Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾತ್ರೋರಾತ್ರಿ ನಾರಾಯಣಗೌಡ ಅರೆಸ್ಟ್, 14 ದಿನ ನ್ಯಾಯಾಂಗ ಬಂಧನ- ಇಂದೂ ಪ್ರತಿಭಟನೆಗೆ ಕರೆ

editor tv by editor tv
December 28, 2023
in ರಾಜ್ಯ
0
ರಾತ್ರೋರಾತ್ರಿ ನಾರಾಯಣಗೌಡ ಅರೆಸ್ಟ್, 14 ದಿನ ನ್ಯಾಯಾಂಗ ಬಂಧನ- ಇಂದೂ ಪ್ರತಿಭಟನೆಗೆ ಕರೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರ ಹೋರಾಟದ ಕಿಚ್ಚು ಜೋರಾಗಿದೆ. ಬುಧವಾರ ರಾತ್ರೋರಾತ್ರಿ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಬಂಧಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇಂದು ನಸುಕಿನ ಜಾವ ಕರವೇ (Karve) ಅಧ್ಯಕ್ಷ ನಾರಾಯಣಗೌಡ (Narayan Gowda) ಸೇರಿದಂತೆ 29 ಜನರನ್ನು ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಬಳಿಕ ನಾರಾಯಣಗೌಡರು ಸೇರಿದಂತೆ  29 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

 ಇತ್ತ ಕರವೇ ಅಧ್ಯಕ್ಷ ನಾರಾಯಣಗೌಡ ಬಂಧನ ಹಿನ್ನೆಲೆಯಲ್ಲಿ ಸಿಎಂ ಮನೆ ಮುಂದೆ ಮುತ್ತಿಗೆ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಸಿಎಂ ಮನೆ ಮುಂದೆ ಅಲರ್ಟ್ ಆದ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಸಿಎಂ ಮನೆ, ಗೃಹ ಕಚೇರಿ ಮುಂದೆ ಹೆಚ್ಚುವರಿ ಪೊಲೀಸರು ನಿಯೋಜನೆಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಿಎಂ ನಿವಾಸದ ಬಳಿ ಹೆಚ್ಚು ಬ್ಯಾರಿಕೇಡ್ ಹಾಕಲಾಗಿದೆ. ಇಂದು 10 ಗಂಟೆ ನಂತರ ನಗರದ ಹಲವೆಡೆ ಕರವೇ ಪ್ರತಿಭಟನೆ ಸಾಧ್ಯತೆ ಇದೆ. ಇತ್ತ ಮುತ್ತಿಗೆಗೆ ಮುಂದಾದವರ ವಶಕ್ಕೆ ಪಡೆಯಲು ಬಿಎಂಟಿಸಿ (BMTC) ಬಸ್ ವ್ಯವಸ್ಥೆ ಮಾಡಲಾಗಿದೆ

ಏನಿದು ಘಟನೆ..?: ಬುಧವಾರ ಇಂಗ್ಲಿಷ್ ನಾಮಫಲಕಗಳ (Englih Board) ವಿರುದ್ಧ ಹೋರಾಟ ಮಾಡಿದ ಕರವೇ ನಾರಾಯಣಗೌರನ್ನ ಅರೆಸ್ಟ್ ಮಾಡಿ ಯಲಹಂಕದ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿತ್ತು. ಡಿಸಿಪಿ ಲಕ್ಷ್ಮಿಪ್ರಸಾದ್ ನೇತೃತ್ವದಲ್ಲಿ ನಾರಾಯಣಗೌಡ ಸೇರಿದಂತೆ 20ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಮೆಡಿಕಲ್ ಟೆಸ್ಟ್ ಮಾಡಲಾಗಿತ್ತು. ನಾರಾಯಣಗೌಡರನ್ನ ಅರೆಸ್ಟ್ ಮಾಡೋ ಮೊದಲು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣಗೌಡರನ್ನ ಅರೆಸ್ಟ್ ಮಾಡಿದ್ರೆ ನಾವು ಸುಮ್ಮನೆ ಇರಲ್ಲ. ಅರೆಸ್ಟ್ ಮಾಡಿದ್ರೆ ಪರಿಸ್ಥಿತಿ ಬೇರೆ ತರ ಇರುತ್ತೆ. ನಾಡಲ್ಲಿ ಬೆಂಕಿ ಹತ್ಕೊಂಡು ಉರಿಯುತ್ತೆ ಎಂದಿದ್ದರು.

ಜೈಲಿಗೆ ಹಾಕಿದ್ರೆ ನಾವು ಸುಮ್ಮನಿರಲ್ಲ. ಒಬ್ಬ ಸಚಿವನೂ ಬಂದು ನಮ್ಮ ಕೂಗನ್ನು ಕೇಳಲಿಲ್ಲ. ಸಚಿವರು ಅಯೋಗ್ಯರು. ಸಚಿವರ ಮನೆಮುಂದೆ ಧಿಕ್ಕಾರ ಕೂಗಿ ಪ್ರಾಣತ್ಯಾಗ ಮಾಡ್ತೇವೆ ಎಂದು ಕಿಡಿಕಾರಿದರು. ಇದೇ ವೇಳೆ ಬಿಎಂಟಿಸಿ ಬಸ್‍ನಲ್ಲಿ ಮೆಡಿಕಲ್ ಟೆಸ್ಟ್ ಗೆ ಕರೆದುಕೊಂಡು ಹೋಗುವಾಗ ಕರವೇ ಕಾರ್ಯಕರ್ತರು ಬಸ್‍ನ ತಡೆದು ಗಾಜನ್ನು ಪುಡಿ ಪುಡಿ ಮಾಡಿದರು. ಇದೇ ವೇಳೆ ನಾರಾಯಣಗೌಡ ಅವರು ಇಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆಕೊಟ್ಟಿದ್ದು, ಇಂದು ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಸಿಎಂ ಹಾಗೂ ಸಚಿವರ ಮನೆ ಮುಂದೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುವ ಸಾಧ್ಯತೆಗಳಿವೆ.

Previous Post

ಎಂಫಿಲ್‌ಗೆ ಮಾನ್ಯತೆ ಇಲ್ಲ, ಅಡ್ಮಿಷನ್‌ ನಿಲ್ಲಿಸಿ – ಯುಜಿಸಿ

Next Post

ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ’ ವಿವಾದಾತ್ಮಕ ಹೇಳಿಕೆ; ಕಲ್ಲಡ್ಕ ಪ್ರಭಾಕರ್ ಭಟ್ಟನ ಬಂಧನಕ್ಕೆ ರಾಮನಾಥ್ ರೈ ಆಗ್ರಹ

Next Post
ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ’ ವಿವಾದಾತ್ಮಕ ಹೇಳಿಕೆ; ಕಲ್ಲಡ್ಕ ಪ್ರಭಾಕರ್ ಭಟ್ಟನ ಬಂಧನಕ್ಕೆ ರಾಮನಾಥ್ ರೈ ಆಗ್ರಹ

ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ' ವಿವಾದಾತ್ಮಕ ಹೇಳಿಕೆ; ಕಲ್ಲಡ್ಕ ಪ್ರಭಾಕರ್ ಭಟ್ಟನ ಬಂಧನಕ್ಕೆ ರಾಮನಾಥ್ ರೈ ಆಗ್ರಹ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.