Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ :ಉಚಿತ ಆರೋಗ್ಯ ತಪಾಸಣಾ ಶಿಬಿರದಿನಾಂಕ 10-01-2024 ರಿಂದ 10-02-2024 ರವರೆಗೆ

editor tv by editor tv
January 9, 2024
in ರಾಜ್ಯ
0
ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ :ಉಚಿತ ಆರೋಗ್ಯ ತಪಾಸಣಾ ಶಿಬಿರದಿನಾಂಕ 10-01-2024 ರಿಂದ 10-02-2024 ರವರೆಗೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು :ಕಣಚೂರು ಆಸ್ಪತ್ರೆ ದೇರಳಕಟ್ಟೆ ಇದರ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ ಮತ್ತು ಮಧುಮೇಹ (ಡಯಾಬಿಟಿಸ್) ಕಾಯಿಲೆ ತಡೆಗಟ್ಟುವ ಮುಂಜಾಗ್ರತಾ ತಪಾಸಣಾ ಶಿಬಿರ ದಿನಾಂಕ 10 ಜನವರಿ ಯಿಂದ ಪೆಬ್ರವರಿ 10ರವರೆಗೆ ನಡೆಯಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ

ಶಿಬಿರದ ಸೌಲಭ್ಯಗಳು
——————–
♦️ಉಚಿತ ರಕ್ತದೊತ್ತಡ, ಎತ್ತರ ಮತ್ತು ತೂಕ ಪರೀಕ್ಷೆ, IDRS Scoring, ರಕ್ತದ ಸಕ್ಕರೆ (GRBS). ಪರೀಕ್ಷೆ ಮಾಡಲಾಗುವುದು.
♦️ಶಿಬಿರದಲ್ಲಿ ಬರುವ ರೋಗಿಗಳಿಗೆ ವೈದ್ಯರು ಸೂಚಿಸಿದರೆ ರೂ.1699-/ರ ಮಧುಮೇಹ ಆರೋಗ್ಯ ತಪಾಸಣಾ ಪ್ಯಾಕೇಜ್ ನ್ನು ರೂ.1234-/ ರಿಯಾಯಿತಿಯಲ್ಲಿ ಮಾಡಲಾಗುವುದು.
➖➖➖➖➖➖➖➖➖➖➖➖
ಹೃದಯಾಘಾತ (Heart Attack) ಮುಂಜಾಗ್ರತಾ ತಪಾಸಣಾ ಶಿಬಿರ

ಶಿಬಿರದಲ್ಲಿ ಬರುವ ರೋಗಿಗಳಿಗೆ
♦️ ರೂ.1234-/ಯಲ್ಲಿ ಹೃದಯದ ಪರೀಕ್ಷೆಯನ್ನು ಮಾಡಲಾಗುವುದು.
CBC ರಕ್ತದ ಪರೀಕ್ಷೆ
Lipid profile ಕೊಬ್ಬಿನಾಂಶ ಪತ್ತೆ ಹಚ್ಚುವಿಕೆ
LFT ಲಿವರ್ ಕ್ರಿಯೆಯ ಪರೀಕ್ಷೆ
RFT ಕಿಡ್ನಿಯ ಕ್ರಿಯೆಯ ಪರೀಕ್ಷೆ
TSH ಥೈರಾಯಿಡ್ ಪರೀಕ್ಷೆ
ECG ಇ. ಸಿ ಜಿ
TMT ಟಿ.ಎಂ.ಟಿ
ಹೃದ್ರೋಗ ವೈದ್ಯರ ಸಮಾಲೋಚನೆ

➖➖➖➖➖➖➖➖➖➖➖➖

ಶ್ವಾಸಕೋಶ, ಅಸ್ತಮಾ ತಪಾಸಣಾ ಶಿಬಿರ

ಶಿಬಿರದ ಸೌಲಭ್ಯಗಳು
——————–
♦️ಕಫ ಪರೀಕ್ಷೆ ಉಚಿತವಾಗಿ ಮಾಡಲಾಗುವುದು
♦️ಶ್ವಾಸಕೋಶದ ಪರೀಕ್ಷೆ PFT ಉಚಿತವಾಗಿ ಮಾಡಲಾಗುವುದು.
ವೈದ್ಯರು ಸೂಚಿಸಿದರೆ
CBC ರಕ್ತದ ಪರೀಕ್ಷೆ ಮತ್ತು
Chest X-ray ರೂ.499-/ಯಲ್ಲಿ ಮಾಡಲಾಗುವುದು.
➖➖➖➖➖➖➖➖➖➖➖➖

