Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Bangalore: ಪ್ರಿಯಕರನ ಮೊಬೈಲ್‌ನಲ್ಲಿ 13 ಸಾವಿರ ನಗ್ನ ಚಿತ್ರ; ಮಂಗಳೂರು ಮೂಲದ ಯುವಕ ಬಂಧನ

editor tv by editor tv
November 30, 2023
in ರಾಜ್ಯ
0
Bangalore: ಪ್ರಿಯಕರನ ಮೊಬೈಲ್‌ನಲ್ಲಿ 13 ಸಾವಿರ ನಗ್ನ ಚಿತ್ರ; ಮಂಗಳೂರು ಮೂಲದ ಯುವಕ ಬಂಧನ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ತನ್ನ ಪ್ರಿಯಕರನ ಮೊಬೈಲ್‌ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋಗಳನ್ನು ಕಂಡ ಪ್ರೇಯಸಿಯೊಬ್ಬಳು ಶಾಕ್‌ ಆಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 22 ವರ್ಷದ ಯುವತಿ, ತನ್ನ ಸಹೋದ್ಯೋಗಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರು ಆಗಾಗ್ಗೆ ಖಾಸಗಿ ಕ್ಷಣಗಳನ್ನು ಕಳೆದಿದ್ದಾರೆ. ಅದನ್ನು ಪ್ರಿಯಕರ ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದುಕೊಂಡಿದ್ದ. ಅದನ್ನು ಗಮನಿಸಿದ ಯುವತಿ, ಆತ ಶೌಚಾಲಯಕ್ಕೆ ಹೋದಾಗ ಆತನ ಮೊಬೈಲ್‌ ತೆಗೆದುಕೊಂಡು ಡಿಲೀಟ್‌ ಮಾಡಲು ಮುಂದಾಗಿದ್ದಾಳೆ. ಆಗ ಆತನ ಮೊಬೈಲ್‌ ನಲ್ಲಿ ಬರೋಬರಿ 13 ಸಾವಿರ ಯುವತಿಯ ನಗ್ನ ಫೋಟೋಗಳು, ವಿಡಿಯೋ ಗಳು ಕಂಡು ಬೆಚ್ಚಿ ಬಿದ್ದಿದ್ದಾಳೆ.

ವಿಪರ್ಯಾಸವೆಂದರೆ ಈ ಪೈಕಿ ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುವ ಹಲವು ಯುವತಿಯ ಮಾದಕ ಚಿತ್ರಗಳು ಕಂಡು ಬಂದು ಶಾಕ್‌ ಆಗಿದ್ದಾಳೆ. ಈ ವಿಚಾರ ಸಂಬಂಧ ಪ್ರಿಯಕರನ ಜತೆ ಜಗಳ ನಡೆಸಿ ಆತನಿಂದ ದೂರವಾಗಿದ್ದಾಳೆ. ಬಳಿಕ ತನ್ನ ಕಚೇರಿಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ.

ಆ ಅಧಿಕಾರಿ ಕಚೇರಿಯಲ್ಲಿ ಪರಿಶೀಲಿಸಿದಾಗ ಆತ ಯಾವ ಯುವತಿಗೂ ತೊಂದರೆ ಕೊಟ್ಟಿಲ್ಲ. ಆದರೂ, ಅವರ ಮಾದಕ ಫೋಟೋಗಳನ್ನು ಹೇಗೆ ಸಂಗ್ರಹಿಸಿದ್ದಾನೆ? ಅಥವಾ ಮಾರ್ಫ್ ಮಾಡಿರುವ ಸಾಧ್ಯೆತೆಯಿದೆ ಎಂದು ಅನುಮಾನಗೊಂಡು ನ.23ರಂದು ಕೇಂದ್ರ ವಿಭಾಗದ ಸೆನ್‌ ಠಾಣೆಗೆ ದೂರು ನೀಡಿದ್ದರು. ‌

ಈ ಸಂಬಂಧ ಮಂಗಳೂರು ಮೂಲದ ಆದಿತ್ಯ ಸಂತೋಷ್‌ನನ್ನು ಬಂಧಿಸಲಾಗಿದೆ.

Previous Post

ಹಾರಾಟದಲ್ಲಿದ್ದ ವಿಮಾನದಲ್ಲೇ ಗಂಡ, ಹೆಂಡತಿ ಗಲಾಟೆ – ಬ್ಯಾಂಕಾಕ್‍ಗೆ ಹೊರಟಿದ್ದ ವಿಮಾನ ದೆಹಲಿಯಲ್ಲಿ ಲ್ಯಾಂಡ್

Next Post

ಕಾಂತರಾಜು ಆಯೋಗದ ವರದಿ ಬಿಡುಗಡೆ , 2‌ಬಿ ಮೀಸಲಾತಿ ವಿಚಾರಗಳ ಬಗ್ಗೆ ಸರಕಾರದ ಮೇಲೆ ಒತ್ತಡ ಹೇರಲು ಒತ್ತಾಯಿಸಿ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯನ್ನು ಬೇಟಿಯಾದ SDPI ನಾಯಕರು

Next Post
ಕಾಂತರಾಜು ಆಯೋಗದ ವರದಿ ಬಿಡುಗಡೆ , 2‌ಬಿ ಮೀಸಲಾತಿ  ವಿಚಾರಗಳ ಬಗ್ಗೆ ಸರಕಾರದ ಮೇಲೆ ಒತ್ತಡ ಹೇರಲು ಒತ್ತಾಯಿಸಿ  ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯನ್ನು ಬೇಟಿಯಾದ SDPI ನಾಯಕರು

ಕಾಂತರಾಜು ಆಯೋಗದ ವರದಿ ಬಿಡುಗಡೆ , 2‌ಬಿ ಮೀಸಲಾತಿ ವಿಚಾರಗಳ ಬಗ್ಗೆ ಸರಕಾರದ ಮೇಲೆ ಒತ್ತಡ ಹೇರಲು ಒತ್ತಾಯಿಸಿ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯನ್ನು ಬೇಟಿಯಾದ SDPI ನಾಯಕರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.