Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

editor tv by editor tv
December 29, 2023
in ರಾಷ್ಟ್ರೀಯ
0
ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ
1.9k
VIEWS
Share on FacebookShare on TwitterShare on Whatsapp

ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಗ್ಗೆ ತಮ್ಮ ಆತಂಕವನ್ನು ಪುನರುಚ್ಚರಿಸಿದ್ದು, ಇವಿಎಂಗಳನ್ನು ಸರಿಪಡಿಸದಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದ್ದಾರೆ.

ಇವಿಎಂಗಳಲ್ಲಿ ಬಗ್ಗೆ ನಂಬಿಕೆಯ ಕೊರತೆಯಿದೆ ಎಂದು ಹೇಳಿದ ಸ್ಯಾಮ್ ಪಿತ್ರೋಡಾ, ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೂ (ಇಸಿಐ) ಪತ್ರ ಬರೆದಿರುವುದಾಗಿ ಹೇಳಿದ್ದಾರೆ. ಚುನಾವಣಾ ಆಯೋಗದ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೆ, ಆದರೆ ಅದು ಪ್ರತಿಕ್ರಿಯಿಸದಿದ್ದಾಗ ನಾನು ಮಾತನಾಡಲು ನಿರ್ಧರಿಸಿದೆ.  ಪಂಚ ರಾಜ್ಯಗಳ ಚುನಾವಣೆಗಳು ಮುಗಿದು 2024ರ ಚುನಾವಣೆ ಬರುತ್ತಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇವಿಎಂ ಬಗ್ಗೆ ನಂಬಿಕೆಯ ಕೊರತೆಯಿದೆ ಎಂದು ನಾನು ಭಾವಿಸುತ್ತೇನೆ. ಈ ವರದಿಯನ್ನು ಆಧರಿಸಿ ಚುನಾವಣಾ ಆಯೋಗವು ವಿಶ್ವಾಸವನ್ನು ಪುನರ್‌ ನಿರ್ಮಿಸಲು ಸ್ಪಂದಿಸಬೇಕು. ಮುಂದಿನ ಚುನಾವಣೆಗೆ ಮೊದಲು ಇವಿಎಂ ಸರಿಪಡಿಸಬೇಕು. ಇವಿಎಂ ಸರಿಪಡಿಸದಿದ್ದರೆ 400 ಸ್ಥಾನಗಳು ನಿಜವಾಗಬಹುದು. ಇವಿಎಂ ಸರಿಪಡಿಸಿದರೆ ಅಷ್ಟು ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇವಿಎಂಗಳ  ಪಾರದರ್ಶಕತೆ ಬಗ್ಗೆ ಪ್ರಶ್ನೆಗಳು ಹೊಸದೇನಲ್ಲ ಏಕೆಂದರೆ ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಹಲವಾರು ಬಾರಿ ಎಲೆಕ್ಟ್ರಾನಿಕ್ ಮತಯಂತ್ರಗಳ ದುರ್ಬಳಕೆ ಬಗ್ಗೆ ಆರೋಪಿಸಿದೆ. ಚುನಾವಣಾ ಆಯೋಗ ಈ ರೀತಿಯ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ ಮತ್ತು ರಾಜಕೀಯ ಪಕ್ಷಗಳು ತಮ್ಮ ವಾದವನ್ನು ಸಾಬೀತುಪಡಿಸುವಂತೆ ಹೇಳಿದೆ. ಬಿಜೆಪಿಯು ಈ ವಿಷಯದ ಬಗ್ಗೆ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡಿದ್ದು, ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಪ್ರತಿಪಕ್ಷಗಳು ಈ ರೀತಿ ಹೇಳುತ್ತಿದ್ದಾರೆ ಎಂದು ಹೇಳಿಕೊಂಡು ಬಂದಿದೆ.

ರಾಮ ಮಂದಿರದ ಬಗ್ಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಸ್ಯಾಮ್ ಪಿತ್ರೋಡಾ, ಭಾರತದ ಶೇ.60ರಷ್ಟು ಜನರು ಬಿಜೆಪಿಗೆ ಮತ ಹಾಕುವುದಿಲ್ಲ. ಆದರೆ ಪ್ರಧಾನಿ ಮೋದಿ ಎಲ್ಲರ ಪ್ರಧಾನಿಯಾಗಿದ್ದಾರೆ. ಉದ್ಯೋಗ, ಹಣದುಬ್ಬರ, ವಿಜ್ಞಾನ ಮತ್ತು ತಂತ್ರಜ್ಞಾನದಂತಹ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಹೆಚ್ಚು ಮಾತನಾಡಬೇಕು ಎಂದು ಹೇಳಿದರು.

ರಾಮ ಮಂದಿರದ ಬಗ್ಗೆ ನನ್ನ ಹೇಳಿಕೆಗಳು ತಿರುಚಲ್ಪಟ್ಟಿವೆ. ನಾನು ಧರ್ಮವು ವೈಯಕ್ತಿಕ ವಿಷಯ ಎಂದು ಹೇಳುತ್ತಿದ್ದೇನೆ. ಅದನ್ನು ಜನರಿಗೆ ಬಿಡಿ, ಜನರು ತಮಗೆ ಬೇಕಾದುದನ್ನು ಆಚರಿಸಬೇಕು. ರಾಜಕೀಯಕ್ಕೆ ಧರ್ಮವನ್ನು ಎಳೆದು ತರುವುದು ಬೇಡ ಎಂದು ಅವರು ರಾಮ ಮಂದಿರದ ಕುರಿತು ತಮ್ಮ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.  ರಾಮ ಮಂದಿರ ನಿಜವಾದ ಸಮಸ್ಯೆಯೋ ಅಥವಾ ಅದಕ್ಕಿಂತ ನಿರುದ್ಯೋಗ, ಹಣದುಬ್ಬರ ಸಮಸ್ಯೆಯೋ ಎಂದು ಇದಕ್ಕೂ ಮೊದಲು ಸ್ಯಾಮ್ ಪಿತ್ರೋಡಾ ಪ್ರಶ್ನಿಸಿದ್ದರು.

Previous Post

Qatar ; ಮರಣದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಯೋಧರಿಗೆ ಬಿಗ್ ರಿಲೀಫ್

Next Post

Bantwala: ಕಾರು ಡಿಕ್ಕಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

Next Post
Bantwala: ಕಾರು ಡಿಕ್ಕಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

Bantwala: ಕಾರು ಡಿಕ್ಕಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.