Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Petrol Diesel Price: ಪೆಟ್ರೋಲ್, ಡೀಸಲ್ ಬೆಲೆ 10 ರೂವರೆಗೆ ಕಡಿಮೆ ಆಗುವ ಸಾಧ್ಯತೆ

editor tv by editor tv
January 17, 2024
in ರಾಷ್ಟ್ರೀಯ
0
Petrol Diesel Price: ಪೆಟ್ರೋಲ್, ಡೀಸಲ್ ಬೆಲೆ 10 ರೂವರೆಗೆ ಕಡಿಮೆ ಆಗುವ ಸಾಧ್ಯತೆ
1.9k
VIEWS
Share on FacebookShare on TwitterShare on Whatsapp

ನಷ್ಟದ ಪೊರೆ ಕಳಚಿ ಲಾಭದ ಹಳಿಗೆ ಬಂದಿರುವ ಪೆಟ್ರೋಲಿಯಂ ಕಂಪನಿಗಳು ಈಗ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಇಳಿಸುವ ಸಾಧ್ಯತೆ ಇದೆ. ಒಂದು ಲೀಟರ್​ಗೆ 5ರಿಂದ 10 ರೂನಷ್ಟು ಬೆಲೆ ಇಳಿಕೆ ಆಗಬಹುದು ಎಂದು ವರದಿಗಳು ಹೇಳುತ್ತಿವೆ. 2022ರ ಏಪ್ರಿಲ್ ತಿಂಗಳಿಂದಲೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಸ್ಥಿರವಾಗಿದೆ.

ನವದೆಹಲಿ, ಜನವರಿ 17: ಕಳೆದ ಎರಡು ವರ್ಷದಿಂದ ಸಾಕಷ್ಟು ಲಾಭ ಮಾಡಿರುವ ಭಾರತದ ಪೆಟ್ರೋಲಿಯಂ ಕಂಪನಿಗಳು (Oil Marketing companies) ಈಗ ಪೆಟ್ರೋಲ್ಮ ತ್ತು ಡೀಸಲ್ ಬೆಲೆಗಳನ್ನು ಇಳಿಸುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಗಳು ಮತ್ತೆ ಬರುತ್ತಿವೆ. ಫೆಬ್ರುವರಿ ತಿಂಗಳಲ್ಲಿ ಸರಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಲೀಟರ್​ಗೆ 10 ರೂವರೆಗೂ ಬೆಲೆ ಇಳಿಕೆ ಮಾಡಬಹುದು ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆ ಕಡಿಮೆ ಆಗಬಹುದು ಎಂದು ಡಿಸೆಂಬರ್ ತಿಂಗಳಲ್ಲೂ ವರದಿಗಳು ಬಂದಿದ್ದವು. ಲೋಕಸಭೆ ಚುನಾವಣೆಗೆ ಒಂದು ಅಥವಾ ಎರಡು ತಿಂಗಳು ಇರುವ ಮುನ್ನ ಬೆಲೆ ಇಳಿಕೆ ಆಗಬಹುದು ಎನ್ನಲಾಗಿದೆ.

ಭಾರತದಲ್ಲಿ 2022ರ ಏಪ್ರಿಲ್ ತಿಂಗಳಿಂದಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಸ್ಥಿರವಾಗಿವೆ. ಅದೇ ವೇಳೆ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಅಗ್ಗಗೊಂಡಿವೆ. ರಷ್ಯಾದಿಂದಲೂ ಕಡಿಮೆ ಬೆಲೆಗೆ ತೈಲವನ್ನು ಪಡೆಯಲಾಗುತ್ತಿದೆ. ಅಲ್ಲಿಯವರೆಗೆ ಸಾಕಷ್ಟು ನಷ್ಟಗಳನ್ನು ಕಂಡಿದ್ದ ಭಾರತದ ಪೆಟ್ರೋಲಿಯಂ ಕಂಪನಿಗಳು ಕಳೆದ ಎರಡು ವರ್ಷದಿಂದ ನಷ್ಟದ ಸುಳಿಯಿಂದ ಹೊರಬಂದಿರುವುದಷ್ಟೇ ಅಲ್ಲ ಲಾಭದ ಹಳಿಗೂ ಬಂದಿವೆ. ಈ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್​ನಿಂದ ಡಿಸೆಂಬರ್​ನ ಅವಧಿ) ಇಂಡಿಯನ್ ಆಯಿಲ್, ಎಚ್​ಪಿ, ಭಾರತ್ ಪೆಟ್ರೋಲಿಯಂ ಕಂಪನಿಗಳು 75,000 ಕೋಟಿ ರೂನಷ್ಟು ಲಾಭ ಹೊಂದಿರಬಹುದು.

