Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಉಳಿಯಲಿಲ್ಲ ಅಕ್ಕ; ಹೃದಯಾಘಾತದಿಂದ ಸಾವು

editor tv by editor tv
January 25, 2024
in ಕರಾವಳಿ
0
ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಉಳಿಯಲಿಲ್ಲ ಅಕ್ಕ; ಹೃದಯಾಘಾತದಿಂದ ಸಾವು
1.9k
VIEWS
Share on FacebookShare on TwitterShare on Whatsapp

ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನನ್ನು ಉಳಿಸಿಕೊಳ್ಳಲು ತಂಗಿ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಕ್ಕನನ್ನು ಉಳಿಸಿಕೊಳ್ಳುವ ತಂಗಿಯ ಪ್ರಯತ್ನ ವಿಫಲವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ತಂಗಿಯ ಚಿಕಿತ್ಸೆ ಮುಂದುವರೆದಿದೆ.

ಪುತ್ತೂರು, ಜ.25: ಲಿವರ್ ವೈಫಲ್ಯದಿಂದ (Liver Damage) ಬಳಲುತ್ತಿದ್ದ ಅಕ್ಕನ ಪ್ರಾಣ ಕಾಪಾಡಲು ತಂಗಿ ತನ್ನ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕ ಹೃದಯಾಘಾತದಿಂದ (Heart Attack) ಪ್ರಾಣಬಿಟ್ಟಿದ್ದಾರೆ. ಅಕ್ಕನನ್ನು ಕಾಪಾಡಬೇಕೆನ್ನುವ ತಂಗಿಯ ಸಂಪೂರ್ಣ ಪ್ರಯತ್ನ ವಿಫಲವಾದ ಮನಕಲಕುವ ಘಟನೆ ನೆಹರು ನಗರದಲ್ಲಿ ನಡೆದಿದೆ. ಐಶ್ವರ್ಯ(29) ಮೃತ (Death) ಯುವತಿ.

ನೆಹರು ನಗರದ ನಿವಾಸಿ ದಿವಂಗತ ಆನಂದ ನಾಯ್ಕ ಅವರ ಹಿರಿಯ ಪುತ್ರಿ ಐಶ್ವರ್ಯ ಅವರು ಜಾಂಡೀಸ್‌ನಿಂದ ಬಳಲುತ್ತಿದ್ದರು. ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಐಶ್ವರ್ಯಾಗೆ ಲಿವರ್ ಡ್ಯಾಮೇಜ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಯಕೃತ್ತಿನ ಕಸಿ ