Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ನಾಥೂರಾಮ ಗೋಡ್ಸೆ;’ಅವನು ಕೊಲೆಗಡುಕನೇ ಆಗಿರಲಿ, ಹಿಂದೂವಾಗಿದ್ದಲ್ಲಿ ಎಲ್ಲಾ ಕ್ಷಮ್ಯ, ಹೊಸ ಭಾರತಕ್ಕೆ ಸ್ವಾಗತ’

editor tv by editor tv
October 6, 2023
in ರಾಷ್ಟ್ರೀಯ
0
ನಾಥೂರಾಮ ಗೋಡ್ಸೆ;’ಅವನು ಕೊಲೆಗಡುಕನೇ ಆಗಿರಲಿ, ಹಿಂದೂವಾಗಿದ್ದಲ್ಲಿ ಎಲ್ಲಾ ಕ್ಷಮ್ಯ, ಹೊಸ ಭಾರತಕ್ಕೆ ಸ್ವಾಗತ’
1.9k
VIEWS
Share on FacebookShare on TwitterShare on Whatsapp

Nathuram Godse : ‘ಚರ್ಚಿಲ್ ಎಷ್ಟು ಮಂದಿಯ ಸಾವಿಗೆ ಕಾರಣನಾದ ಗೊತ್ತೇ?’, ‘ಗಾಂಧಿಯೂ ಎಲ್ಲರಂತೆ ಕೊರತೆಗಳುಳ್ಳ ಸಾಧಾರಣ ಮನುಷ್ಯ. ಗೋಡ್ಸೆಗೆ ಅವನ ತತ್ವಗಳು ಒಪ್ಪಿಗೆಯಾಗಿರಲಿಕ್ಕಿಲ್ಲ’ ಎಂಬ ಸಮಜಾಯಿಷಿಗಳೂ ಈ ಫೋಟೋದಡಿ ಇವೆ. ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ತುತ್ತೂರಿಯನ್ನೂ ಕೆಲವರು ಊದಿದ್ದಾರೆ. ಈ ಫೋಟೋ ನೋಡಿದ ನಿಮ್ಮ ಮನಸ್ಸಿನಲ್ಲಿ ಏನು ಓಡುತ್ತಿದೆ?

Ashraf Kammaje | 

Updated on: Oct 06, 2023 | 5:12 PM

Hyderabad : ಈ ಆಟೋರಿಕ್ಷಾ ನೋಡಿದರೆ ನಿಮಗೇನೆನ್ನಿಸುತ್ತದೆ? ಇತರರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಂತೆ ಈ ಆಟೋ ಡ್ರೈವರ್ (Auto Driver) ಕೂಡ ಇಲ್ಲಿ ನಿಂತಿದ್ದಾನೆ. ಸಿಗ್ನಲ್​ನ ಹಸಿರು ದೀಪಕ್ಕಾಗಿ ಕಾಯುತ್ತಿದ್ದಾನೆ. ಇದರಲ್ಲೇನು ವಿಶೇಷ ಎನ್ನಿಸುತ್ತದಲ್ಲವೇ? ರೆಡ್ಡಿಟ್‌ ಜಾಲತಾಣದಲ್ಲಿ ಈ ಫೋಟೋ ಪೋಸ್ಟ್ ಮಾಡಿರುವವರೊಬ್ಬರು ಜೊತೆಗೆ, ‘ಇದನ್ನು ನಾನಿಂದು ಹೈದರಾಬಾದ್‌ನಲ್ಲಿ ನೋಡಿ ಆಘಾತಗೊಂಡೆ. ಒಬ್ಬ ಕೊಲೆಗಡುಕನ ವೈಭವೀಕರಣ ಇದು’ ಎಂಬ ಒಕ್ಕಣೆ ಹಾಕಿದ್ದಾರೆ. ಆಟೋವನ್ನು ಗಮನವಿಟ್ಟು, ಬೇಕಿದ್ದಲ್ಲಿ ಝೂಮ್ ಮಾಡಿ ನೋಡಿದಾಗ ವಿಷಯ ಏನೆಂದು ತಿಳಿಯುತ್ತದೆ. ಆಟೋದ ಮೇಲೆ ಇರುವ ಫೋಟೋ ಗಾಂಧಿ ಹಂತಕ, ದೇಶದ ಮೊದಲ ಭಯೋತ್ಪದಕ ನಾಥೂರಾಮ್ ಗೋಡ್ಸೆಯದು (Nathuram ಘೋಡ್ಸೆ

