Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಕೇರಳ: ಅಪಹರಣಕ್ಕೊಳಗಾದ 6ರ ಹರೆಯದ ಬಾಲಕಿ 21 ಗಂಟೆಗಳ ನಂತರ ಪತ್ತೆ

editor tv by editor tv
November 28, 2023
in ರಾಷ್ಟ್ರೀಯ
0
ಕೇರಳ: ಅಪಹರಣಕ್ಕೊಳಗಾದ 6ರ ಹರೆಯದ ಬಾಲಕಿ 21 ಗಂಟೆಗಳ ನಂತರ ಪತ್ತೆ
1.9k
VIEWS
Share on FacebookShare on TwitterShare on Whatsapp

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ 6ರ ಹರೆಯದ ಬಾಲಕಿ ಅಬಿಗೇಲ್ ಸಾರಾ ರೆಜಿ ಪತ್ತೆಯಾಗಿದ್ದಾಳೆ. ಬಾಲಕಿಯನ್ನು ಬಿಡುಗಡೆ ಮಾಡುವುದಕ್ಕೆ 10 ಲಕ್ಷ ನೀಡಬೇಕು ಎಂದು ಅಪಹರಣಕಾರರು ಬೇಡಿಕೆಯೊಡ್ಡಿದ್ದರು. ಕೇರಳ ಪೊಲೀಸರ ತ್ವರಿತ ಕಾರ್ಯಾಚರಣೆಯ ಫಲವಾಗಿ 21 ಗಂಟೆಗಳ ನಂತರ ಅಪಹರಣಕಾರರು ಬಾಲಕಿಯನ್ನು ಆಶ್ರಮ ಮೈದಾನದಲ್ಲಿ ಬಿಟ್ಟು ಓಡಿ ಹೋಗಿದ್ದಾರೆ.

ಕೊಲ್ಲಂ (ಕೇರಳ) ನವೆಂಬರ್ 28: ಒಂದು ದಿನದ ಹಿಂದೆ ದಕ್ಷಿಣ ಕೇರಳದ (Kerala) ಪುಯಪ್ಪಳ್ಳಿಯಿಂದ (Pooyappally )ಆರು ವರ್ಷದ ಬಾಲಕಿ ಅಬಿಗೇಲ್ ಸಾರಾ ರೆಜಿಯನ್ನು (Abigail sara reji) ಅಪಹರಿಸಿದ 21 ಗಂಟೆಗಳ ನಂತರ, ಮಗು ಮಂಗಳವಾರ ಮಧ್ಯಾಹ್ನ ಇಲ್ಲಿನ ಸಾರ್ವಜನಿಕ ಮೈದಾನದಲ್ಲಿ ಪತ್ತೆಯಾಗಿದೆ. ಅಪಹರಣಕಾರರು ಬಾಲಕಿಯನ್ನು ಉಪೇಕ್ಷಿಸಿದ್ದು, ಆಕೆಯನ್ನು ಪೊಲೀಸರು ಸುರಕ್ಷಿತವಾಗಿ ಕರೆ ತಂದಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮಗು ಪತ್ತೆಯಾಗಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಹೇಳಿದ್ದಾರೆ.

ಟಿವಿ ಚಾನೆಲ್‌ಗಳಲ್ಲಿನ ದೃಶ್ಯಗಳು ಪೊಲೀಸ್ ಅಧಿಕಾರಿಗಳು ಬಾಲಕಿಯನ್ನು ಎತ್ತಿಕೊಂಡು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿರುವುದನ್ನು ತೋರಿಸಿವೆ. ಬಾಲಕಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿರುವಾಗಲೇ ಕೊಲ್ಲಂನ ಆಶ್ರಮ ಮೈದಾನದಲ್ಲಿ ಮಗುವನ್ನು ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭಿಸಿದೆ. ರಾಜ್ಯ ಸಚಿವರು ಪೊಲೀಸ್ ತನಿಖೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರೆ, ಬಾಲಕಿಯನ್ನು ರಕ್ಷಿಸುವಲ್ಲಿ ವಿಳಂಬವಾದ ಬಗ್ಗೆ ಪುಯಪ್ಪಳ್ಳಿ ಪೊಲೀಸ್ ಠಾಣೆಯ ಹೊರಗೆ ಕಾಂಗ್ರೆಸ್ ಯುವ ಘಟಕ ಮೌನ ಪ್ರತಿಭಟನೆ ನಡೆಸಿತ್ತು.

ನಾಪತ್ತೆಯಾಗಿರುವ ಮಗುವಿನ ಪತ್ತೆಗೆ ಎಲ್ಲಾ ರೀತಿಯಲ್ಲಿಯೂ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಶಂಕಿತ ಅಪಹರಣಕಾರನ ರೇಖಾಚಿತ್ರವನ್ನೂ ಬಿಡುಗಡೆ ಮಾಡಿದ್ದಾರೆ.  ಬಾಲಕಿ ತನ್ನ ಎಂಟು ವರ್ಷದ ಸಹೋದರನೊಂದಿಗೆ ಟ್ಯೂಷನ್ ತರಗತಿಗೆ ತೆರಳುತ್ತಿದ್ದಾಗ ಮಹಿಳೆ ಸೇರಿದಂತೆ ನಾಲ್ವರಿರಬಹುದು ಎಂದು ಶಂಕಿಸಲಾದ ಅಪಹರಣಕಾರರು ಬಿಳಿ ಕಾರಿನಲ್ಲಿ ಬಂದು ಬಾಲಕಿಯನ್ನು ಅಪಹರಿಸಿದ್ದಾರೆ ಎಂದು ಬಾಲಕ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಪಹರಣಕಾರರನ್ನು ತಡೆಯಲು ಹುಡುಗ ಪ್ರಯತ್ನಿಸಿದಾಗ, ಅವರು ಅವನನ್ನು ಪಕ್ಕಕ್ಕೆ ತಳ್ಳಿ, ಹುಡುಗಿಯನ್ನು ಕಾರಿನಲ್ಲಿ ಅಪಹರಣ ಮಾಡಿದರು ಎಂದು ಪುಯಪ್ಪಳ್ಳಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ತಂಗಿಯನ್ನು ರಕ್ಷಿಸಲು ಯತ್ನಿಸಿದಾಗ ಬಾಲಕನ ಮೊಣಕಾಲುಗಳಿಗೆ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಸಂಜೆ 4 ರಿಂದ 4.30 ರ ನಡುವೆ ಈ ಘಟನೆ ನಡೆದಿದೆ.

