Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

editor tv by editor tv
October 19, 2023
in ರಾಜ್ಯ
0
ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು
1.9k
VIEWS
Share on FacebookShare on TwitterShare on Whatsapp

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ಧ ಅಧಿಕಾರಿಗಳು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಗೆ ದೂರು ನೀಡಿದ್ದಾರೆ. ಹೌದು, ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ, ಅ.19: ಜಿಲ್ಲೆಯ ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿ ಮನೆ ನಿರ್ಮಿಸುತ್ತಿದ್ದ ಸಂದರ್ಭದಲ್ಲಿ ಅದನ್ನು ತಡೆಯಲು ಹೋದ ಆರ್.ಎಫ್.ಓ(RFO) ಜಯಪ್ರಕಾಶ್ ಕೆ.ಕೆ ಅವರಿಗೆ ಅವಾಜ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಒಡ್ಡಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ಧ ಅಧಿಕಾರಿಗಳು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಗೆ ದೂರು ನೀಡಿದ್ದಾರೆ. ಹೌದು, ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ.

ಏನಿದು ಪ್ರಕರಣ?

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ-ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿದ್ದರು. ಈ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಸಿಬ್ಬಂದಿ ಅ.6 ರಂದು ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು. ಇನ್ನು ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳಿಗೆ ಬೈದಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯಕ ಅಡ್ಡಿಪಡಿಸಿ, ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಕೆ.ಕೆ.ಜಯಪ್ರಕಾಶ್ ನೀಡಿದ ದೂರು ಆಧರಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಐಪಿಸಿ 1860(U/S-143, 353, 504, 149) ಅಡಿಯಲ್ಲಿ   ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲಿಸಿದ್ದ ಹಿನ್ನಲೆ ಬಿಜೆಪಿ ಎಂಎಲ್​​ಸಿ ಕೋಟ ಶ್ರೀನಿವಾಸ್ ಪೂಜಾರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ಬಡವನ ಮನೆ ತೆರವುಗೊಳಿಸಬೇಡಿ ಎಂದು ಹರೀಶ್ ಪೂಂಜಾ ಹೇಳಿದ್ದರು. ಸರ್ವೆ ಮಾಡಿ ಅರಣ್ಯ ಪ್ರದೇಶ ಎಂದು ಕಂಡು ಬಂದರೆ ತೆರವುಗೊಳಿಸಿ. ನಾನು ಕೂಡ ಸಹಕಾರ ನೀಡುವೆ ಎಂದು ಹರೀಶ್ ಪೂಂಜಾ ಹೇಳಿದ್ದರು. ಬಡಕುಟುಂಬವನ್ನು ಹೊರಹಾಕಬೇಡಿ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್​ಐಆರ್ ದಾಖಲು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವೇಚ್ಛಾಚಾರಿಯಾಗಿ ನಡೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

Previous Post

ಪ್ಯಾಲೆಸ್ತೀನ್ ಅಧ್ಯಕ್ಷರೊಂದಿಗೆ ಮೋದಿ ಮಾತು; ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ

Next Post

ಇಸ್ರೇಲ್ ಗೆ ಬೆಂಬಲ ಬಹರೈನ್ ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌

Next Post
ಇಸ್ರೇಲ್ ಗೆ ಬೆಂಬಲ ಬಹರೈನ್ ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌

ಇಸ್ರೇಲ್ ಗೆ ಬೆಂಬಲ ಬಹರೈನ್ ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.