Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿ ಹೈಕಮಾಂಡ್ ಕರ್ನಾಟಕವನ್ನು ರಿಸರ್ವ್ ಬ್ಯಾಂಕ್ ಮಾಡಿಕೊಂಡಿತ್ತು: ಎಟಿಎಂ ಆರೋಪಕ್ಕೆ ಕಾಂಗ್ರೆಸ್ ಟಕ್ಕರ್

editor tv by editor tv
October 16, 2023
in ರಾಜ್ಯ
0
ಬಿಜೆಪಿ ಹೈಕಮಾಂಡ್ ಕರ್ನಾಟಕವನ್ನು ರಿಸರ್ವ್ ಬ್ಯಾಂಕ್ ಮಾಡಿಕೊಂಡಿತ್ತು: ಎಟಿಎಂ ಆರೋಪಕ್ಕೆ ಕಾಂಗ್ರೆಸ್ ಟಕ್ಕರ್
1.9k
VIEWS
Share on FacebookShare on TwitterShare on Whatsapp

ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ಎಟಿಎಂ ಆಗಿ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸುತ್ತಲೇ ಬಂದಿದೆ. ಇತ್ತೀಗೆ ಐಟಿ ದಾಳಿ ನಡೆದಾಗ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಸಂಬಂಧಿಕರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಸಿಕ್ಕಮೇಲೇ ಎಟಿಎಂ ಆರೋಪ ನಿಜವಾಗಿದೆ ಎಂದು ಜರಿದಿದೆ. ಸದ್ಯ ಈ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್ ಕರ್ನಾಟಕವನ್ನು ರಿಸರ್ವ್ ಬ್ಯಾಂಕ್ ಮಾಡಿಕೊಂಡಿತ್ತು ಎಂದು ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್ ಘಟಕ, ಸಿಎಂ ಹುದ್ದೆಗೆ 2,500 ಕೋಟಿ, ಮಂತ್ರಿಗಿರಿಗೆ 70 ರಿಂದ 80 ಕೋಟಿ, ಬಿಜೆಪಿ ಟಿಕೆಟ್​ಗೆ 7 ಕೋಟಿ. ಇಂತಹ ಭ್ರಷ್ಟ ಬಿಜೆಪಿಯ ಹೈಕಮಾಂಡ್ ಕರ್ನಾಟಕವನ್ನು ರಿಸರ್ವ್ ಬ್ಯಾಂಕ್ ಮಾಡಿಕೊಂಡಿತ್ತು! ಕಲೆಕ್ಷನ್ ಗಿರಾಕಿ ಮೋದಿ ಕರ್ನಾಟಕಕ್ಕೆ ಮೂರು ದಿನಕ್ಕೊಮ್ಮೆ ಬಂದಿದ್ದು ಕಲೆಕ್ಷನ್ ಮಾಡುವುದಕ್ಕಾಗಿಯೇ ಎಂದು ಬಿಜೆಪಿಯನ್ನು ಪ್ರಶ್ನಿಸಿದೆ.

ಸಿಎಂ ಹುದ್ದೆಗೆ 2,500 ಕೋಟಿ ಮಂತ್ರಿಗಿರಿಗೆ 70 ರಿಂದ 80 ಕೋಟಿ ಬಿಜೆಪಿ ಟಿಕೆಟ್ ಗೆ 7 ಕೋಟಿ ಇಂತಹ ಭ್ರಷ್ಟ ಬಿಜೆಪಿಯ ಹೈಕಮಾಂಡ್ ಕರ್ನಾಟಕವನ್ನು ರಿಸರ್ವ್ ಬ್ಯಾಂಕ್ ಮಾಡಿಕೊಂಡಿತ್ತು!

ಸಿಎಂ ಹುದ್ದೆಗೆ 2,500 ಕೋಟಿ
ಮಂತ್ರಿಗಿರಿಗೆ 70 ರಿಂದ 80 ಕೋಟಿ
ಬಿಜೆಪಿ ಟಿಕೆಟ್ ಗೆ 7 ಕೋಟಿ
ಇಂತಹ ಭ್ರಷ್ಟ ಬಿಜೆಪಿಯ ಹೈಕಮಾಂಡ್ ಕರ್ನಾಟಕವನ್ನು ರಿಸರ್ವ್ ಬ್ಯಾಂಕ್ ಮಾಡಿಕೊಂಡಿತ್ತು!

