Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸರ್ಕಾರದ ವಿರುದ್ಧ ಸಮರಸಾರಬೇಕಿದ್ದ ಬಿಜೆಪಿಯಲ್ಲೇ ಬಿರುಕು: ಅಧಿವೇಶದನಲ್ಲಿ ಆಗಿದ್ದೇನು ಗೊತ್ತಾ?

editor tv by editor tv
December 8, 2023
in ರಾಜ್ಯ
0
ಸರ್ಕಾರದ ವಿರುದ್ಧ ಸಮರಸಾರಬೇಕಿದ್ದ ಬಿಜೆಪಿಯಲ್ಲೇ ಬಿರುಕು: ಅಧಿವೇಶದನಲ್ಲಿ ಆಗಿದ್ದೇನು ಗೊತ್ತಾ?
1.9k
VIEWS
Share on FacebookShare on TwitterShare on Whatsapp

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ನಾಯಕರ ನಡುವೆಯೆ ಬಿರುಕು ಕಾಣಿಸಿಕೊಂಡಿದೆ. ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ಸಮರಸಾರಬೇಕಾದ ಬಿಜೆಪಿ ನಾಯಕರು ಅದ್ಯಾಕೋ ಗೊಂದಲದಲ್ಲಿ ಮುಳುಗಿದಂತೆ ಕಾಣಿಸಿದೆ. ಅಷ್ಟಕ್ಕೂ ಆಗಿದ್ದೇನು? ಇಲ್ಲಿದೆ ವಿವರ.

ಬೆಳಗಾವಿ, (ಡಿಸೆಂಬರ್ 08): ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಸರ್ಕಾರದ ವಿರುದ್ಧ ಹೋರಾಟಕ್ಕೆ ನಿಂತ ಬಿಜೆಪಿಯಲ್ಲಿ ಹೊಂದಾಣಿಕೆ ಕೊರತೆ ಸೃಷ್ಟಿಯಾದಂತೆ ಕಾಣುತ್ತಿದೆ. ನಿನ್ನೆ (ಡಿಸೆಂಬರ್ 07) ಸದನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಸಭಾತ್ಯಾಗ ಮಾಡಿದ್ರೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಂ ಕಲಾಪದಲ್ಲೇ ನಿಂತು ಚರ್ಚೆ ಮಾಡಿತು. ಇನ್ನು ಒಬ್ಬರು ಧರಣಿ ಮಾಡೋಣ ಎಂದು ಹೇಳಿದ್ರೆ, ಮತ್ತೊಬ್ಬರು ಸಭಾತ್ಯಾಗ ಮಾಡೋಣ ಅಂತಾ ಗೊಂದಲ ಎದ್ದಿರುವುದು ಬಹಿರಂಗವಾಗಿದೆ. ಇದರೊಂದಿಗೆ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ

ಬೆಳಗಾವಿ ಕಾರ್ಪೊರೇಟರ್ ರಮೇಶ್ ಪಾಟೀಲ್ ಪ್ರಕರಣವನ್ನ ಶಾಸಕ ಅಭಯ್ ಪಾಟೀಲ್ ಪ್ರಸ್ತಾಪಿಸಿದ್ರು. ಬಳಿಕ ಎದ್ದು ನಿಂತ ಸುನಿಲ್ ಕುಮಾರ್, ಪೃಥ್ವಿ ಸಿಂಗ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಈ ರಾಜ್ಯದ ಪೊಲೀಸರಿಗೆ ತಾಕತ್ ಇಲ್ಲ, ರಮೇಶ್ ಪಾಟೀಲ್ ಪ್ರಕರಣದಲ್ಲಿ ಆಸ್ಪತ್ರೆಗೆ ಹೋಗಿ ಬಂಧಿಸುವಷ್ಟು ಆತುರತೆ ಏನಿತ್ತು ಅಂತಾ ಕಿಡಿಕಾರಿದ್ರು. ಆಗ ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವೆ ಮಾತಿಗೆ ಮಾತು ಬೆಳೆದು R.ಅಶೋಕ್ ಸಭಾತ್ಯಾಗಕ್ಕೆ ಕರೆ ನೀಡಿದ್ರು. ಆದ್ರೆ ಸಭಾತ್ಯಾಗ ಬೇಡ ಎಂದು, ಅಭಯ್ ಪಾಟೀಲ್ ಮತ್ತು S.R.ವಿಶ್ವಾನಾಥ್ ಅಲ್ಲೇ ನಿಂತ್ರು.. ವಿಜಯೇಂದ್ರರತ್ತ ತೆರಳಿ ಸಭಾತ್ಯಾಗ ಬೇಡ, ಧರಣಿ ಮಾಡೋಣ ಅಂತಾ ಹೇಳ್ತಿದ್ರು. ಅಶೋಕ್ ನೇತೃತ್ವದಲ್ಲಿ ಅರ್ಧ ಶಾಸಕರು ಸದನದಿಂದ ಹೊರ ಬಂದ್ರೆ, ವಿಜಯೇಂದ್ರ ಜೊತೆ ಸದನದೊಳಗೆ ಮತ್ತೊಂದಿಷ್ಟು ಶಾಸಕರು ಉಳಿದುಕೊಂಡಿದ್ರು. ಸದನದಿಂದ ಹೊರ ಬಂದ ಬಳಿಕ ಆರ್​.ಅಶೋಕ್, ಉಳಿದವರನ್ನು ಹೊರಗೆ ಕರೆಯಿರಿ ಎಂದ ವಿಜಯೇಂದ್ರ ಶಾಸಕರೊಂದಿಗೆ ಹೊರನಡೆದ್ರು.

