Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸುರತ್ಕಲ್‌ : ಅಪಘಾತದ ಗಾಯಾಳು ಚಿಕಿತ್ಸೆಯ ವೇಳೆ ಮೃತ್ಯು,ವೈದ್ಯರ ನಿರ್ಲಕ್ಷ್ಯ ಮತ್ತು ಧನದಾಹವೇ ಕಾರಣ: ಎಸ್‌ಡಿಪಿಐ ಆರೋಪ

editor tv by editor tv
November 23, 2023
in ರಾಜ್ಯ
0
ಅಣಬೆ ಫ್ಯಾಕ್ಟರಿ ವಿರುದ್ಧ ಧ್ವನಿ ಎತ್ತಿದ ಸಂತ್ರಸ್ತರಿಗೆ ಪೊಲೀಸ್ ನೋಟಿಸ್: ಎಸ್ಡಿಪಿಐ ಖಂಡನೆ
1.9k
VIEWS
Share on FacebookShare on TwitterShare on Whatsapp

▪️ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯ

ಮಂಗಳೂರು,ನವೆಂಬರ್22: ಅಪಘಾತದಲ್ಲಿ ಸಣ್ಣಮಟ್ಟದಲ್ಲಿ ಆದ ಗಾಯವನ್ನು ಚಿಕಿತ್ಸೆ ಕೊಡಿಸುವ ವೈದ್ಯರು ನಿರ್ಲಕ್ಷ್ಯ ತೋರಿದ ಕಾರಣದಿಂದ ಹದಿನೇಳು ವರ್ಷದ ಫರ್ಹಾನ್ ಎಂಬ ಯುವಕನ ಸಾವಾಗಿದೆ ಎಂದು ಎಸ್‌ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಉಸ್ಮಾನ್ ಗುರುಪುರ ಆರೋಪಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಮಂಗಳೂರು ಸಮೀಪದ ಮುಕ್ಕ ಬಳಿ ಸಂಭವಿಸಿದ ಅಪಘಾತದಲ್ಲಿ ಯುವಕನ ಕಾಲಿಗೆ ಸಣ್ಣಮಟ್ಟದ ಗಾಯವಾಗಿತ್ತು,”ಸುರತ್ಕಲ್ ನ ಅಥರ್ವ ಆಸ್ಪತ್ರೆಯ ವೈದ್ಯರಾದ ಡಾಕ್ಟರ್ ಪ್ರಶಾಂತ್ ಮೋಹನ್ ರವರ ಸಲಹೆಯ ಮೇರೆಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು”,ಅಪಘಾತದ ನಂತರವೂ ಕಾಲಿಗಾದ ಗಾಯ ಬಿಟ್ಟರೆ ಆರೋಗ್ಯವಾಗಿದ್ದ ಯುವಕ ಶಸ್ತ್ರ ಚಿಕಿತ್ಸೆಯ ನಂತರ ಮರಣ ಹೊಂದಲು ವೈದ್ಯರ ನಿರ್ಲಕ್ಷ್ಯ ಹಾಗೂ ಸಣ್ಣಮಟ್ಟದ ಚಿಕಿತ್ಸೆ ನೀಡುವ ಬದಲಿಗೆ ಹಣದಾಸೆಗೋಸ್ಕರ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆಯೆಂದು ಹೇಳಿ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಕಾರಣ ನೋವು ಉಲ್ಬಣಿಸಿದಾಗ ಇಲ್ಲಿಂದ ಕೆ.ಎಂ.ಸಿ ಗೆ ಕರೆದುಕೊಂಡು ಹೋಗಿ ಎಂದು ಹೇಳಿ ಮಧ್ಯದಲ್ಲಿ ಕೈಬಿಟ್ಟು ಯುವಕನ ಸಾವಿಗೆ ಕಾರಣವಾಗಿದ್ದಾರೆ.ಇದರ ಬಗ್ಗೆ ಜಿಲ್ಲಾಡಳಿತ ಮತ್ತು ಸರ್ಕಾರ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಆಸ್ಫತ್ರೆಯ ಪರವಾನಗಿ ರದ್ದು ಪಡಿಸಬೇಕು ಮತ್ತು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಹಾಗೂ ಯುವಕನ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನವನ್ನು ಆಸ್ಫತ್ರೆಯ ಆಡಳಿತ ಮಂಡಳಿಯಿಂದ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಇದೇ ರೀತಿ ವೈದ್ಯರ ನಿರ್ಲಕ್ಷ್ಯದಿಂದ ಜಾಸ್ಮಿನ್ ಎಂಬ ಯುವತಿಯ ಸಾವಾಗಿತ್ತು.ಆ ಸಂದರ್ಭದಲ್ಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದ ಕಾರಣ ಇಂದು ಅದೇ ರೀತಿ ಪುನರಾವರ್ತನೆಯಾಗಿದೆ‌.

ಮುಂದೆ ಈ ರೀತಿ ಆಗದಂತೆ ತಡೆಯಲು ಜಿಲ್ಲಾಡಳಿತ ಮತ್ತು ಸರಕಾರ ಯಾರದೇ ಲಾಭಿಗೆ ಮಣಿಯದೆ ಇಂತಹ ವೈದ್ಯರ ವಿರುದ್ಧ ಕಾನೂನು ಪ್ರಕಾರ ಕೈಗೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.

Previous Post

Mangaluru: ಲಾಡ್ಜ್ ರೂಮ್ ನಲ್ಲಿ ಬೆಂಕಿ, ಓರ್ವ ಸಾವು

Next Post

ಸುಪ್ರೀಂಕೋರ್ಟ್‌ನ ಮೊದಲ ನ್ಯಾಯಾಧೀಶೆ ಎಂ. ಫಾತಿಮಾ ಬೀವಿ ನಿಧನ

Next Post
ಸುಪ್ರೀಂಕೋರ್ಟ್‌ನ ಮೊದಲ ನ್ಯಾಯಾಧೀಶೆ ಎಂ. ಫಾತಿಮಾ ಬೀವಿ ನಿಧನ

ಸುಪ್ರೀಂಕೋರ್ಟ್‌ನ ಮೊದಲ ನ್ಯಾಯಾಧೀಶೆ ಎಂ. ಫಾತಿಮಾ ಬೀವಿ ನಿಧನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.