Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕುಮಾರಸ್ವಾಮಿ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ: ವಿಜಯೇಂದ್ರಗೆ ಎಚ್ಚರಿಸಿದ ಕಾಂಗ್ರೆಸ್

editor tv by editor tv
December 11, 2023
in ರಾಜ್ಯ
0
ಕುಮಾರಸ್ವಾಮಿ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ: ವಿಜಯೇಂದ್ರಗೆ ಎಚ್ಚರಿಸಿದ ಕಾಂಗ್ರೆಸ್
1.9k
VIEWS
Share on FacebookShare on TwitterShare on Whatsapp

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ರಾಜಕೀಯ ಸಮೀಕರಣ ಬದಲಾದಂತೆ ಅವರ ಧಾರ್ಮಿಕ ನಿಲುವುಗಳಲ್ಲೂ ಸಹ ಬದಲಾಗುತ್ತಿವೆ. ಹೌದು…ಮೊದಲೆಲ್ಲಾ ಬಲಪಂಥಿಯ ನಿಲುವುಗಳನ್ನು ವಿರೋಧ ಮಾಡುತ್ತಾ ಬಂದಿರುವ ಕುಮಾರಸ್ವಾಮಿ ಇದೀಗ ಬಲಪಂಥದ ಕಡೆ ವಾಲಿದ್ದಾರೆ. ಇದಕ್ಕೆ ಕಾಂಗ್ರೆಸ್​​ ವ್ಯಂಗ್ಯವಾಡಿದೆ.

ಬೆಂಗಳೂರು, (ಡಿಸೆಂಬರ್ 11): ಜೆಡಿಎಸ್​​ ಎನ್​ಡಿಎ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಧಾರ್ಮಿಕ ನಿಲುವುಗಳು ಸಹ ಬದಲಾಗಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಟ್ರೋಲ್​ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಸಹ ಕುಮಾರಸ್ವಾಮಿ ಕಾಲೆಳೆದಿದ್ದು, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿಯವರು ಕೋಮುವಾದದ ಕಡೆ ಹೋಗುತ್ತಿರುವ ವೇಗ ನೋಡಿದರೆ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿಯಾಗಬೇಕಿಲ್ಲ ಎಂದು​ ಲೇವಡಿ ಮಾಡಿದೆ.

ಈ ಬಗ್ಗೆ ಎಕ್ಸ್​(ಟ್ವಿಟ್ಟರ್​) ಪೋಸ್ಟ್​ ಮಾಡಿರುವ ಕಾಂಗ್ರೆಸ್, ಕುಮಾರಸ್ವಾಮಿಯವರು ಬಿಜೆಪಿಯವರಿಗಿಂತ ಹೆಚ್ಚು ಆರ್​ಎಸ್​ಎಸ್​ ಭಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಅವರು ಕೋಮುವಾದ ಕಡೆಗೆ ಹೋಗುತ್ತಿರುವ ವೇಗ ನೋಡಿದರೆ ಕಲವೇ ದಿನಗಳಲ್ಲಿ ಬಿಜೆಪಿಗಳನ್ನೇ ಓವರ್​ ಟೇಕ್​ ಮಾಡಿ ಬಿಜೆಪಿ ಅಧ್ಯಕ್ಷರಾದರೂ ಅಚ್ಚರಿ ಇಲ್ಲ ಎಂದು ಕುಮಾರಸ್ವಾಮಿ ಅವರ ಕಾಲೆಳೆದಿದೆ.

