Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

World Cup 2023: ಗೆದ್ದು ಆಟ ಮುಗಿಸಿದ ಇಂಗ್ಲೆಂಡ್‌ – ಹೀನಾಯ ಸೋಲಿನೊಂದಿಗೆ ಪಾಕ್‌ ಮನೆಗೆ

editor tv by editor tv
November 11, 2023
in ಕ್ರೀಡೆ
0
World Cup 2023: ಗೆದ್ದು ಆಟ ಮುಗಿಸಿದ ಇಂಗ್ಲೆಂಡ್‌ – ಹೀನಾಯ ಸೋಲಿನೊಂದಿಗೆ ಪಾಕ್‌ ಮನೆಗೆ
1.9k
VIEWS
Share on FacebookShare on TwitterShare on Whatsapp

ಕೋಲ್ಕತ್ತಾ: ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ನೆರವಿನಿಂದ ಇಂಗ್ಲೆಂಡ್‌ (England) ತಂಡ ಪಾಕಿಸ್ತಾನದ ವಿರುದ್ಧ 93 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 2023ರ ವಿಶ್ವಕಪ್‌ ಆವೃತ್ತಿಗೆ ವಿದಾಯ ಹೇಳಿದರೆ, ಭಾರತದಲ್ಲಿ ವಿಶ್ವಕಪ್‌ (World Cup 2023) ಗೆದ್ದು ಬರುತ್ತೇವೆ ಎಂದು ಬೀಗಿದ್ದ ಪಾಕ್‌ ತಂಡ ಹೀನಾಯ ಸೋಲಿನೊಂದಿಗೆ ವಿದಾಯ ಹೇಳಿದೆ.

Pakistan under Babar Azam:

2021 T20 WC – Knocked out in the Semis.
2022 Asia Cup – Lost the Final.
2022 T20 WC – Lost the Final.
2023 Asia Cup – Knocked Out in the Super 4.
2023 Cricket World Cup – Knocked out in the Group Stages. pic.twitter.com/5cwoa0jC0q

— Mufaddal Vohra (@mufaddal_vohra) November 11, 2023

ಇಲ್ಲಿನ ಕೋಲ್ಕತ್ತಾ ಈಡನ್‌ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ತಂಡ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 337 ರನ್‌ ಗಳಿಸಿತ್ತು. 338 ರನ್‌ಗಳ ಗುರಿ ಬೆನ್ನತ್ತಿದ್ದ ಪಾಕ್‌ (Pakistan) ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 43.3 ಓವರ್‌ಗಳಲ್ಲಿ 244 ರನ್‌ಗಳಿಸಿ ಸರ್ವಪತನ ಕಂಡಿತು.

Most runs conceded in a single edition of a World Cup:

Haris Rauf – 527* (2023).

Adil Rashid – 526 (2019).

– Rauf has created history in Kolkata. pic.twitter.com/Asx3E91h5U

— Mufaddal Vohra (@mufaddal_vohra) November 11, 2023

ಸೆಮಿಸ್‌ ಕನಸು ಕಂಡಿದ್ದ ಪಾಕ್‌ ಆರಂಭದಲ್ಲೇ ಆಘಾತ ಅನುಭವಿಸಿತು. 10 ರನ್‌ಗಳಿಗೆ 2 ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ 3ನೇ ವಿಕೆಟ್‌ಗೆ ಬಾಬರ್‌ ಆಜಂ (Babar Azam) ಮತ್ತು ಮೊಹಮ್ಮದ್‌ ರಿಜ್ವಾನ್‌ (Mohammad Rizwan) ಜೋಡಿ 68 ಎಸೆತಗಳಲ್ಲಿ 51 ರನ್‌ಗಳ ಜೊತೆಯಾಟ ನೀಡಿದರೂ ಪ್ರಯೋಜನವಾಗಲಿಲ್ಲ. ಈ ಜೋಡಿ ಔಟಾಗುತ್ತಿದ್ದಂತೆ ತಂಡದ ಪತನ ಆರಂಭವಾಯಿತು. ಕಳಪೆ ಬೌಲಿಂಗ್‌ ಹಾಗೂ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ನೀರಸ ಪ್ರದರ್ಶನದಿಂದ ಪಾಕ್‌ ಹೀನಾಯ ಸೋಲನುಭವಿಸಿತು.

