Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಈಜಿಪ್ಟ್​ನ ರಫಾ ಮೂಲಕ ಗಾಜಾಗೆ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ ಭಾರತ

editor tv by editor tv
October 22, 2023
in ವಿದೇಶ
0
ಈಜಿಪ್ಟ್​ನ ರಫಾ ಮೂಲಕ ಗಾಜಾಗೆ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ ಭಾರತ
1.9k
VIEWS
Share on FacebookShare on TwitterShare on Whatsapp

ಇಸ್ರೇಲ್​ನ ದಾಳಿಯಿಂದ ಹಾನಿಗೊಳಗಾದ ಗಾಜಾಕ್ಕೆ ಭಾರತವು ಈಜಿಪ್ಟ್​ನ ರಫಾ ಕ್ರಾಸಿಂಗ್ ಮೂಲಕ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದೆ. ಅದರಲ್ಲಿ ಅಗತ್ಯವಾದ ಔಷಧಿಗಳು, ಶಸ್ತ್ರ ಚಿಕಿತ್ಸೆಗೆ ಬೇಕಾದ ಸಾಮಗ್ರಿಗಳು, ಟೆಂಟ್​ಗಳು, ಟಾರ್ಪಲಿನ್ ಇತರೆ ವಸ್ತುಗಳನ್ನು ಕಳುಹಿಸಿದೆ ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್​ ಮಾಡಿದ್ದಾರೆ.

ಇಸ್ರೇಲ್​ನ ದಾಳಿಯಿಂದ ಹಾನಿಗೊಳಗಾದ ಗಾಜಾಕ್ಕೆ ಭಾರತವು ಈಜಿಪ್ಟ್​ನ ರಫಾ ಕ್ರಾಸಿಂಗ್ ಮೂಲಕ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದೆ. ಅದರಲ್ಲಿ ಅಗತ್ಯವಾದ ಔಷಧಿಗಳು, ಶಸ್ತ್ರ ಚಿಕಿತ್ಸೆಗೆ ಬೇಕಾದ ಸಾಮಗ್ರಿಗಳು, ಟೆಂಟ್​ಗಳು, ಟಾರ್ಪಲಿನ್ ಇತರೆ ವಸ್ತುಗಳನ್ನು ಕಳುಹಿಸಿದೆ ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್​ ಮಾಡಿದ್ದಾರೆ.

ಹಮಾಸ್​ ಅಕ್ಟೋಬರ್ 7 ರಂದು ಇಸ್ರೇಲ್​ ಮೇಲೆ ರಾಕೆಟ್ ದಾಳಿ ನಡೆಸಿತ್ತು. ಇದರಲ್ಲಿ 1500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಇದೀಗ ಇಸ್ರೇಲ್ ಗಾಜಾದ ಮೇಲೆ ದಾಳಿ ನಡೆಸುತ್ತಿದೆ.ನೂರಾರು ಮಕ್ಕಳನ್ನು ಕೊಂದು ಹಾಕಿದೆ.ಗಾಜಾದ ವೆಸ್ಟ್​ ಬ್ಯಾಂಕ್​ನ ಜೆನಿನ್ ನಗರದಲ್ಲಿರುವ ಅಲ್​-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಹಮಾಸ್ ಹಾಗೂ ಇಸ್ಲಾಮಿಕ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ. ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ದಾಳಿ ಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು.

ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

🇮🇳 sends Humanitarian aid to the people of 🇵🇸!

An IAF C-17 flight carrying nearly 6.5 tonnes of medical aid and 32 tonnes of disaster relief material for the people of Palestine departs for El-Arish airport in Egypt.

The material includes essential life-saving medicines,… pic.twitter.com/28XI6992Ph

— Randhir Jaiswal (@MEAIndia) October 22, 2023

Previous Post

ವಿಧಾನಸೌಧದಲ್ಲಿರುವ ಜೆಡಿಎಸ್ ಕಚೇರಿ ಖಾಲಿ ಮಾಡಿಸುವಂತೆ ಸ್ಪೀಕರ್​ಗೆ ಕಾಂಗ್ರೆಸ್ ದೂರು

Next Post

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಕೊಟ್ಯಂತರ ರೂ. ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ!

Next Post
ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಕೊಟ್ಯಂತರ ರೂ. ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ!

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಕೊಟ್ಯಂತರ ರೂ. ವಂಚಿಸಿದ ಮತ್ತೊಂದು ಪ್ರಕರಣ ಬೆಳಕಿಗೆ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.