Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ; ಬಿಜೆಪಿ ಶಾಸಕ ಹರೀಶ್ ಪೂಂಜ ಮೇಲೆ FIR ದಾಖಲು

editor tv by editor tv
October 18, 2023
in ರಾಜ್ಯ
0
ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ; ಬಿಜೆಪಿ ಶಾಸಕ ಹರೀಶ್ ಪೂಂಜ ಮೇಲೆ FIR ದಾಖಲು
1.9k
VIEWS
Share on FacebookShare on TwitterShare on Whatsapp

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮೇಲೆ ಎಫ್ಐಆರ್ ದಾಖಲಾಗಿದೆ. ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ನೀಡಿದ ದೂರಿನ ಹಿನ್ನೆಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟೋಬರ್​ 09 ರಂದು ಅರಣ್ಯಾಧಿಕಾರಿಗಳು ಮತ್ತು ಶಾಸಕರ ನಡಯವ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ಶಾಸಕ ಹರೀಶ್ ಪೂಂಜ ‘ಲೋಫರ್ ನನ್ ಮಗ’ ಅಂತ ಬೈದಿದ್ದರು. ಈ ಹಿನ್ನಲೆ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ನೀಡಿದ್ದಾರೆ.

ಶಾಸಕ ಹರೀಶ್ ಪೂಂಜಾಮೇಲೆ ಐಪಿಸಿ 1860(U/S-143, 353, 504, 149) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಬಂಧನ ಭೀತಿಯಲ್ಲಿ ಹರೀಶ್ ಪೂಂಜ ಇದ್ದಾರೆ.

Previous Post

ಗಾಜಾದ ಆಸ್ಪತ್ರೆ ಮೇಲೆ ಬಾಂಬ್ ದಾಳಿ, 500ಕ್ಕೂ ಅಧಿಕ ಮಂದಿ ಸಾವು

Next Post

ಮುಸ್ಲಿಂ ವ್ಯಾಪಾರಿಗಳಿಂದ ದಸರಾ ಸಂತೆಯಲ್ಲಿ ಖರೀದಿ ನಡೆಸದಂತೆ ಕರೆ,…ಶರಣ್ ಪಂಪ್ವೆಲ್ ಬಂಧಿಸಿ ಶಾಂತಿ ಕಾಪಾಡಲು ಸಮಾನ ಮನಸ್ಕರ ಜಂಟಿ ವೇದಿಕೆ ಆಗ್ರಹ

Next Post
ಮುಸ್ಲಿಂ ವ್ಯಾಪಾರಿಗಳಿಂದ ದಸರಾ ಸಂತೆಯಲ್ಲಿ ಖರೀದಿ ನಡೆಸದಂತೆ ಕರೆ,…ಶರಣ್ ಪಂಪ್ವೆಲ್ ಬಂಧಿಸಿ ಶಾಂತಿ ಕಾಪಾಡಲು ಸಮಾನ ಮನಸ್ಕರ ಜಂಟಿ ವೇದಿಕೆ ಆಗ್ರಹ

ಮುಸ್ಲಿಂ ವ್ಯಾಪಾರಿಗಳಿಂದ ದಸರಾ ಸಂತೆಯಲ್ಲಿ ಖರೀದಿ ನಡೆಸದಂತೆ ಕರೆ,...ಶರಣ್ ಪಂಪ್ವೆಲ್ ಬಂಧಿಸಿ ಶಾಂತಿ ಕಾಪಾಡಲು ಸಮಾನ ಮನಸ್ಕರ ಜಂಟಿ ವೇದಿಕೆ ಆಗ್ರಹ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.