ಸದನದಿಂದ ಹೊರ ಬಂದ ಬಳಿಕ ಎರಡೆರೆಡು ನಿರ್ಧಾರದ ಬಗ್ಗೆ, ಬಿಜೆಪಿ ಶಾಸಕರು ಏರುಧ್ವನಿಯಲ್ಲಿ ಮೊಗಸಾಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ರು. ಇಂಟ್ರೆಸ್ಟಿಂಗ್ ಅಂದ್ರೆ, ಕೆಲ ಹೊತ್ತಿನ ಬಳಿಕ ವಿಪಕ್ಷ ನಾಯಕ ಆರ್​.ಅಶೋಕ್ ಮತ್ತು ಹಲವು ಬಿಜೆಪಿ ಶಾಸಕರು ಸದನಕ್ಕೆ ಹಾಜರಾದ್ರು. ಆದ್ರೆ, ಶಾಸಕ ವಿಜಯೇಂದ್ರ, ಎಸ್.ಆರ್‌. ವಿಶ್ವನಾಥ್ ಸೇರಿ ಕೆಲ ಬಿಜೆಪಿ ಶಾಸಕರು ಸದನಕ್ಕೆ ಬರಲೇ ಇಲ್ಲ. ಇನ್ನು ಶಾಸಕ ಅಭಯ್ ಪಾಟೀಲ್ ಅಂತೂ ಸ್ವಪಕ್ಷ ಬಿಜೆಪಿ ಸದಸ್ಯರ ವಿರುದ್ಧವೇ ಹರಿಹಾಯ್ದರು.

ಒಟ್ಟಿನಲ್ಲಿ ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ಸಮರಸಾರಬೇಕಾದ ಬಿಜೆಪಿ ನಾಯಕರು ಅದ್ಯಾಕೋ ಗೊಂದಲದಲ್ಲಿ ಮುಳುಗಿದಂತೆ ಕಾಣುತ್ತಿದೆ.

Previous Post

ಐಎಂಪಿಎಸ್ 820 ಕೋಟಿ ರೂ. ಅಕ್ರಮ ಹಣ ವಹಿವಾಟು; ಮಂಗಳೂರಿನಲ್ಲಿ CBI ದಾಳಿ

Next Post

ಬಿಜೆಪಿ ಶಾಸಕ ಯತ್ನಾಳ್, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು,ಅಕ್ಕಪಕ್ಕದ ನಿವಾಸಿಗಳು..!

Next Post
ಬಿಜೆಪಿ ಶಾಸಕ ಯತ್ನಾಳ್, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು,ಅಕ್ಕಪಕ್ಕದ ನಿವಾಸಿಗಳು..!

ಬಿಜೆಪಿ ಶಾಸಕ ಯತ್ನಾಳ್, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು,ಅಕ್ಕಪಕ್ಕದ ನಿವಾಸಿಗಳು..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.