Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಪಂದ್ಯ ಟೈ, ಸೂಪರ್ ಓವರ್ ಟೈ, 2ನೇ ಸೂಪರ್ ಓವರ್‌ನಲ್ಲಿ ಗೆದ್ದು ಸಂಭ್ರಮಿಸಿದ ಭಾರತ

editor tv by editor tv
January 17, 2024
in ಕ್ರೀಡೆ
0
ಪಂದ್ಯ ಟೈ, ಸೂಪರ್ ಓವರ್ ಟೈ, 2ನೇ ಸೂಪರ್ ಓವರ್‌ನಲ್ಲಿ ಗೆದ್ದು ಸಂಭ್ರಮಿಸಿದ ಭಾರತ
1.9k
VIEWS
Share on FacebookShare on TwitterShare on Whatsapp

ಭಾರತ ನೀಡಿದ 212 ರನ್ ಟಾರ್ಗೆಟ್ ಚೇಸ್ ಮಾಡಿದ ಆಫ್ಘಾನಿಸ್ತಾನ ಪಂದ್ಯ ಟೈ ಮಾಡಿತು. ಸೂಪರ್ ಓವರ್‌ನಲ್ಲಿ ಆಫ್ಘಾನಿಸ್ತಾನ ನೀಡಿದ 17 ರನ್ ಟಾರ್ಗೆಟನ್ನು ಭಾರತ ಟೈ ಮಾಡಿಕೊಂಡಿತು. ಹೀಗಾಗಿ 2ನೇ ಸೂಪರ್ ಆಡಿಸಲಾಯಿತು. ಈ ಸೂಪರ್ ಓವರ್‌ನಲ್ಲಿ ಭಾರತ ಗೆಲುವು ದಾಖಲಿಸಿ ಸಂಭ್ರಮಿಸಿದೆ.

ಬೆಂಗಳೂರು(ಜ.17) ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಬೆಂಗಳೂರು ಟಿ20 ಪಂದ್ಯ ಟೈ ಮೇಲೇ ಟೈ ಆಗುವ ಮೂಲಕ ಹೊಸ ಇತಿಹಾಸ ರಚಿಸಿದೆ. ಭಾರತ 212 ರನ್ ಬೃಹತ್ ಮೊತ್ತ ಚೇಸ್ ಮಾಡಿದ ಆಫ್ಘಾನಿಸ್ತಾನ ಪಂದ್ಯವನ್ನು ರೋಚಕ ಟೈ ಮಾಡಿಕೊಂಡಿತು. ಆಫ್ಘಾನಿಸ್ತಾನದ ಬ್ಯಾಟಿಂಗ್ ನಿಜಕ್ಕೂ ಮೆಚ್ಚಲೇ ಬೇಕು. ಪಂದ್ಯ ಟೈ ಆದ ಕಾರಣ ಸೂಪರ್ ಓವರ್ ಆಡಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೇವಲ 11 ರನ್ ಸಿಡಿಸಿತು. ಈ ಗುರಿ ಬೆನ್ನಟ್ಟಲು ಆಫ್ಘಾನಿಸ್ತಾನಕ್ಕೆ ಸಾಧ್ಯವಾಗಲಿಲ್ಲ. ಮೂರು ಎಸೆತದಲ್ಲಿ ಆಫ್ಘಾನ್ 2 ವಿಕೆಟ್ ಕಳೆದುಕೊಂಡು ಸೋಲು ಕಂಡಿತು.

ಪಂದ್ಯ ಟೈ, ಸೂಪರ್ ಓವರ್ ಟೈ, ಎರಡನೇ ಸೂಪರ್ ಓವರ್‌ನಲ್ಲಿ ಗೆಲುವಿನ ಸಿಹಿ ಕಂಡಿತು. ಎರಡೆರಡು ಸೂಪರ್ ಓವರ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳಿಗೆ ಡಬಲ್ ಖುಷಿ ನೀಡಿತು. 2ನೇ ಸೂಪರ್ ಓವರ್‌ನಲ್ಲಿ ರೋಹಿತ್ ಶರ್ಮಾ ಬೌಂಡರಿ ಹಾಗೂ ಸಿಕ್ಸರ್ ಮೂಲಕ ಅಬ್ಬರಿಸಿದರು. ಆದರೆ ರಿಂಕು ವಿಕೆಟ್ ಹಾಗೂ ರೋಹಿತ್ ಶರ್ಮಾ ರನೌಟ್‌ನಿಂದ ಭಾರತದ ಆಟ ಅಂತ್ಯಗೊಂಡಿತು. ಕೇವಲ 11 ರನ್ ಸಿಡಿಸಿದ ಭಾರತ ತಂಡ ಆಫ್ಘಾನಿಸ್ತಾನಕ್ಕೆ ಸುಲಭ 12 ರನ್ ಟಾರ್ಗೆಟ್ ನೀಡಿತು.

ಸುಲಭ ಗುರಿ ಚೇಸ್ ಮಾಡಲು ಬಂದ ಅಫ್ಘಾನಿಸ್ತಾನ ಆರಂಭಿ 3 ಎಸೆತದಲ್ಲಿ 2 ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು. ಆಫ್ಘಾನಿಸ್ತಾನ ಕೇವಲ 1 ರನ್ ಸಿಡಿಸಿ ಸೋಲೋಪ್ಪಿಕೊಂಡಿತು. ಆದರೆ ಎರಡೆರಡು ಸೂಪರ್ ಓವರ್ ಪಂದ್ಯದ ರೋಚಕತೆ ಮತ್ತಷ್ಟು ಹೆಚ್ಚಿಸಿತ್ತು. ಭಾರತ 3-0 ಅಂತರದಲ್ಲಿ ಸರಣಿ ಕೈವಶ ಮಾಡಿತು. ಅಂತಿಮ ಪಂದ್ಯದಲ್ಲಿ ಆಫ್ಘಾನಿಸ್ತಾನದ ದಿಟ್ಟ ಹೋರಾಟಕ್ಕೆ ಬಾರಿ ಮೆಚ್ಚುಗೆ ವ್ಯಕ್ತವಾಯಿತು. 

Previous Post

Karnataka SSLC Exam Time Table 2024: ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Next Post

ಇರಾನ್ ಮೇಲೆ ಪಾಕ್ ಪ್ರತಿದಾಳಿ – ನಾಲ್ಕು ಮಕ್ಕಳು ಸೇರಿ 7 ಮಂದಿ ಹತ್ಯೆ

Next Post
ಇರಾನ್ ಮೇಲೆ ಪಾಕ್ ಪ್ರತಿದಾಳಿ – ನಾಲ್ಕು ಮಕ್ಕಳು ಸೇರಿ 7 ಮಂದಿ ಹತ್ಯೆ

ಇರಾನ್ ಮೇಲೆ ಪಾಕ್ ಪ್ರತಿದಾಳಿ – ನಾಲ್ಕು ಮಕ್ಕಳು ಸೇರಿ 7 ಮಂದಿ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.