Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್

editor tv by editor tv
September 29, 2023
in ರಾಜ್ಯ
0
ಕಾವೇರಿ ವಿಚಾರದಲ್ಲಿ ಕಲಾವಿದರನ್ನು ಹಿಂಸಿಸುವುದು ತಪ್ಪು : ಪ್ರಕಾಶ್ ರಾಜ್
1.9k
VIEWS
Share on FacebookShare on TwitterShare on Whatsapp

ನಿನ್ನೆಯಷ್ಟೇ ಬೆಂಗಳೂರಿನಲ್ಲಿ ತಮ್ಮ ಸಿನಿಮಾ ಪ್ರಚಾರಕ್ಕಾಗಿ ತಮಿಳು (Tamil) ನಟ ಸಿದ್ಧಾರ್ಥ (Siddhartha) ಬೆಂಗಳೂರಿಗೆ ಆಗಮಿಸಿದ್ದರು. ಇಂದು ಬಿಡುಗಡೆ ಆಗಲಿರುವ ಅವರ ಚಿತ್ರಕ್ಕೆ ಅವರು ಪ್ರಚಾರದಲ್ಲಿ ತೊಡಗಿದ್ದರು. ಈ ಮಾಹಿತಿಯನ್ನು ಪಡೆದಿದ್ದ ಕನ್ನಡಪರ ಕೆಲ ಕಾರ್ಯಕರ್ತರು ಪತ್ರಿಕಾಗೋಷ್ಠಿಗೆ ಆಗಮಿಸಿ, ಸಿನಿಮಾ ಪ್ರಚಾರ ಮಾಡದಂತೆ ತಡೆದರು. ಇಂತಹ ಸಂದರ್ಭದಲ್ಲಿ ಅನ್ಯ ಭಾಷಾ ಚಿತ್ರಗಳು ರಿಲೀಸ್ ಆಗುವುದನ್ನು ವಿರೋಧಿಸಿದರು.

ಮಾಧ್ಯಮಗೋಷ್ಠಿಯ ಮಧ್ಯ ಆಗಮಿಸಿದ ಚಳವಳಿಗಾರರು ಸಿದ್ಧಾರ್ಥ ಅವರನ್ನು ಮಾತನಾಡದಂತೆ ತಡೆದರು. ಕೊನೆಗೆ ಧನ್ಯವಾದಗಳನ್ನು ತಿಳಿಸಿ, ಮಾಧ್ಯಮಗೋಷ್ಠಿಯಿಂದ ಹೊರ ನಡೆದರು ಸಿದ್ಧಾರ್ಥ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಈ ಘಟನೆಗೆ ಪರ ವಿರೋಧ ಕೂಡ ವ್ಯಕ್ತವಾಯಿತು.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕಾಶ್ ರೈ (Prakash Raj)ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ‘ಕಾವೇರಿ ನಮ್ಮದು.  ಹೌದು.. ನಮ್ಮದೇ. ಆದರೆ, ದಶಕಗಳ ಈ ಸಮಸ್ಯೆಯನ್ನು ಪರಿಹರಿಸಲಾರದ ಎಲ್ಲಾ ಅಸಮರ್ಥ ರಾಜಕೀಯ ಪಕ್ಷಗಳನ್ನ,  ನಾಯಕರನ್ನು ಪ್ರಶ್ನಿಸದೆ,  ಕೇಂದ್ರ ಸರ್ಕಾರಕ್ಕೆ ಒತ್ತಡ ತರದ ನಾಲಾಯಕ್ ಸಂಸದರನ್ನು ತರಾಟೆಗೆ ತೆಗೆದುಕೊಳ್ಳದೆ, ಹೀಗೆ ಅಸಹಾಯಕ ಜನಸಾಮಾನ್ಯರನ್ನು, ಕಲಾವಿದರನ್ನು ಹಿಂಸಿಸುವುದು ತಪ್ಪು. ಒಬ್ಬ ಕನ್ನಡಿಗನಾಗಿ ಸಹೃದಯ ಕನ್ನಡಿಗರ ಪರವಾಗಿ ಕ್ಷಮಿಸಿ’ ಎಂದು ಬರೆದುಕೊಂಡಿದ್ದಾರೆ.

ಕನ್ನಡ ಸಿನಿಮಾಗಳು ಇಂದು ಬೇರೆ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಆಗುತ್ತಿವೆ. ಕೆಜಿಎಫ್, ಕಾಂತಾರ ರೀತಿಯ ಚಿತ್ರಗಳನ್ನು ಬೇರೆ ಭಾಷಿಕರೂ ಗೆಲ್ಲಿಸಿದ್ದಾರೆ. ನಾಳೆ ಇದೇ ರೀತಿ ಬೇರೆ ರಾಜ್ಯಗಳಲ್ಲಿ ನಮ್ಮ ಕಲಾವಿದರಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

Previous Post

ಟಿಪ್ಪು ಸಮಾಧಿ ಬಳಿ ಅಶ್ಲೀಲ ನೃತ್ಯದ ಶೂಟಿಂಗ್‌: ಶಾಸಕ ತನ್ವೀರ್‌ ಸೇಠ್‌ ವಿರುದ್ಧ ಹರಿಹಾಯ್ದ ಎಸ್‌ಡಿಪಿಐ

Next Post

Karnataka bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ, 44 ವಿಮಾನಗಳ ಹಾರಾಟ ಸ್ಥಗಿತ

Next Post
Karnataka bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ, 44 ವಿಮಾನಗಳ ಹಾರಾಟ ಸ್ಥಗಿತ

Karnataka bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ, 44 ವಿಮಾನಗಳ ಹಾರಾಟ ಸ್ಥಗಿತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.