ಪಾಕ್‌ ಪರ ಅಬ್ದುಲ್ಲಾ ಶಫೀಕ್‌ ಶೂನ್ಯ ಸುತ್ತಿದ್ದರೆ, ಆಘಾ ಸಲ್ಮಾನ್ 51 ರನ್‌ (45 ಎಸೆತ, 6 ಬೌಂಡರಿ, 1 ಸಿಕ್ಸರ್)‌, ಫಖರ್‌ ಝಮಾನ್‌ 1 ರನ್‌, ಬಾಬರ್‌ ಆಜಂ 38 ರನ್‌ (45 ಎಸೆತ, 6 ಬೌಂಡರಿ), ಮೊಹಮ್ಮದ್‌ ರಿಜ್ವಾನ್‌ 36 (51 ರನ್‌, 2 ಬೌಂಡರಿ), ಸೌದ್‌ ಶಕೀಲ್‌ 29 ರನ್‌, ಇಫ್ತಿಕಾರ್‌ ಅಹ್ಮದ್‌ 3 ರನ್‌, ಶಾದಾಬ್‌ ಖಾನ್‌ 3 ರನ್‌, ಶಾಹೀನ್‌ ಶಾ ಅಫ್ರಿದಿ 25 ರನ್‌ ಗಳಿಸಿದರೆ, ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಹ್ಯಾರಿಸ್‌ ರೌಫ್‌ 23 ಎಸೆತಗಳಲ್ಲಿ 35 ರನ್‌ (3 ಸಿಕ್ಸರ್‌, 3 ಬೌಂಡರಿ) ಗಳಿಸಿದ್ರೆ, ಮೊಹಮ್ಮದ್‌ ವಸೀಮ್‌ 16 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಇಂಗ್ಲೆಂಡ್‌ ತಂಡ, ಕೊನೆಯ ಪಂದ್ಯದಲ್ಲಿ ಸ್ಪೋಟಕ ಇನ್ನಿಂಗ್ಸ್‌ ಆರಂಭಿಸಿತ್ತು. ಮೊದಲ ವಿಕೆಟ್‌ಗೆ ಡೇವಿಡ್‌ ಮಲಾನ್‌ ಹಾಗೂ ಜಾನಿ ಬೈರ್ಸ್ಟೋವ್‌ ಜೋಡಿ 13.3 ಓವರ್‌ಗಳಲ್ಲಿ 82 ರನ್‌ಗಳ ಜೊತೆಯಾಟ ನೀಡಿತ್ತು. ಅಲ್ಲದೇ 3ನೇ ವಿಕೆಟ್‌ಗೆ ಬೆನ್‌ಸ್ಟೋಕ್ಸ್‌ ಮತ್ತು ಜೋ ರೂಟ್‌ 131 ಎಸೆತಗಳಲ್ಲಿ 132 ರನ್‌ಗಳ ಜೊತೆಯಾಟ ನೀಡುವ ಮೂಲಕ ಇನ್ನಿಂಗ್ಸ್‌ ಕಟ್ಟಿದರು. ಇದರಿಂದ ತಂಡದ ಮೊತ್ತ 300ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ 9 ವಿಕೆಟ್‌ ನಷ್ಟಕ್ಕೆ 337 ರನ್‌ ಗಳಿಸಿತು.

ಇಂಗ್ಲೆಂಡ್‌ ಪರ ಡೇವಿಡ್‌ ಮಲಾನ್‌ 31 ರನ್‌, ಜಾನಿ ಬೈರ್ಸ್ಟೋವ್ 59 ರನ್‌ (61 ಎಸೆತ, 81 ರನ್‌, 7 ಬೌಂಡರಿ, 1 ಸಿಕ್ಸರ್‌), ಜೋ ರೂಟ್‌ 60 ರನ್‌ (72 ಎಸೆತ, 4 ಬೌಂಡರಿ), ಬೆನ್‌ ಸ್ಟೋಕ್ಸ್‌ (Ben Stokes) 84 ರನ್‌ (76 ರನ್‌, 11 ಬೌಂಡರಿ, 2 ಸಿಕ್ಸರ್‌), ಜೋಸ್‌ ಬಟ್ಲರ್‌ (Jos Buttler) 27 ರನ್‌, ಹ್ಯಾರಿ ಬ್ರೂಕ್‌ 30 ರನ್‌ (17 ಎಸೆತ, 2 ಸಿಕ್ಸರ್‌, 2 ಬೌಂಡರಿ, ಮೊಯಿನ್‌ ಅಲಿ 8 ರನ್‌, ಡೇವಿಡ್‌ ವಿಲ್ಲಿ 15 ರನ್‌ ಬಾರಿಸಿದ್ರೆ, ಗಸ್ ಅಟ್ಕಿನ್ಸನ್ ಶೂನ್ಯ ಸುತ್ತಿದ್ದರು. ಕ್ರಿಸ್‌ವೋಕ್ಸ್‌ 4 ರನ್‌ ಮತ್ತು ಆದಿಕ್‌ ರಶೀದ್‌ ಯಾವುದೇ ರನ್‌ ಗಳಿಸಿದೇ ಅಜೇಯಾಗುಳಿದರು.

Previous Post

Surat ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ;1 ಮೃತ್ಯು ಹಲವರಿಗೆ ಗಾಯ

Next Post

Ambulance ನಲ್ಲಿ ಗೆಳೆಯರೊಂದಿಗೆ ಜಾಲಿ ಟ್ರಿಪ್: ಚಾಲಕನಿಗೆ ಬಿತ್ತು ಫೈನ್!

Next Post
Ambulance ನಲ್ಲಿ ಗೆಳೆಯರೊಂದಿಗೆ ಜಾಲಿ ಟ್ರಿಪ್: ಚಾಲಕನಿಗೆ ಬಿತ್ತು ಫೈನ್!

Ambulance ನಲ್ಲಿ ಗೆಳೆಯರೊಂದಿಗೆ ಜಾಲಿ ಟ್ರಿಪ್: ಚಾಲಕನಿಗೆ ಬಿತ್ತು ಫೈನ್!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.