂಡ ಸರ್ಕಾರ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ (Narendra Modi Government) ನ್ಯಾಯಾಲಯ ನೋಟಿಸ್ ಜಾರಿ ಮಾಡಿದ್ದು, ಈ ವಿಡಿಯೋ ಬಗ್ಗೆ ಪ್ರತಿಕ್ರಿಯೆ ಕೇಳಿದೆ

ವಿರಾಟ್ ಕೊಹ್ಲಿ ವಿಡಿಯೋದಲ್ಲಿ ಏನಿದೆ?

ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ದೇಶದಲ್ಲಿ ಮಕ್ಕಳಿಗೆ ಕ್ರೀಡಾ ಮೈದಾನಗಳ ಕೊರತೆಯ ಬಗ್ಗೆ ಮಾತನಾಡುವುದನ್ನು ಕಾಣಬಹುದಾಗಿದೆ. ಮಕ್ಕಳಿಗೆ ಆಟವಾಡಲು ಸ್ಥಳಾವಕಾಶದ ಕೊರತೆ ಉಂಟಾಗಿದ್ದು, ಇದರಿಂದ ರಸ್ತೆಯಲ್ಲಿ ಆಟವಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ರೀತಿಯ ಸಂದರ್ಭಗಳಲ್ಲಿ ಮಕ್ಕಳು ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ ಎಂಬುದನ್ನು ಕೊಹ್ಲಿ, ವಿಡಿಯೋದಲ್ಲಿ ಸ್ಪಷ್ಟವಾಗಿ ತೋರಿಸಿದ್ದಾರೆ. ಇದೀಗ ಕೊಹ್ಲಿ ಅವರ ಈ ವಿಡಿಯೋ ಕುರಿತು ಉತ್ತರಾಖಂಡ ಹೈಕೋರ್ಟ್ ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರ ಪೀಠವು ಉತ್ತರಾಖಂಡದ ಕ್ರೀಡಾ ಕಾರ್ಯದರ್ಶಿ, ಭಾರತ ಸರ್ಕಾರದ ನಗರಾಭಿವೃದ್ಧಿ ಕಾರ್ಯದರ್ಶಿ, ಯುವ ವ್ಯವಹಾರ ಮತ್ತು ಕ್ರೀಡಾ ಕಾರ್ಯದರ್ಶಿ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಮಕ್ಕಳಿಗಾಗಿ ಆಟದ ಮೈದಾನಗಳನ್ನು ಸಿದ್ಧಪಡಿಸಲು ಯಾವ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ನ್ಯಾಯಾಲಯವು ಸರ್ಕಾರಗಳನ್ನು ಕೇಳಿದೆ. ಇದೀಗ ಅಕ್ಟೋಬರ್ 9 ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಕೊಹ್ಲಿ ವಿಡಿಯೋ ಬಗ್ಗೆ ಕೋರ್ಟ್ ಹೇಳಿದ್ದೇನು?

ವಿರಾಟ್ ಕೊಹ್ಲಿ ಅವರ ವಿಡಿಯೋ ಕುರಿತು ಹೈಕೋರ್ಟ್, ಹಲವೆಡೆ ಮಕ್ಕಳಿಗೆ ಆಟವಾಡಲು ಮೈದಾನ ಸಿಗುತ್ತಿಲ್ಲ. ಇದಕ್ಕೂ ಮುನ್ನ ಕೆಲವು ಮಕ್ಕಳು ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ನಾವು ರಸ್ತೆಯಲ್ಲಿ ಕ್ರಿಕೆಟ್ ಆಡುವಾಗ ಅಲ್ಲಿ ವಾಸಿಸುವ ಜನರಿಗೆ ಸಮಸ್ಯೆಗಳಾಗುತ್ತಿವೆ. ಮಕ್ಕಳು ದೈಹಿಕವಾಗಿ ಕ್ರಿಯಾಶೀಲರಾಗಿರುವಾಗ ಅವರ ಮಾನಸಿಕ ಬೆಳವಣಿಗೆ ವೇಗವಾಗಿ ಆಗುತ್ತದೆ. ಅದೇ ವೇಳೆ ಫಿಟ್​ನೆಸ್ ಕಾಯ್ದುಕೊಳ್ಳುವ ಸೌಲಭ್ಯಗಳು ಸಿಗದಿದ್ದಾಗ ಮಕ್ಕಳು ಕಂಪ್ಯೂಟರ್, ಫೋನ್, ಲ್ಯಾಪ್​ಟಾಪ್​ನಲ್ಲಿ ಕಾಲ ಕಳೆಯುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕಡಿಮೆಯಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ ಆಟದ ಮೈದಾನಗಳು ಅಗತ್ಯ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಆಟದ ಮೈದಾನಗಳಿಗೆ ಸಂಬಂಧಿಸಿದ ನೀತಿಗಳನ್ನು ವಿವರಿಸಲು ಸರ್ಕಾರಗಳನ್ನು ಕೇಳಲಾಗಿದೆ. ಮಕ್ಕಳಿಗೆ ಆಟದ ಮೈದಾನಗಳನ್ನು ಒದಗಿಸುವ ‘ಖೇಲೋ ಇಂಡಿಯಾ’ ಕಾರ್ಯಕ್ರಮದ ಅಡಿಯಲ್ಲಿ ನಡೆಸಲಾದ ಯೋಜನೆಗಳ ಬಗ್ಗೆಯೂ ನ್ಯಾಯಾಲಯವು ಪ್ರಶ್ನೆಗಳನ್ನು ಕೇಳಿದೆ.

Previous Post

ಕಾಟಿಪಳ್ಳದಲ್ಲಿ ಮಾದಕ ದ್ರವ್ಯ ವಿರುದ್ಧ ಜನಜಾಗೃತಿ ಕಾಲ್ನಡಿಗೆ ಜಾಥಾ ಮತ್ತು ಜನಜಾಗೃತಿ ಶಿಬಿರ

Next Post

ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ ವಂಚನೆ ಪ್ರಕರಣ, ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ

Next Post
ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ ವಂಚನೆ ಪ್ರಕರಣ, ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ

ಚೈತ್ರಾ ಕುಂದಾಪುರ ಆ್ಯಂಡ್​ ಗ್ಯಾಂಗ್​ನಿಂದ ವಂಚನೆ ಪ್ರಕರಣ, ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.