Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಇಸ್ರೇಲ್​ನಿಂದ ವೈಮಾನಿಕ ದಾಳಿ, 8 ಸಿರಿಯಾ ಸೈನಿಕರು ಸಾವು

editor tv by editor tv
October 25, 2023
in ವಿದೇಶ
0
ಇಸ್ರೇಲ್​ನಿಂದ ವೈಮಾನಿಕ ದಾಳಿ, 8 ಸಿರಿಯಾ ಸೈನಿಕರು ಸಾವು
1.9k
VIEWS
Share on FacebookShare on TwitterShare on Whatsapp

ಸಿರಿಯಾ(Syria)ದ ದಾರಾದಲ್ಲಿನ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್(Israel) ನಡೆಸಿರುವ ವೈಮಾನಿಕ ದಾಳಿಯಲ್ಲಿ 8 ಮಂದಿ ಸಿರಿಯಾ ಸೈನಿಕರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ಉದ್ವಿಗ್ನತೆ ಮುಂದುವರೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮಂಗಳವಾರ ತಡರಾತ್ರಿ ಇಸ್ರೇಲ್​ನ ಖಾಲಿ ಪ್ರದೇಶಗಳಲ್ಲಿ ಸಿರಿಯಾದಿಂದ ರಾಕೆಟ್ ದಾಳಿ ನಡೆದಿತ್ತು. ಸಿರಿಯಾದಿಂದ ಇಸ್ರೇಲ್​ ಕಡೆಗೆ ರಾಕೆಟ್ ಉಡಾವಣೆಗೆ ಪ್ರತಿಯಾಗಿ ಇಸ್ರೇಲ್ ಸಿರಿಯಾ ಮೇಲೆ ದಾಳಿ ನಡೆಸಿದೆ.

ಮಿಲಿಟರಿ ತನ್ನ ಫೈಟರ್​ ಜೆಟ್​ಗಳು ಸಿರಿಯಾ ಸೇನೆಗೆ ಸೇರಿದ ಮಿಲಿಟರಿ ಮೂಲಸೌಕರ್ಯ ಮತ್ತು ಮಾರ್ಟರ್​ ಲಾಂಚರ್​ಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ ಇಸ್ರೇಲಿ ಆಕ್ರಮಿತ ಗೋಲನ್ ಹೈಟ್ಸ್​ನಲ್ಲಿ ವೈಮಾನಿಕ ದಾಳಿ ಸೈರನ್​ಗಳನ್ನು ಹುಟ್ಟುಹಾಕಿದ ಎರಡು ರಾಕೆಟ್​ಗಳನ್ನು ಸಿರಿಯಾ ಸೇನೆಯೇ ಹಾರಿಸಿದೆಯೇ ಎಂಬುದರ ಕಡೆಗೆ ಇಸ್ರೇಲ್ ಹೆಚ್ಚಿನ ಮಾಹಿತಿ ನೀಡಿಲ್ಲ.

ಇಸ್ರೇಲ್ ಇತ್ತೀಚಿನ ದಿನಗಳಲ್ಲಿ ಸಿರಿಯಾದಲ್ಲಿನ ಸಂಘರ್ಷದಲ್ಲಿ ತೊಡಗಿದೆ. ಇತ್ತೀಚಿನ ವಾರಗಳಲ್ಲಿ ಸಿರಿಯಾದ ಡಮಾಸ್ಕಸ್ ಮತ್ತು ಅಲೆಪ್ಪೊ ವಿಮಾನ ನಿಲ್ದಾಣಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಲಾಗಿದೆ.

ಮಂಗಳವಾರ ರಾತ್ರಿ ಸಿರಿಯಾದಿಂದ ರಾಕೆಟ್ ದಾಳಿಯು ಲೆಬನಾನ್ ಗಡಿಯಲ್ಲಿ ಕದನಗಳು ಮುಂದುವರೆದಿದ್ದು, ದಕ್ಷಿಣದ ಗಾಜಾ ಪಟ್ಟಿಯಲ್ಲಿ ಹಮಾಸ್ ನೊಂದಿಗೆ ಇಸ್ರೇಲ್ ಯುದ್ಧವನ್ನು ಮುಂದುವರೆಸುತ್ತಿರುವುದರಿಂದ ನಿತ್ಯ ಹೊಸ ಆಯಾಮಗಳು ದೊರೆಯುತ್ತಿವೆ.

ಅಕ್ಟೋಬರ್ 7 ರ ಹಮಾಸ್ ದಾಳಿಯ ನಂತರ ಇರಾನ್ ಬೆಂಬಲಿತ ಹೆಜ್ಬೊಲ್ಲಾ ಗುಂಪು ಇಸ್ರೇಲಿ ಮಿಲಿಟರಿ ಸ್ಥಾನಗಳು ಮತ್ತು ಇಸ್ರೇಲಿ ಪಟ್ಟಣಗಳ ಮೇಲೆ ಡಜನ್‌ಗಟ್ಟಲೆ ಕ್ಷಿಪಣಿಗಳು, ರಾಕೆಟ್‌ಗಳನ್ನು ಹಾರಿಸಿದೆ.

Previous Post

ಹುಲಿ ಉಗುರು ಕಂಟಕ: ದರ್ಶನ್, ಜಗ್ಗೇಶ್, ನಿಖಿಲ್ ಕ್ರಮಕ್ಕೆ ಒತ್ತಾಯ

Next Post

Glenn Maxwell: ತೂಫಾನ್ ಶತಕ…ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

Next Post
Glenn Maxwell: ತೂಫಾನ್ ಶತಕ…ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

Glenn Maxwell: ತೂಫಾನ್ ಶತಕ…ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.