Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಂಗಳೂರು ಪಾಲಿಕೆ ಬೇಜವಾಬ್ದಾರಿತನದ ಪರಮಾವಧಿ; ತುಕ್ಕು ಹಿಡಿಯುತ್ತಿವೆ ನೂರಾರು ತ್ಯಾಜ್ಯ ವಿಲೇವಾರಿ ವಾಹನ!

editor tv by editor tv
December 2, 2023
in ರಾಜ್ಯ
0
ಮಂಗಳೂರು ಪಾಲಿಕೆ ಬೇಜವಾಬ್ದಾರಿತನದ ಪರಮಾವಧಿ; ತುಕ್ಕು ಹಿಡಿಯುತ್ತಿವೆ ನೂರಾರು ತ್ಯಾಜ್ಯ ವಿಲೇವಾರಿ ವಾಹನ!
1.9k
VIEWS
Share on FacebookShare on TwitterShare on Whatsapp

ಅದು ಬರೋಬ್ಬರಿ 30 ಕೋಟಿ ರೂಪಾಯಿ ಯೋಜನೆ. ಆದ್ರೆ ಅಧಿಕಾರಿಗಳು, ಪಾಲಿಕೆ ಸದಸ್ಯರ ನಿರ್ಲಕ್ಷ್ಯದಿಂದಾಗಿ ಜನರ ಪ್ರಯೋಜನಕ್ಕೆ ಬಾರದಂತಾಗಿದೆ. ಆಡಳಿತ ನಡೆಸುವವರ ವೈಫಲ್ಯ ಕಂಡು ಜನರು ಆಕ್ರೋಶ ಹೊರಹಾಕ್ತಿದ್ದಾರೆ.

ಮಂಗಳೂರು (ಡಿ.2): ಅದು ಬರೋಬ್ಬರಿ 30 ಕೋಟಿ ರೂಪಾಯಿ ಯೋಜನೆ. ಆದ್ರೆ ಅಧಿಕಾರಿಗಳು, ಪಾಲಿಕೆ ಸದಸ್ಯರ ನಿರ್ಲಕ್ಷ್ಯದಿಂದಾಗಿ ಜನರ ಪ್ರಯೋಜನಕ್ಕೆ ಬಾರದಂತಾಗಿದೆ. ಆಡಳಿತ ನಡೆಸುವವರ ವೈಫಲ್ಯ ಕಂಡು ಜನರು ಆಕ್ರೋಶ ಹೊರಹಾಕ್ತಿದ್ದಾರೆ. 

ಕಸ ಸಂಗ್ರಹಿಸುವ ವಾಹನದ ಬಾಗಿಲನ್ನ ಹಗ್ಗದಲ್ಲಿ ಕಟ್ಟಿದ ಚಾಲಕ ಕಿಟಕಿ ಮೂಲಕ ಒಳಪ್ರವೇಶಿಸುತ್ತಿದ್ದಾನೆ. ಕೆಲ ದಿನಗಳ ಹಿಂದೆ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಸ್ಥಳಿಯರೊಬ್ಬರು ಸಿಎಂ ಕಚೇರಿಗೂ ವಿಡಿಯೋ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ರು. 

ತ್ಯಾಜ್ಯ ವಿಲೇವಾರಿಗೆಂದೇ ಖರೀದಿಸಿದ್ದ ನೂರಾರು ಹೊಸ ವಾಹನಗಳು ಮೈದಾನದಲ್ಲಿ ಧೂಳು ಹಿಡಿಯುತ್ತಿವೆ. ಈ ಅವ್ಯವಸ್ಥೆಗೆಲ್ಲ ಕಾರಣ ಮಂಗಳೂರು ಪಾಲಿಕೆ ನಿರ್ಲಕ್ಷ್ಯ.

