Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾಮಮಂದಿರಕ್ಕೆ ಹೋಗಲ್ಲ.. ನಾವು ಅಣ್ಣಮ್ಮ, ಮಾರಮ್ಮ, ಭೂತ ಪೂಜೆ ಮಾಡೋರು.. ಅಲ್ಲಿಗೆ ಹೋಗ್ತೀವಿ: ಬಿ.ಕೆ.ಹರಿಪ್ರಸಾದ್

editor tv by editor tv
January 21, 2024
in ರಾಜ್ಯ
0
ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು ನಮ್ಗೆ ಹೇಳಿಕೊಡಬೇಕಿಲ್ಲ – ಬಿಜೆಪಿ ವಿರುದ್ಧ ಹರಿಪ್ರಸಾದ್‌ ಲೇವಡಿ
1.9k
VIEWS
Share on FacebookShare on TwitterShare on Whatsapp

ಚಿಕ್ಕಮಗಳೂರು: ರಾಮಮಂದಿರಕ್ಕೆ ಹೋಗಲ್ಲ. ನಾವು ಅಣ್ಣಮ್ಮ, ಮಾರಮ್ಮ, ಭೂತ ಪೂಜೆ ಮಾಡುವವರು. ಅಲ್ಲಿಗೆ ಹೋಗ್ತೀವಿ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದರು.

ಅಯೋಧ್ಯೆಯಲ್ಲಿ ಜಗದ್ಗುರು ಇಲ್ಲ. ಅಲ್ಲಿರೋದು ವಿಶ್ವಗುರು. ವಿಶ್ವಗುರು ಏನೆಂದು ದೇಶಕ್ಕೆ ಗೊತ್ತು. ನಾವು ಚಿಕ್ಕವರಿದ್ದಾಗ ಶಂಕರಾಚಾರ್ಯರು ಹಿಂದೂ ಧರ್ಮದ ಮುಖ್ಯಸ್ಥರು ಎಂದು ಹೇಳಿಕೊಟ್ಟಿದ್ದಾರೆ. ಆದರೆ, ಶಂಕರರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆಗ ಯಾವ ಆಮಂತ್ರಣ ಏನೂ ಬೇಕಿರಲಿಲ್ಲ, ನಾವು ಹೋಗ್ತಿದ್ವಿ. ಆದರೆ ಅಲ್ಲಿ ಜಗದ್ಗುರು ಬದಲು ವಿಶ್ವಗುರು ಇದ್ದಾರೆ. ಅಂದರೆ ಅದು ಬಿಜೆಪಿ ಕಾರ್ಯಕ್ರಮ ಎಂದು ವಾಗ್ದಾಳಿ ನಡೆಸಿದರು.

ದೇಶದ ನಾಲ್ಕು ಶಂಕರರಲ್ಲಿ ಇಬ್ಬರು ವಿರುದ್ಧ ಇದ್ದಾರೆ. ಮತ್ತಿಬ್ಬರು ತಟಸ್ಥರಿದ್ದೇವೆ ಎಂದಿದ್ದಾರೆ. ಆಮಂತ್ರಣ ಕೊಡೋಕೆ ಇವರು ಯಾರು? ರಾಮ ಫೋನ್ ಮಾಡಿ ಹೇಳಿದ್ನ ಕೊಡಿ ಅಂತಾ? ಶಂಕರಾಚಾರ್ಯರು ಮಾಡಿದ್ರೆ ನಮಗೆ ಆಮಂತ್ರಣ ಬೇಡವಾಗಿತ್ತು. ದೇವಸ್ಥಾನಕ್ಕೆ ಹೋಗಬೇಕು. ಇಂತಹದ್ದೇ ದೇವರು ಅಂತಿಲ್ಲ. ದೇಶದಲ್ಲಿ 33 ಕೋಟಿ ದೇವರಿವೆ. ಎಲ್ಲಾದ್ರು ಹೋಗ್ತೀವಿ. ನಾವು ಮಾರಮ್ಮ, ಅಣ್ಣಮ್ಮ, ಭೂತ ಪೂಜೆ ಮಾಡೋರು. ಭೂತದ ಬಳಿ ಹೋಗ್ತೀವಿ ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕದ ಬಗ್ಗೆ ಪ್ರತಿಕ್ರಿಯಿಸಿ, ಅದನ್ನ ನೀವು ಸರ್ಕಾರದವರನ್ನೇ ಕೇಳಬೇಕು. ನಾನು ಸರ್ಕಾರದಲ್ಲಿ ಇಲ್ಲ. ನಾನು ಹೊರಗಡೆ ಇದ್ದೀನಿ. ಯಾವ ಮಾನದಂಡದಲ್ಲಿ ನಿಗಮ ಮಂಡಳಿ ಮಾಡ್ತಿದ್ದಾರೆ ಅವರನ್ನೇ ಕೇಳಬೇಕು. ಈ ಬಗ್ಗೆ ನನಗೆ ಗೊತ್ತಿಲ್ಲ. ಮಾಡ್ತಿರೋದು, ನಿಂತಿರೋದು, ಮುಂದಾಗೋದು ಗೊತ್ತಿಲ್ಲ ಎಂದು ಸ್ವಪಕ್ಷೀಯರ ವಿರುದ್ಧವೇ ಬೇಸರ ಹೊರಹಾಕಿದರು.

ನನಗೆ ಕಾಂಗ್ರೆಸ್ ಮೇಲೆ ಅಸಮಾಧಾನ ಇಲ್ಲ. ಯಾಕಂದ್ರೆ ನಾನು ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಕಾಂಗ್ರೆಸ್ಸಿನಲ್ಲಿ ಇದ್ದೀನಿ. ನಾನೇಕೆ ಅಸಮಾಧಾನಗೊಳ್ಳಲಿ? ಅಧಿಕಾರಕ್ಕಾಗಿ ನಾನು ಬೇರೆ ಬೇರೆ ಪಕ್ಷಗಳನ್ನ ಬದಲಾವಣೆ ಮಾಡಿದವನಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟರು.

ನಾನು ಅಧಿಕಾರಕ್ಕಾಗಿ ಬಂದ ವಲಸೆ ಪ್ರಾಣಿ ಅಲ್ಲ. ಆದರೆ ಕೆಲವರು ಕಾಂಗ್ರೆಸ್ಸೇ ನಮ್ದು ಅಂತಿದ್ದಾರೆ. ಅದಕ್ಕೆ ನಮ್ಮ ಅಸಮಾಧಾನ ಅಷ್ಟೆ. ಸಮಾಧಾನ-ಅಸಮಾಧಾನ ತಿಳಿದುಕೊಂಡವರಿಗೆ ಗೊತ್ತಾಗುತ್ತೆ ಎಂದರು

Previous Post

ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

Next Post

Breaking: ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ

Next Post
Breaking: ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ

Breaking: ಸಂಸದ ಪ್ರತಾಪ್ ಸಿಂಹಗೆ ಮುತ್ತಿಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.