ಇದೇನೂ ಅಲ್ಲ, ‘ಹಿಟ್ಲರ್ ಬಟ್ಟೆ ಅಂಗಡಿ’ ಇರುವುದು ಗೊತ್ತಾ?’, ”ನಾನು ಪಂಜಾಬ್‌ನ ವಾಸಿ. ಇಲ್ಲಿ ಕಾರು, ಬಸ್ಸುಗಳ ಮೇಲೆ, ಕೆಲವು ಕಚೇರಿಗಳಲ್ಲೂ ಭಿಂದ್ರನ್‌ವಾಲೇಯ ಫೋಟೋಗಳಿವೆ.”, ಗಾಂಧಿ ಹಂತಕ ಭಯೋತ್ಪದಕನನ್ನು ‘ಉಗ್ರವಾಗಿಗಳನ್ನ, ವೈಭವೀಕರಿಸುವ ಸಂಸ್ಕೃತಿಯೇ ನಮ್ಮಲ್ಲಿದೆ’ ಅಂತೆಲ್ಲ ಷರಾ ಬರೆದಿದ್ದಾರೆ ಕೆಲವರು. ಈ ಪೋಸ್ಟ್‌ಗೆ ಅನೇಕ ಪರ ವಿರೋಧ ಹೇಳಿಕೆಗಳು ಬಂದು ವರ್ತಮಾನದ ಧ್ರುವೀಕರಣಕ್ಕೆ ಇದೊಂದು ನಿದರ್ಶನವಾಗಿದೆ. ‘ಅವನು ಕೊಲೆಗಡುಕನಲ್ಲವೇ?’ ಎಂದೊಬ್ಬರು ಪ್ರಶ್ನೆ ಹಾಕಿದ್ದಾರೆ. ಮಂದಿಗೆ ನಿಜಕ್ಕೂ ಮರುಳೋ, ಯೋಚಿಸುವ ಶಕ್ತಿಯನ್ನೇ ಕಳೆದುಕೊಂಡಿದ್ದಾರೋ ಎನ್ನಿಸಬೇಕು.ನಾಥೂರಾಮ ಗೋಡ್ಸೆ;’ಅವನು ಕೊಲೆಗಡುಕನೇ ಆಗಿರಲಿ, ಹಿಂದೂವಾಗಿದ್ದಲ್ಲಿ ಎಲ್ಲಾ ಕ್ಷಮ್ಯ, ಹೊಸ ಭಾರತಕ್ಕೆ ಸ್ವಾಗತ’. ಎಂದೋಬ್ಬರು ಬಹಳ ಸತ್ಯವಾದ ಕಾಮೆಂಟ್ ಹಾಕಿದ್ದಾರೆ.

ಚರ್ಚಿಲ್ ಎಷ್ಟು ಮಂದಿಯ ಸಾವಿಗೆ ಕಾರಣನಾದ ಗೊತ್ತೇ?’, ‘ಗಾಂಧಿಯೂ ಎಲ್ಲರಂತೆ ಕೊರತೆಗಳುಳ್ಳ ಸಾಧಾರಣ ಮನುಷ್ಯ. ಗೋಡ್ಸೆಗೆ ಅವನ ತತ್ವಗಳು ಒಪ್ಪಿಗೆಯಾಗಿರಲಿಕ್ಕಿಲ್ಲ’ ಎಂಬ ಸಮಜಾಯಿಷಿಗಳೂ ಇವೆ. ತಲೆಯುಳ್ಳ ಶಾಂತಮನಸಿರಲ್ಲಿ ಕೆಲವರು, ‘ಸೈದ್ಧಾಂತಿಕ ವಿರೋಧ ಬೇರೆ ಅದಕ್ಕಾಗಿ ಹತ್ಯೆ ಮಾಡುವುದು ಬೇರೆ. ದ್ವೇಷ ಎನ್ನುವುದು ಒಂದು ಸಿದ್ಧಾಂತವಲ್ಲ’ ಎಂದು ಚರ್ಚೆಯನ್ನು ದಾರಿಗೆ ತರಲು ಯತ್ನಿಸುವುದನ್ನು ನೋಡಬಹುದು. ಆದರೆ ಒಟ್ಟಾರೆ ಅಲ್ಲಿ ಸೂಕ್ಷ್ಮತೆ ಎನ್ನುವುದು ಕಳೆದುಹೋಗಿ ವಿತಂಡವಾದಗಳೇ ಏರ್ಪಟ್ಟಿವೆ.

Previous Post

ಸಿರಿಯಾದ ಸೇನಾ ಅಕಾಡೆಮಿ ಮೇಲೆ ಡ್ರೋನ್ ದಾಳಿ: 100ಕ್ಕೂ ಹೆಚ್ಚು ಜನರ ಸಾವು

Next Post

31 ವರ್ಷ ಶಿಕ್ಷೆಗೊಳಗಾಗಿ ಜೈಲಲ್ಲಿರುವ ಇರಾನ್‌ ಮಹಿಳಾ ಹಕ್ಕುಗಳ ಹೋರಾಟಗಾರ್ತಿಗೆ ನೊಬೆಲ್

Next Post
31 ವರ್ಷ ಶಿಕ್ಷೆಗೊಳಗಾಗಿ ಜೈಲಲ್ಲಿರುವ ಇರಾನ್‌ ಮಹಿಳಾ ಹಕ್ಕುಗಳ ಹೋರಾಟಗಾರ್ತಿಗೆ ನೊಬೆಲ್

31 ವರ್ಷ ಶಿಕ್ಷೆಗೊಳಗಾಗಿ ಜೈಲಲ್ಲಿರುವ ಇರಾನ್‌ ಮಹಿಳಾ ಹಕ್ಕುಗಳ ಹೋರಾಟಗಾರ್ತಿಗೆ ನೊಬೆಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.