Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇಸ್ರೇಲ್ ಗೆ ಬೆಂಬಲ ಬಹರೈನ್ ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌

editor tv by editor tv
October 20, 2023
in ವಿದೇಶ
0
ಇಸ್ರೇಲ್ ಗೆ ಬೆಂಬಲ ಬಹರೈನ್ ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌
1.9k
VIEWS
Share on FacebookShare on TwitterShare on Whatsapp

ಇಸ್ರೇಲ್‌ (Israel) ಪರವಾಗಿ ಟ್ವೀಟ್‌ ಮಾಡಿದ್ದಕ್ಕೆ ಮಂಗಳೂರಿನ ಕೆಎಂಸಿಯಲ್ಲಿ ಎಂಡಿ ಓದಿರುವ ಡಾ. ಸುನೀಲ್ ರಾವ್ (Sunil Rao) ಅವರನ್ನು ರಾಯಲ್ ಬಹರೇನ್‌ ಆಸ್ಪತ್ರೆ ಆಡಳಿತ ಮಂಡಳಿ (Royal Bahrain Hospital) ವಜಾ ಮಾಡಿದೆ. ಅಷ್ಟೇ ಅಲ್ಲದೇ ಇದು ಸೈಬರ್‌ ಕ್ರೈಂ ಎಂದು ಪರಿಗಣಿಸಿ ಬಹರೇನ್‌ ಪೊಲೀಸರು ಸುನೀಲ್‌ ರಾವ್‌ ಅವರನ್ನು ಬಂಧಿಸಿದ್ದಾರೆ.

https://twitter.com/Khanzadah_/status/1714990779670868396?ref_src=twsrc%5Etfw%7Ctwcamp%5Etweetembed%7Ctwterm%5E1714990779670868396%7Ctwgr%5E91c8a754e856744052cc5f0ed31ee0c1ffcd986f%7Ctwcon%5Es1_c10&ref_url=https%3A%2F%2Fpublictv.in%2Fmangaluru-origin-doctor-arrested-in-bahrain-over-anti-palestine-posts%2F

ಹಮಾಸ್‌ ದಾಳಿಯನ್ನು ಖಂಡಿಸಿ ಇಸ್ರೇಲ್‌ ಪರವಾಗಿ 50 ವರ್ಷದ ಸುನೀಲ್‌ ರಾವ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ ಅನ್ನು ಗಮನಿಸಿದ ಬಳಕೆದಾರರು ಬಹರೇನ್‌ ಸರ್ಕಾರಕ್ಕೆ ಟ್ಯಾಗ್‌ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಆಸ್ಪತ್ರೆ ಕೆಲಸದಿಂದ ವಜಾ ಮಾಡಿದೆ.

ಡಾ. ಸುನೀಲ್ ರಾವ್ ಅವರ ಪೋಸ್ಟ್‌ ನಮ್ಮ ಸಮಾಜಕ್ಕೆ ವಿರುದ್ಧವಾಗಿದೆ. ಅವರ ಸಿದ್ದಾಂತ ನಮಗೆ ಒಪ್ಪಿತವಲ್ಲ. ಅದು ನಮ್ಮ ನಿಲುವಲ್ಲ. ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರಿಂದ ಕೆಲಸದಿಂದ ವಜಾ ಮಾಡಿದ್ದೇವೆ ಎಂದು ಬಹರೇನ್ ರಾಯಲ್ ಹಾಸ್ಪಿಟಲ್ ಪ್ರತಿಕ್ರಿಯೆ ನೀಡಿದೆ. 

https://twitter.com/shilpasunil_rao/status/1714930823961489775?ref_src=twsrc%5Etfw%7Ctwcamp%5Etweetembed%7Ctwterm%5E1714930823961489775%7Ctwgr%5E91c8a754e856744052cc5f0ed31ee0c1ffcd986f%7Ctwcon%5Es1_c10&ref_url=https%3A%2F%2Fpublictv.in%2Fmangaluru-origin-doctor-arrested-in-bahrain-over-anti-palestine-posts%2F

ಕೆಲಸದಿಂದ ವಜಾಗೊಳಿಸುವ ಮುನ್ನ ಸುನಿಲ್‌ ರಾವ್‌ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಬಹರೇನ್‌ನಲ್ಲಿ 10 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ಈ ದೇಶದ ಜನರನ್ನು, ಧರ್ಮವನ್ನು ಗೌರವಿಸುತ್ತೇನೆ. ಒಬ್ಬ ಡಾಕ್ಟರ್ ಆಗಿ ಸಾವು ನೋವುಗಳ ಬಗ್ಗೆ ಮಾತನಾಡಿದ್ದೆ. ಭಾವನೆಗಳಿಗೆ ಧಕ್ಕೆಯಾದರೆ ಕ್ಷಮಿಸಿ ಎಂದು ಪೋಸ್ಟ್‌ ಮಾಡಿದ್ದರು.

ಆಸ್ಪತ್ರೆಯ ಹೇಳಿಕೆಯಲ್ಲಿ ಏನಿದೆ?
ಇಂಟರ್ನಲ್ ಮೆಡಿಸಿನ್‌ನಲ್ಲಿ ಸ್ಪೆಷಲಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸುನೀಲ್ ರಾವ್ ಅವರು ನಮ್ಮ ಸಮಾಜಕ್ಕೆ ಆಕ್ಷೇಪಾರ್ಹವಾದ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಅವರ ಪೋಸ್ಟ್‌ಗಳು ಮತ್ತು ಸಿದ್ಧಾಂತಗಳು ವೈಯಕ್ತಿಕವಾಗಿದ್ದು ಆಸ್ಪತ್ರೆಯ ಅಭಿಪ್ರಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವುದಿಲ್ಲ. ಇದು ನಮ್ಮ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಮತ್ತು ನಾವು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಕೂಡಲೇ ಅವರ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೊನೆಗೊಳಿಸಲಾಗಿದೆ ಎಂದು ರಾಯಲ್ ಬಹರೇನ್‌ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

Previous Post

ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

Next Post

ಗಾಜಾದ ಐತಿಹಾಸಿಕ ಚರ್ಚ್ ಮೇಲೆ ಇಸ್ರೇಲ್ ದಾಳಿ

Next Post
ಗಾಜಾದ ಐತಿಹಾಸಿಕ ಚರ್ಚ್ ಮೇಲೆ ಇಸ್ರೇಲ್ ದಾಳಿ

ಗಾಜಾದ ಐತಿಹಾಸಿಕ ಚರ್ಚ್ ಮೇಲೆ ಇಸ್ರೇಲ್ ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.