ಬಿಜೆಪಿಯವರ ಒಳಜಗಳ ಕುಮಾರಸ್ವಾಮಿಯವರಿಗೆ ವರದಾನವಾಗಲಿದೆ ಎಂದಿರುವ ಕಾಂಗ್ರೆಸ್, ಬಿಜೆಪಿ ಹೈಕಮಾಂಡ್​ ಕುಮಾರಸ್ವಾಮಿಯವರನ್ನು ರಾಜ್ಯ ಬಿಜೆಪಿಗೆ ಪ್ರತಿಷ್ಠಾಪಿಸಿದರೂ ಅತಿಶಯೋಕ್ತಿ ಇಲ್ಲ ಎಂದು ಲೇವಡಿ ಮಾಡಿದೆ. ಅಲ್ಲದೇ ಎಚ್ಚರದಿಂದಿರಿ ಎಂದು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಹೇಳಿದೆ.

ಮೊನ್ನೇ ಅಷ್ಟೇ ಕುಮಾರಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಆರ್​ಎಸ್​ಎಸ್​ ಪ್ರಭಾಕರ್ ಭಟ್ ಅವರ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಇಲ್ಲಿಗೆ ಬಂದ ಬಳಿಕ ಮನಪರಿವರ್ತನೆಯಾಗಿದೆ ಎಂದು ಆರ್​ಎಸ್​ಎಸ್​ ಹಾಗೂ ಪ್ರಭಾಕರ್ ಭಟ್ ಅವರನ್ನು ಹಾಡಿಹೊಗಳಿದ್ದರು.

ದೇಶದ ಸಂಸ್ಕೃತಿ ಜತೆಗೆ ಗುರು ಹಿರಿಯರನ್ನು ಗೌರವಿಸುವ ಮಾನವೀಯ ಗುಣ, ರಾಷ್ಟ್ರಭಕ್ತಿಯನ್ನು ವಿದ್ಯಾರ್ಥಿಗಳಲ್ಲಿ ಮೈಗೂಡಿಸುವ ಇಂತಹ ಶಿಕ್ಷಣ ಸಂಸ್ಥೆಗಳ ಅಗತ್ಯವಿದೆ. ಪ್ರಭಾಕರ್ ಭಟ್​ ಅವರ ಬಗ್ಗೆ ನನಗೆ ಅಷ್ಟು ತಿಳಿದಿರಲಿಲ್ಲ. ಇಲ್ಲಿ ಬಾರದಿದ್ದರೆ ನನಗೆ ದೊಡ್ಡ ನಷ್ಟ ಉಂಟಾಗುತ್ತಿತ್ತು. ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತಿರುವ ಪ್ರಭಾಕರ್ ಭಟ್ಟರ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು. ಹಾಗಾಗಿ ಈ ಹಿಂದೆ ಅವರನ್ನು ಏನೇನೋ ಟೀಕಿಸಿದ್ದೇನೆ. ಈಗ ನನ್ನಲ್ಲಿ ಪರಿವರ್ತನೆ ಆಗಿದೆ ಎಂದು ಪ್ರಭಾಕರ್ ಭಟ್​ ಅವರನ್ನು ಗುಣಗಾನ ಮಾಡಿದ್ದರು.

ಈ ಗುಣಗಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಇತರೆ ಪೇಜ್​ಗಳು ಟ್ರೋಲ್​ ಮಾಡುತ್ತಿದ್ದಾರೆ.

Previous Post

ನನ್ನ, ಸಿದ್ದರಾಮಯ್ಯ ನಡುವೆ ಅಸಮಾಧಾನವಿಲ್ಲ, ಅವರಿಗೆ ಸಿಎಂ ಆಗುವ ಅದೃಷ್ಟ ಇತ್ತು: ಬಿ.ಕೆ ಹರಿಪ್ರಸಾದ್

Next Post

Puttur; “ಬುರ್ಖಾ ತೆಗೆದು ಬನ್ನಿ’ ಸೂಚನ ಫಲಕ: ತೆರವು

Next Post
Puttur; “ಬುರ್ಖಾ ತೆಗೆದು ಬನ್ನಿ’ ಸೂಚನ ಫಲಕ: ತೆರವು

Puttur; “ಬುರ್ಖಾ ತೆಗೆದು ಬನ್ನಿ’ ಸೂಚನ ಫಲಕ: ತೆರವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.