ಕೇರಳದ ಸುದ್ದಿ ವಾಹಿನಿಗಳಲ್ಲಿ ತೋರಿಸಲಾದ ದೃಶ್ಯಗಳ ಪ್ರಕಾರ, ಅಪಹರಣಕಾರರು ಆರಂಭದಲ್ಲಿ ₹ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ನಂತರ 10 ಲಕ್ಷದ ಬೇಡಿಕೆಯಿರಿಸಿದ್ದರು. ಎರಡನೇ ಬಾರಿ ಕರೆ ಮಾಡಿದ ಅಪಹರಣಕಾರರು ಬಾಲಕಿ ಸುರಕ್ಷಿತವಾಗಿದ್ದು, ಆಕೆಗೆ ಯಾವುದೇ ಹಾನಿ ಆಗಿಲ್ಲ. ಮಂಗಳವಾರ ಬೆಳಿಗ್ಗೆ ₹ 10 ಲಕ್ಷ ಪಾವತಿಸಿದರೆ ಆಕೆಯನ್ನು ಹಿಂತಿರುಗಿಸಲಾಗುವುದು ಎಂದು ಹೇಳಿದ್ದರು. ಪೊಲೀಸರಿಗೆ ಮಾಹಿತಿ ನೀಡದಂತೆ ಅಪಹರಣಕಾರರು ಪೋಷಕರಿಗೆ ಎಚ್ಚರಿಕೆಯನ್ನೂ ನೀಡಿದ್ದರು. ಅದಕ್ಕೂ ಮುನ್ನ ಅಪಹರಣವಾದ ಕೆಲವೇ ಗಂಟೆಗಳಲ್ಲಿ ಪೋಷಕರಿಗೆ ₹ 5 ಲಕ್ಷ ಬೇಡಿಕೆಯ ಕರೆ ಬಂದಿತ್ತು.

ಕೊಲ್ಲಂ, ಪತ್ತನಂತಿಟ್ಟ ಮತ್ತು ತಿರುವನಂತಪುರಂನ ದಕ್ಷಿಣ ಜಿಲ್ಲೆಗಳ ಎಲ್ಲಾ ಪ್ರಮುಖ ಮತ್ತು ಚಿಕ್ಕ ರಸ್ತೆಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಪೊಲೀಸರು ಬಾಲಕಿಯ ಹುಡುಕಾಟವನ್ನು ತೀವ್ರಗೊಳಿಸಿದ್ದರು. ಬಾಲಕಿಯ ಪೋಷಕರು ಎರಡು ಪ್ರತ್ಯೇಕ ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ.

ಆಶ್ರಮ ಮೈದಾನದಲ್ಲಿ ಮಗುವನ್ನು ಬಿಟ್ಟು ಹೋಗಿದ್ದ ಅಪಹರಣಕಾರರು

ಆಶ್ರಮ ಮೈದಾನದಲ್ಲಿ ಸ್ಥಳೀಯರು ಮೊದಲು ಅಬಿಗೈಲ್ ಸಾರಾಳನ್ನು ನೋಡಿದ್ದಾರೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ನೋಡಿದ ಚಿತ್ರಗಳ ಮೂಲಕ ಮಗುವನ್ನು ಗುರುತಿಸಲಾಗಿದೆ. ಮಗುವನ್ನು ನೆಲದ ಮೇಲೆ ಕೂರಿಸಿದ ಬಳಿಕ ಜೊತೆಯಲ್ಲಿದ್ದ ಮಹಿಳೆ ಓಡಿ ಹೋಗುವುದನ್ನು ನೋಡಿದ್ದೇನೆ ಎಂದು ಮಗುವನ್ನು ಮೊದಲು ನೋಡಿದ ಯುವತಿ ಧನಂಜಯಾ ಹೇಳಿದ್ದಾರೆ. ಒಂದು ಮಗು ಮತ್ತು ಮಹಿಳೆ ಮಾತ್ರ ಅಲ್ಲಿದ್ದು, ಅವರೊಂದಿಗೆ ಯಾವುದೇ ಪುರುಷರು ಇರಲಿಲ್ಲ ಎಂದು ಕೊಲ್ಲಂನ ಎಸ್‌ಎನ್ ಕಾಲೇಜಿನ ವಿದ್ಯಾರ್ಥಿ ಧನಂಜಯಾ ಹೇಳಿದ್ದಾರೆ.

Previous Post

ಮಂಗಳೂರು: ಕೆತ್ತಿಕಲ್‌’ನಲ್ಲಿ ಐತಿಹಾಸಿಕ ಕಲ್ಲು ಪತ್ತೆ

Next Post

ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ

Next Post
ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ

ಮಕ್ಕಳ ಮಾರಾಟ ಪ್ರಕರಣ; ಯಾರ್ಯಾರಿಗೆ ಯಾವ್ಯಾವ ಪಾತ್ರ? – ಇಲ್ಲಿದೆ ವಿವರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.