ಪೆಟ್ರೋಲ್ ಬೆಲೆ ಇಳಿಕೆಯಿಂದ ಸರ್ಕಾರಕ್ಕೆ ಚುನಾವಣೆ ಹಾಗೂ ಹಣದುಬ್ಬರ ಎರಡೂ ಲಾಭ

ವರದಿಯ ಪ್ರಕಾರ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಸದ್ಯಕ್ಕೆ ಒಂದು ಲೀಟರ್​ಗೆ 10 ರೂನಷ್ಟು ಲಾಭದ ಮಾರ್ಜಿನ್ ಹೊಂದಿವೆ. ಇದರಲ್ಲಿ ಒಂದಷ್ಟು ಮೊತ್ತವನ್ನು ಗ್ರಾಹಕರಿಗೆ ವರ್ಗಾಯಿಸಬಹುದು. ಪೆಟ್ರೋಲ್ ಮತ್ತು ಡೀಸಲ್ ಒಂದು ಲೀಟರ್​ಗೆ 5ರಿಂದ 10 ರೂವರೆಗೆ ಬೆಲೆ ಇಳಿಕೆ ಕಾಣಬಹುದು.

ಪೆಟ್ರೋಲ್ ಡೀಸಲ್ ಬೆಲೆ ಇಳಿಕೆಯಿಂದ ಸರ್ಕಾರಕ್ಕೂ ಎರಡು ರೀತಿಯಲ್ಲಿ ಅನುಕೂಲವಾಗುತ್ತದೆ. ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಗಳು ಇರುವುದರಿಂದ ಜನಬೆಂಬಲ ಸಿಗಬಹುದೆಂದು ನಿರೀಕ್ಷಿಸಬಹುದು. ಹಾಗೆಯೇ, ಪೆಟ್ರೋಲ್ ಡೀಸಲ್ ಬೆಲೆ ಇಳಿಕೆಯ ಪರಿಣಾಮವಾಗಿ ಬೇರೆ ಬೆಲೆಗಳೂ ಕಡಿಮೆ ಆಗಬಹುದು. ಇದರಿಂದ ಹಣದುಬ್ಬರ ಏರಿಕೆಗೆ ಸ್ವಲ್ಪ ಕಡಿವಾಣ ಬೀಳಬಹುದು.

ಈಗೆಷ್ಟಿದೆ ಪೆಟ್ರೋಲ್ ಬೆಲೆ?

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 96.72 ರೂ ಇದೆ. ಡೀಸಲ್ ಬೆಲೆ ಲೀಟರ್​ಗೆ 89.62 ರೂ ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 106.31 ರೂ ಇದ್ದರೆ ಡೀಸಲ್ ಬೆಲೆ 94.27 ರೂ ಇದೆ. ಬೆಂಗಳೂರಿನಲ್ಲಿ ಈಗ ಪೆಟ್ರೋಲ್ ಬೆಲೆ ಲೀಟರ್​ಗೆ 101.94 ರೂ ಇದೆ. ಡೀಸಲ್ ಬೆಲೆ 87.89 ರೂ ಇದೆ.

Previous Post

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

Next Post

ವಿಜಯಪುರದಲ್ಲಿ ಲುಲು ಗ್ರೂಪ್‌ನಿಂದ ₹300 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

Next Post
ವಿಜಯಪುರದಲ್ಲಿ ಲುಲು ಗ್ರೂಪ್‌ನಿಂದ ₹300 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

ವಿಜಯಪುರದಲ್ಲಿ ಲುಲು ಗ್ರೂಪ್‌ನಿಂದ ₹300 ಕೋಟಿ ಹೂಡಿಕೆ: ಎಂಬಿ ಪಾಟೀಲ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.