Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು

editor tv by editor tv
January 9, 2024
in ರಾಜ್ಯ
0
ವಿಜಯಪುರ ಪಾಲಿಕೆ ಮತ್ತೆ ಕಾಂಗ್ರೆಸ್‌ ತೆಕ್ಕೆಗೆ – ಚುನಾವಣೆ ಬಹಿಷ್ಕರಿಸಿದ ಯತ್ನಾಳ್‌, ಬಿಜೆಪಿ ಸದಸ್ಯರು
1.9k
VIEWS
Share on FacebookShare on TwitterShare on Whatsapp

ವಿಜಯಪುರ: ಮಹಾನಗರ ಪಾಲಿಕೆ ಮೇಯರ್‌ ಹುದ್ದೆ ಮತ್ತೆ ಕಾಂಗ್ರೆಸ್ (Congress) ಪಾಲಾಗಿದೆ. 21ನೇ ಅವಧಿಯ ಮೇಯರ್‌ ಆಗಿ ಕಾಂಗ್ರೆಸ್‌ನ ಮೆಹಜಬೀನ್ ಹೊರ್ತಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ವರ್ಗಕ್ಕೆ (General Category) ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಒಟ್ಟು 22 ಮತಗಳನ್ನು ಪಡೆದು ಮೇಯರ್ ಆಗಿ ಮಹೆಜಬೀನ್ ಹೊರ್ತಿ ಆಯ್ಕೆಯಾದರು.

10 ಕಾಂಗ್ರೆಸ್ ಸದಸ್ಯರು, ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಠೋಡ್ ಮತಗಳ ಬೆಂಬಲದೊಂದಿಗೆ ಗೆಲವು ಸಾಧಿಸಿದ್ದಾರೆ.

ಬಿಜೆಪಿಯ (BJP) 17 ಸದಸ್ಯರ ಪೈಕಿ ಓರ್ವ ಬಿಜೆಪಿ ಸದಸ್ಯ ನಿಧನರಾಗಿದ್ದು, ಬಿಜೆಪಿ ಬಲ ಕುಸಿದಿತ್ತು. 16 ಸದಸ್ಯರ ಜೊತೆಗೆ ನಗರ ಶಾಸಕ ಯತ್ನಾಳ್ ಹಾಗೂ ಸಂಸದ ರಮೇಶ ಜಿಗಜಿಣಗಿ ಮತ ಸೇರಿ ಒಟ್ಟು 18 ಮತಗಳು ಮಾತ್ರ ಬಿಜೆಪಿ ಕೈಯ್ಯಲ್ಲಿತ್ತು. ಓರ್ವ ಸದಸ್ಯ ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಬಾರದು ಎಂದು ಬಿಜೆಪಿ ಮನವಿ ಮಾಡಿತ್ತು.

ಉಪಮೇಯರ್ ಸ್ಥಾನ ಎಸ್‌ಟಿ ಸಮಾಜಕ್ಕೆ ಮೀಸಲಾಗಿದ್ದ ಕಾರಣ ಯಾರು ಪ್ರತಿಸ್ಪರ್ಧಿ ಇರಲಿಲ್ಲ. ಹೀಗಾಗಿ ಉಪ‌ ಮೇಯರ್ ಆಗಿ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾದರು

ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿಸಿ ಬಿಜೆಪಿಯ 16 ಸದಸ್ಯರು ಹಾಗೂ ನಗರ ಶಾಸಕ ಯತ್ನಾಳ್‌ ಹೊರ ನಡೆದ ಪ್ರಸಂಗ ನಡೆಯಿತು. ಇದು ಅಕ್ರಮದ ಚುನಾವಣೆಯಾಗಿದ್ದು ಸರ್ಕಾರದ ಅಣತಿಯಂತೆ ಚುನಾವಣಾಧಿಕಾರಿಗಳು ನಡೆದುಕೊಂಡಿದ್ದಾರೆ. ಈ ಚುನಾವಣೆಯ ಬಗ್ಗೆ ನಾವು ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಯತ್ನಾಳ್ ಕಿಡಿಕಾರಿದರು.

ಸಚಿವ ಎಂಬಿ ಪಾಟೀಲ್‌ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಬಿಜೆಪಿ ಮೊದಲೇ ಸೋಲು ಒಪ್ಪಿಕೊಂಡಿತ್ತು. ಎಲ್ಲರ ಸಹಾಯದಿಂದ ಕಾಂಗ್ರೆಸ್ ಚುಕ್ಕಾಣಿ ಹಿಡಿದಿದೆ. ನಗರದ ಅಭಿವೃದ್ಧಿಗಾಗಿ ನಾವು ಶ್ರಮಿಸುತ್ತೇವೆ ಎಂದು ಹೇಳಿದರು. ಗೆಲವು ಸಾಧಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಾಲಿಕೆಯ ಆವರಣದಲ್ಲೇ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.‌ ಕಾಂಗ್ರೆಸ್‌ ಸದಸ್ಯರು ರಾಜಹಂಸ ಬಸ್‌ ಮೂಲಕ ಚುನಾವಣೆಗೆ ಆಗಮಿಸಿದ್ದು ವಿಶೇಷವಾಗಿತ್ತು.

Previous Post

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ :ಉಚಿತ ಆರೋಗ್ಯ ತಪಾಸಣಾ ಶಿಬಿರದಿನಾಂಕ 10-01-2024 ರಿಂದ 10-02-2024 ರವರೆಗೆ

Next Post

BR Shetty: ಸಾವಿರ ಕೋಟಿ ರೂ ಬಜೆಟ್​ನಲ್ಲಿ ಮಹಾಭಾರತ ಸಿನಿಮಾ ನಿರ್ಮಿಸಲು ಹೊರಟಿದ್ದ ಈ ಕನ್ನಡಿಗನಿಗೆ ಈಗ ದಿಕ್ಕುತೋಚದ ಸ್ಥಿತಿ

Next Post
BR Shetty: ಸಾವಿರ ಕೋಟಿ ರೂ ಬಜೆಟ್​ನಲ್ಲಿ ಮಹಾಭಾರತ ಸಿನಿಮಾ ನಿರ್ಮಿಸಲು ಹೊರಟಿದ್ದ ಈ ಕನ್ನಡಿಗನಿಗೆ ಈಗ ದಿಕ್ಕುತೋಚದ ಸ್ಥಿತಿ

BR Shetty: ಸಾವಿರ ಕೋಟಿ ರೂ ಬಜೆಟ್​ನಲ್ಲಿ ಮಹಾಭಾರತ ಸಿನಿಮಾ ನಿರ್ಮಿಸಲು ಹೊರಟಿದ್ದ ಈ ಕನ್ನಡಿಗನಿಗೆ ಈಗ ದಿಕ್ಕುತೋಚದ ಸ್ಥಿತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.