Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಪ್ಯಾರಾಚೂಟ್‌ನಲ್ಲೇ ಹಮಾಸ್ ಲ್ಯಾಂಡಿಂಗ್‌.. ಇಸ್ರೇಲ್‌ ಯುದ್ಧದಲ್ಲಿ ಸಾವಿನ ಸಂಖ್ಯೆ 900ಕ್ಕೆ ಏರಿಕೆ

editor tv by editor tv
October 8, 2023
in ವಿದೇಶ
0
ಪ್ಯಾರಾಚೂಟ್‌ನಲ್ಲೇ ಹಮಾಸ್  ಲ್ಯಾಂಡಿಂಗ್‌.. ಇಸ್ರೇಲ್‌ ಯುದ್ಧದಲ್ಲಿ ಸಾವಿನ ಸಂಖ್ಯೆ 900ಕ್ಕೆ ಏರಿಕೆ
1.9k
VIEWS
Share on FacebookShare on TwitterShare on Whatsapp

ಇಸ್ರೇಲ್​-ಪ್ಯಾಲೆಸ್ತೈನ್ ನಡುವಿನ ಯುದ್ಧ ಎರಡನೇ ದಿನವೂ ಮುಂದುವರಿದಿದೆ. ತನ್ನ ನೆಲಕ್ಕೆ ನುಗ್ಗಿದ ಹರಿಸ್ತಿರೋ ಹಮಾಸ್​ಗೆ ಇಸ್ರೇಲ್​ ಕೂಡ, ಕ್ಷಿಪಣಿಗಳ ಮೂಲಕ ತಿರುಗೇಟು ಕೊಟ್ಟಿದೆ. ಎತ್ತ ಕಡೆಯಿಂದ ರಾಕೆಟ್ ನುಗ್ಗುತ್ತೋ, ಎಲ್ಲಿ ದಿಢೀರನೆ ಕಟ್ಟಡ ಧ್ವಂಸವಾಗುತ್ತೋ ಗೊತ್ತಿಲ್ಲ. ಯುದ್ಧಭೂಮಿಯಲ್ಲಿ ಜನರು ಜೀವ ಕೈಯಲ್ಲಿಡಿದು ಬದುಕುತ್ತಿದ್ದಾರೆ. ಕ್ಷಣ,ಕ್ಷಣಕ್ಕೂ ಕಿವಿಗಚ್ಚುವಂತೆ ಕೇಳಿಸ್ತಿರೋ ರಾಕೆಟ್, ಕ್ಷಿಪಣಿ, ಬಾಂಬ್ ಸದ್ದಿಗೆ ಬೆಚ್ಚಿಬೀಳ್ತಿದ್ದಾರೆ.

ಯುದ್ಧಭೂಮಿಯ ಚಿತ್ರಣ ಕ್ಷಣಕ್ಷಣಕ್ಕೂ ಬದಲಾಗ್ತಾನೆ ಇದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಅಟ್ಯಾಕ್- ಕೌಂಟರ್ ಅಟ್ಯಾಕ್ ತೀವ್ರಗೊಳ್ತಿದ್ದು,​ ಜನರ ಚೀರಾಟ, ಆರ್ತನಾದ ಜೋರಾಗೇ ಕೇಳಿಸುತ್ತಿದೆ. ಏಟಿಗೆ ಎದುರೇಟು, ರಕ್ತಕ್ಕೆ ರಕ್ತ ಅಂತ ಇಸ್ರೇಲ್ ಹಾಗೂ ಹಮಾಸ್​ ಕೌಂಟರ್​ ಅಟ್ಯಾಕ್​ ಕೊಡ್ತಿವೆ. ದೊಡ್ಡ ದೊಡ್ಡ ಕಟ್ಟಡಗಳನ್ನೇ ಟಾರ್ಗೆಟ್ ಮಾಡಿ ಉಡೀಸ್ ಮಾಡಲಾಗ್ತಿದೆ.

ಕ್ಷಣಕ್ಕೊಂದು ಬಾಂಬ್, ಮಿಸೈಲ್ ಮೂಲಕ ದಾಳಿ ನಡೆಸಲಾಗ್ತಿದೆ. ಪ್ಯಾಲೆಸ್ತೈನ್​ನ ಗಾಜಾ ಪಟ್ಟಿಯಿಂದ ಚಿಮ್ಮಿದ ಕ್ಷಿಪಣಿಗಳು ಇಸ್ರೇಲ್​ ದೇಶವನ್ನ ಛಿದ್ರ ಛಿದ್ರ ಮಾಡಿದೆ. ​ ಹಮಾಸ್​ನಲ್ಲಿ ಇಸ್ರೇಲ್​ ಕ್ಷಿಪಣಿಗಳು ಘರ್ಜಿಸಿವೆ. ಏರ್​ಸ್ಟ್ರೈಕ್​, ರಾಕೆಟ್ ಮೂಲಕ ಇಸ್ರೇಲ್ ಕೂಡ ಹಮಾಸ್ ಅಡಗುದಾಣಗಳು, ಶಸ್ತ್ರಾಸ್ತ್ರ ಸಂಗ್ರಹಿಸಿದ್ದ ಕಟ್ಟಡಗಳನ್ನ ಟಾರ್ಗೆಟ್ ಮಾಡಿ ಧ್ವಂಸ ಮಾಡಿದೆ.