ಹರ್ನಿಯಾ, ಥೈರಾಯಿಡ್ ಪಿತ್ತಕೋಶದಲ್ಲಿ ಕಲ್ಲು ಸ್ತನದಲ್ಲಿ ಗಂಟು, ಅಪೆಂಡಿಕ್ಸ್, ವೆರಿಕೋಸ್ ವೇನ್, ಮೂಲವ್ಯಾಧಿ, ಆಂದ್ರವಾಯು ತಪಾಸಣಾ ಶಿಬಿರ


ತಪಾಸಣೆಯು ಉಚಿತವಾಗಿರುತ್ತದೆ. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ರಿಯಾಯಿತಿಯಲ್ಲಿ ಮಾಡಲಾಗುವುದು.
ಶಸ್ತ್ರ ಚಿಕಿತ್ಸೆಯು ಅವಶ್ಯವಿದ್ದಲ್ಲಿ ವೈದ್ಯರು ಸೂಚಿಸಿದರೆ ಪ್ಯಾಕೇಜ್ ಯಡಿಯಲ್ಲಿ ರಿಯಾಯಿತಿಯಲ್ಲಿ ಮಾಡಲಾಗುವುದು.
➖➖➖➖➖➖➖➖➖➖➖➖

ಕಣ್ಣಿನ ತಪಾಸಣಾ ಶಿಬಿರ
ಶಿಬಿರದಲ್ಲಿ
————–

♦️ಕಣ್ಣಿನ ಪರೀಕ್ಷೆ ಉಚಿತವಾಗಿ ಮಾಡಲಾಗುವುದು.
♦️ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ
SICS ರೂ.3500-/ ಯಲ್ಲಿ ಮಾಡಲಾಗುವುದು
♦️Phaco ರೂ.8500-/+ಲೆನ್ಸ್
♦️SICS-DBCS ಉಚಿತವಾಗಿರುತ್ತದೆ
➖➖➖➖➖➖➖➖➖➖➖➖

ಗರ್ಭಕೋಶದ ಗೆಡ್ಡೆ ತಪಾಸಣಾ ಶಿಬಿರ


————
♦️ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ರಿಯಾಯಿತಿಯಲ್ಲಿ ಮಾಡಲಾಗುವುದು.
♦️ಗರ್ಭಕೋಶದ ಕ್ಯಾನ್ಸರ್ ಪತ್ತೆ ಹಚ್ಚುವಿಕೆ – ಪ್ಯಾಪ್ ಸ್ಮಿಯರ್ ರಿಯಾಯಿತಿಯಲ್ಲಿ ಮಾಡಲಾಗುವುದು.
♦️ಗರ್ಭಕೋಶದ ಗೆಡ್ಡೆ ಶಸ್ತ್ರ ಚಿಕಿತ್ಸೆ
ಮತ್ತು ಗರ್ಭ ಕೋಶದ ತೆಗೆಯುವಿಕೆ
ವೈದ್ಯರು ಸೂಚಿಸಿದರೆ ರೂ.15000-/ ಪ್ಯಾಕೇಜ್ ಯಡಿಯಲ್ಲಿ ಮಾಡಲಾಗುವುದು.
♦️ ಸಾಮಾನ್ಯ ಹೆರಿಗೆ ಉಚಿತವಾಗಿರುತ್ತದೆ.
♦️ ಸಿಸೇರಿಯನ್ ಹೆರಿಗೆ ರೂ.6000-/ ಪ್ಯಾಕೇಜ್ ಯಡಿಯಲ್ಲಿ ಮಾಡಲಾಗುವುದು.
*ಷರತ್ತುಗಳು ಅನ್ವಯಿಸುತ್ತದೆ.

➖➖➖➖➖➖➖
ಹೆಚ್ಚಿನ ಮಾಹಿತಿಗಾಗಿ
7353774782
7353775782
9686051606

Previous Post

ಮುಸ್ಲಿಮರ ಜನಸಂಖ್ಯೆ ಹೆಚ್ಚಾದ್ರೆ ಹಿಂದೂಗಳ ಪರಿಸ್ಥಿತಿ ಹೇಗಿರತ್ತೆ ಯೋಚ್ನೆ ಮಾಡಿ: ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ವೈರಲ್

Next Post

ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು

Next Post
ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು

ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.