ಕಲೆಕ್ಷನ್ ಗಿರಾಕಿ ಮೋದಿ ಕರ್ನಾಟಕಕ್ಕೆ ಮೂರು ದಿನಕ್ಕೊಮ್ಮೆ ಬಂದಿದ್ದು ಕಲೆಕ್ಷನ್ ಮಾಡುವುದಕ್ಕಾಗಿಯೇ @BJP4Karnataka?

— Karnataka Congress (@INCKarnataka) October 16, 2023

ಇತ್ತ ಸರಣಿ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಕಾಂಗ್ರೆಸ್‌ ಬಂದರೆ ಕಲೆಕ್ಷನ್‌ ಮಾಡಲಿದೆ, ಕಾಂಗ್ರೆಸ್‌ ಬಂದರೆ ಕಮಿಷನ್‌ ದಂಧೆ ಆರಂಭವಾಗಲಿದೆ, ಕಾಂಗ್ರೆಸ್‌ ಬಂದರೆ ಕರ್ನಾಟಕ ಹೈಕಮಾಂಡ್‌ ಪಾಲಿಗೆ #ATM ಆಗಲಿದೆ, ಕಾಂಗ್ರೆಸ್‌ ಬಂದರೆ ಅರಾಜಕತೆ ಶುರುವಾಗಲಿದೆ, ಕಾಂಗ್ರೆಸ್‌ ಬಂದರೆ ಕರ್ನಾಟಕ ಜಿಹಾದಿಗಳ ಅಡಗುತಾಣವಾಗಲಿದೆ ಎಂಬ ಆರೋಪಗಳನ್ನೆಲ್ಲಾ ಇಂದು ಸ್ವತಃ ಕಾಂಗ್ರೆಸ್ ನಿಜ ಮಾಡಿದೆ ಎಂದಿದೆ.

ಕಾಂಗ್ರೆಸ್‌ ಬಂದರೆ ಕಲೆಕ್ಷನ್‌ ಮಾಡಲಿದೆ, ಕಾಂಗ್ರೆಸ್‌ ಬಂದರೆ ಕಮಿಷನ್‌ ದಂಧೆ ಆರಂಭವಾಗಲಿದೆ, ಕಾಂಗ್ರೆಸ್‌ ಬಂದರೆ ಕರ್ನಾಟಕ ಹೈಕಮಾಂಡ್‌ ಪಾಲಿಗೆ #ATM ಆಗಲಿದೆ, ಕಾಂಗ್ರೆಸ್‌ ಬಂದರೆ ಅರಾಜಕತೆ ಶುರುವಾಗಲಿದೆ, ಕಾಂಗ್ರೆಸ್‌ ಬಂದರೆ ಕರ್ನಾಟಕ ಜಿಹಾದಿಗಳ ಅಡಗುತಾಣವಾಗಲಿದೆ ಎಂಬ ಆರೋಪಗಳನ್ನೆಲ್ಲಾ ಇಂದು ಸ್ವತಃ @INCKarnataka ನಿಜ ಮಾಡಿದೆ.…

— BJP Karnataka (@BJP4Karnataka) October 16, 2023

Previous Post

ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆಗೆ ಆಗ್ರಹ: ಸಿ.ಎಂ ಇಬ್ರಾಹಿಂ ಚಿಂತನ ಮಂಥನ ಸಭೆಯಲ್ಲಿ ಅಚ್ಚರಿ ಬೆಳವಣಿಗೆ

Next Post

ಮಣಿಪುರ ಸಂಘರ್ಷಕ್ಕಿಂತ ಇಸ್ರೇಲ್ ಯುದ್ಧದ ಮೇಲೆ ಪ್ರಧಾನಿ ಮೋದಿಗೆ ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

Next Post
ಮಣಿಪುರ ಸಂಘರ್ಷಕ್ಕಿಂತ ಇಸ್ರೇಲ್ ಯುದ್ಧದ ಮೇಲೆ ಪ್ರಧಾನಿ ಮೋದಿಗೆ ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

ಮಣಿಪುರ ಸಂಘರ್ಷಕ್ಕಿಂತ ಇಸ್ರೇಲ್ ಯುದ್ಧದ ಮೇಲೆ ಪ್ರಧಾನಿ ಮೋದಿಗೆ ಆಸಕ್ತಿ: ರಾಹುಲ್ ಗಾಂಧಿ ವಾಗ್ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.