ಗಾಜಾ ಪಟ್ಟಿಯಿಂದ ಹಮಾಸ್‌ ನಿನ್ನೆ ಮೋಟಾರ್‌ ಪ್ಯಾರಾ ಗ್ಲೈಡರ್ ಮೂಲಕ ಇಸ್ರೇಲ್‌ಗೆ ಎಂಟ್ರಿ ಕೊಟ್ಟಿದ್ದರು. ಇಂದು ಪ್ಯಾರಾಚೂಟ್ ಮೂಲಕ ಇಸ್ರೇಲ್‌ಗೆ ಹಮಾಸ್ ದಾಳಿ ಮಾಡುತ್ತಿದೆ . ಕ್ಷಣ ಕ್ಷಣಕ್ಕೂ ಇಸ್ರೇಲ್‌ನಲ್ಲಿ ಭಾರೀ‌ ಪ್ರಮಾಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. ಇಸ್ರೇಲ್- ಪ್ಯಾಲೆಸ್ತೈನ್‌ ನಡುವಿನ ಯುದ್ಧದಲ್ಲಿ 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಇಸ್ರೇಲ್ ದೇಶದಲ್ಲಿ 500 ಮಂದಿ ಸಾವು, ಪ್ಯಾಲೆಸ್ತೈನ್‌, ಗಾಜಾ ಪಟ್ಟಿಯಲ್ಲಿ 400 ಮಂದಿ ಪ್ರಾಣ ಬಿಟ್ಟಿದ್ದಾರೆ. ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ಭದ್ರತಾ ಪಡೆ ಭಾರೀ ಏರ್ ಸ್ಟ್ರೈಕ್ ನಡೆಸಿದ್ದು, ಇದುವರೆಗೆ 400 ಮಂದಿ ಪಾಲೇಸ್ತಿನ್ ಜನರ ಹತ್ಯೆ ಮಾಡಿದೆ ಎನ್ನಲಾಗಿದೆ.

https://twitter.com/Ieshan_W/status/1710679567344734425?ref_src=twsrc%5Etfw%7Ctwcamp%5Etweetembed%7Ctwterm%5E1710679567344734425%7Ctwgr%5E5494a3e58f262ee50e29426e54b1da1b7057db4b%7Ctwcon%5Es1_c10&ref_url=https%3A%2F%2Fwww.varthabharati.in%2Ftrending%2Fmoment-when-building-behind-tv-reporter-gets-bombed-in-live-show-from-gaza-1967157

ಅಲ್‌ಜಝೀರಾ ವರದಿಗಾರ್ತಿ ಲೈವ್‌ ವರದಿ ಮಾಡುತ್ತಿರುವಾಗಲೇ ಬಾಂಬ್‌ ದಾಳಿ: ವಿಡಿಯೋ ವೈರಲ್

Previous Post

ಕರ್ನಾಟಕಕ್ಕೆ ಬಾಕಿ ಉಳಿಸಿದ್ದ 2,300 ಕೋಟಿ ಜಿಎಸ್‌ಟಿ ಪರಿಹಾರ ಬಿಡುಗಡೆಗೆ ಕೇಂದ್ರ ಒಪ್ಪಿಗೆ

Next Post

ಆರ್ಟಿಕಲ್ 370 ರದ್ದು ಬಳಿಕ ನಡೆದ ಮೊದಲ ಚುನಾವಣೆ, ಲಡಾಖ್‌ನಲ್ಲಿ ಜೆಕೆಎನ್‌ಸಿ ಕಾಂಗ್ರೆಸ್ ಮೈತ್ರಿಗೆ ಗೆಲುವು!

Next Post
ಆರ್ಟಿಕಲ್ 370 ರದ್ದು ಬಳಿಕ ನಡೆದ ಮೊದಲ ಚುನಾವಣೆ, ಲಡಾಖ್‌ನಲ್ಲಿ ಜೆಕೆಎನ್‌ಸಿ ಕಾಂಗ್ರೆಸ್ ಮೈತ್ರಿಗೆ ಗೆಲುವು!

ಆರ್ಟಿಕಲ್ 370 ರದ್ದು ಬಳಿಕ ನಡೆದ ಮೊದಲ ಚುನಾವಣೆ, ಲಡಾಖ್‌ನಲ್ಲಿ ಜೆಕೆಎನ್‌ಸಿ ಕಾಂಗ್ರೆಸ್ ಮೈತ್ರಿಗೆ ಗೆಲುವು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.