Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ

editor tv by editor tv
September 19, 2023
in ರಾಜ್ಯ
0
ಬಿಜೆಪಿ ಎಂಎಲ್ಎ ಟಿಕೆಟ್​​ ವಂಚನೆ: ಇದರಲ್ಲಿ 185 ಕೋಟಿ ರೂ. ವ್ಯವಹಾರ ಆಗಿದೆ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ
1.9k
VIEWS
Share on FacebookShare on TwitterShare on Whatsapp

 | Edited By: Ashraf Kammaje

Updated on: Sep 19, 2023 | 2:20 PM

ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು ಮೋಸಹೋಗಿದ್ದಾರೆ. 9 ಜನರ ತಂಡದಿಂದ ಮೋಸದ ಎಸಗಲಾಗಿದೆ. ಇವರೆಲ್ಲಾ ಬಿಜೆಪಿ ಹಾಗೂ ಆರ್​​ಎಸ್​​ಎಸ್​​ನ ಕಾರ್ಯಕರ್ತರು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪಸಿದರು.

ಮೈಸೂರು ಸೆ.19: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈನ್ ಚೈತ್ರಾ (Chaitra Kundapura) ಪಕ್ರರಣಕ್ಕೆ ಸಂಬಂಧಿಸಿದಂತೆ ಇವರ ಹಿಂದೆ ಇರುವ ಗುಂಪು ಯಾವುದು?, ಎಷ್ಟು ಹಣ ಪಡೆದಿದ್ದಾರೆ, ಯಾರಿಗೆ ಕೊಟ್ಟಿದ್ದಾರೆ ಎಂಬುವುದರ ಬಗ್ಗೆ ಇನ್ನೂ ಎರಡು ದಿನದಲ್ಲಿ ಪೋಲೀಸರು ತಿಳಿಸುತ್ತಾರೆ. ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಜನಕ್ಕೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿಯ ವ್ಯವಹಾರ ಇಲ್ಲಿ ಆಗಿದೆ. ಟಿಕೆಟ್ ನೀಡಿ ಕೋಟ್ಯಾಂತರ ಹಣ ಪಡೆಯಲಾಗಿದೆ ಎಂದು ಮೈಸೂರಿನಲ್ಲಿ ಕೆಪಿಸಿಸಿ (KPCC) ವಕ್ತಾರ ಎಂ ಲಕ್ಣ್ಮಣ (M Lakshman) ಸ್ಪೋಟಕ ಅಂಶ ಬಹಿರಂಗಪಡಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೈಸೂರು ಭಾಗದಲ್ಲೂ ಇಬ್ಬರು ಹಣ ಕೊಟ್ಟು ಮೋಸಹೋಗಿದ್ದಾರೆ. 9 ಜನರ ತಂಡದಿಂದ ಮೋಸದ ಎಸಗಲಾಗಿದೆ. ಇವರೆಲ್ಲಾ ಬಿಜೆಪಿ ಹಾಗೂ ಆರ್​​ಎಸ್​​ಎಸ್​​ನ ಕಾರ್ಯಕರ್ತರು. ಬಿಜೆಪಿ ಹರಿಶ್ಚಂದ್ರನ ಮೊಮ್ಮಕ್ಕಳು ಅನ್ನುತ್ತಾರೆ. ಇವರ ಯೋಗ್ಯತೆ ಏನು ಅನ್ನೋದು ಬಹಿರಂಗಪಡಿಸಬೇಕು ಎಂದು ವಾಗ್ದಾಳಿ ಮಾಡಿದರು.

ಚೈತ್ರಾ ಕುಂದಾಪುರಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನೇರ ಸಂಪರ್ಕವಿದೆ. ಮಾಜಿ ಸಚಿವ ಸಿ.ಟಿ ರವಿ, ಮಾಜಿ ಸಿಎಂ ಬಿಎಸ್​ಯಡಿಯೂರಪ್ಪ, ಚಿಂತಕ ಚಕ್ರವರ್ತಿ ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನೋದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಎಂಬುವುದರ ಬಗ್ಗೆ ತನಿಖೆಯಾಗಬೇಕು. ಚೈತ್ರಾ ಕುಂದಾಪುರ ಪಿಎಸ್‌ಐ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಚೈತ್ರಾ ಕುಂದಾಪುರಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ. ಈ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ಮಾಡಿಸುತ್ತದೆ ಎಂದರು.