ಕಳೆದ ಏಳು ವರ್ಷಗಳಿಂದ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಅ್ಯಂಟೋನಿ ವೇಸ್ಟ್ ಮ್ಯಾನೆಜ್ಮೆಂಟ್ ಕಂಪನಿ(Antony Waste Management Company) ಕಸ ವಿಲೇವಾರಿ ನಿರ್ವಹಣೆ ಮಾಡ್ತಿದೆ. ಆದ್ರೆ ಇನ್ಮುಂದೆ ಪಾಲಿಕೆಯಿಂದಲೇ ಕಸದ ವಿಲೇವಾರಿ ಮಾಡಬೇಕೆಂದು 30 ಕೋಟಿ ರೂಪಾಯಿ ವೆಚ್ಚದಲ್ಲಿ 154 ಹೊಸ ವಾಹನ ಖರೀದಿ ಮಾಡಲಾಗಿದೆ. ಹೊಸ ವಾಹನ ಖರೀದಿಸಿದ್ದೇನೋ ಬಂತು. ಆದ್ರೆ ಅವುಗಳ ಬಳಕೆ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳದೇ ಇರುವುದರಿಂದ ವಾಹನಗಳು ಮಣ್ಣಗುಡ್ಡೆ ಮತ್ತು ಬೈಕಂಪಾಡಿಯ ಮೈದಾನಗಳಲ್ಲೇ ತುಕ್ಕು ಹಿಡಿಯುತ್ತಿವೆ

ತ್ಯಾಜ್ಯ ವಿಲೇವಾರಿ ವಾಹನಗಳನ್ನ ರಸ್ತೆಗಿಳಿಸದೆ ಮೈದಾನದಲ್ಲೇ ನಿಲ್ಲಿಸಿದ್ರೆ ಬಿಸಿಲು, ಮಳೆಯ ಕಾರಣದಿಂದ ಹಾಳಾಗಲಿವೆ. ಒಟ್ನಲ್ಲಿ ಜನರ ತೆರಿಗೆ ಹಣದಲ್ಲಿ ವಾಹನಗಳ ಖರೀದಿಸಿದ ಪಾಲಿಕೆ, ಅವುಗಳ ಬಳಕೆ ಮಾಡದೇ ಬೇಜವಾಬ್ದಾರಿ ತೋರಿದೆ. ಸದ್ಯ ಕಸ ವಿಲೇವಾರಿ ನಿರ್ವಹಿಸುತ್ತಿರೋ ಕಂಪನಿ ಗುತ್ತಿಗೆ ಡಿಸೆಂಬರ್ ಅಂತ್ಯಕ್ಕೆ ಮುಗಿಯಲಿದ್ದು, ಜನವರಿ ವೇಳೆಗಾದ್ರೂ ಹೊಸ ವಾಹನಗಳನ್ನ ರಸ್ತೆಗಿಳಿಸಲು ಪಾಲಿಕೆ ಸಿದ್ಧವಾಗಬೇಕಿದೆ.

Previous Post

ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು, ಇನ್ನೂ ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಡಿ: ಬಿಎಸ್​ವೈ ವಿರುದ್ಧ ಯತ್ನಾಳ್​ ಕಿಡಿ

Next Post

ಯುವತಿಯ ಹತ್ಯೆಗೈದು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಮೃತದೇಹದ ಫೋಟೋ ಹಾಕಿದ ಪಾಗಲ್ ಪ್ರೇಮಿ

Next Post
ಯುವತಿಯ ಹತ್ಯೆಗೈದು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಮೃತದೇಹದ ಫೋಟೋ ಹಾಕಿದ ಪಾಗಲ್ ಪ್ರೇಮಿ

ಯುವತಿಯ ಹತ್ಯೆಗೈದು ಆಕೆಯ ವಾಟ್ಸಪ್ ಸ್ಟೇಟಸ್‍ಗೆ ಮೃತದೇಹದ ಫೋಟೋ ಹಾಕಿದ ಪಾಗಲ್ ಪ್ರೇಮಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.