ಲೋಕಸಭಾ ಚುನಾವಣೆ ಸಂಬಂಧ ಬಿಎಸ್​​ ಯಡಿಯೂರಪ್ಪ, ಕೆಎಸ್​​ ಈಶ್ವರಪ್ಪ ಮತ್ತು ಗೋವಿಂದ ಕಾರಜೋಳ ರಾಜ್ಯ ಪ್ರವಾಸ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು ಇದು ರಾಜಕೀಯ ನಿವೃತ್ತರ ಕಮಿಟಿ. ಇವರು ಡಿಕೆ ಶಿವಕುಮಾರ್ ವಿರುದ್ಧ ರಣಕಹಳೆ ಅಂತಿದ್ದಾರೆ. ಇದರಲ್ಲಿ ಇರುವವರೆಲ್ಲರೂ ಕಳಂಕಿತರೆ. ಬಿಎಸ್ ಯಡಿಯೂರಪ್ಪ ಚೆಕ್ ಮೂಲಕ ಹಣ ಪಡೆದವರು, ಕೆ ಎಸ್ ಈಶ್ವರಪ್ಪ ಗುತ್ತಿಗೆದಾರರಿಂದ ಹಣ ಪಡೆದ ಆರೋಪಿ, ಕಟ್ಟಾ ಸುಬ್ರಮಣ್ಯ ನಾಯ್ಡು ಮೇಲೂ ಭ್ರಷ್ಟಾಚಾರದ ಆರೋಪವಿದೆ. ರಾಜ್ಯದಲ್ಲಿ ಬರ ಇದೆ. ಬಿಎಸ್​ ಯಡಿಯೂರಪ್ಪ ಅವರಿಗೆ ಮಾನ ಮರ್ಯಾದೆ ಇದೆಯಾ? ಬಿಎಸ್​ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಸೀನಿಯರ್. ನೀವು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಹೊರಟಿದ್ದೀರಿ, ಬಿಜೆಪಿಯಲ್ಲಿ ಮೋದಿ ಬಿಟ್ಟು ಪ್ರಧಾನಿ ಆಗಲು ಬೇರೆ ಗಂಡಸರು ಇಲ್ಲವಾ? ಎಂದು ಪ್ರಶ್ನಿಸಿದರು.

ರಾಜ್ಯದ ಜಲಾಶಯದಲ್ಲಿ 42 ಟಿಎಂಸಿ ನೀರು ಇದೆ. ಇದರಲ್ಲಿ ಬೆಂಗಳೂರಿನ ಕುಡಿಯುವ ನೀರಿಗೆ 24 ಟಿಎಂಸಿ ಬೇಕಾಗಿದೆ. 25 ಟಿಎಂಸಿ ಮೈಸೂರು ಭಾಗಕ್ಕೆ ಬೇಕಾಗಿದೆ. 2024 ಜೂನ್‌ವರೆಗೂ ಇಷ್ಟು ನೀರು ಕುಡಿಯಲು ಬೇಕು. ನಾವು‌ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ನಾವು ನೀರು ಬಿಟ್ಟಿರುವುದು ಗದ್ದೆಗಳಿಗೆ. ಸೆ.8 ರಂದೇ ನೀರು ಬಂದ್ ಮಾಡಲಾಗಿದೆ. ಈಗ ಬಿಟ್ಟಿರುವ ನೀರು ಕಾಲುವೆಗಳಿಗೆ ಹೋಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Previous Post

ಅನಂತನಾಗ್ ಎನ್​ಕೌಂಟರ್; 4ನೇ ಯೋಧನ ಮೃತದೇಹ ಪತ್ತೆ; ಉಗ್ರರ ಅಟ್ಟಹಾಸ ಇಂದೇ ಕೊನೆಗಾಣಿಸಲು ಸೇನೆ ಸಂಕಲ್ಪ

Next Post

ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರ.. ಹೊಸ ಸಂಸತ್ತಿನಲ್ಲಿ ಮಹಿಳಾ ಮೀಸಲು ಪ್ರಸ್ತಾಪಿಸಿದ ಪ್ರಧಾನಿ..!

Next Post
ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಭಾರತದಲ್ಲಿ ಸ್ಥಾನವಿಲ್ಲ: ಮೋದಿ

ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರ.. ಹೊಸ ಸಂಸತ್ತಿನಲ್ಲಿ ಮಹಿಳಾ ಮೀಸಲು ಪ್ರಸ್ತಾಪಿಸಿದ ಪ್ರಧಾನಿ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.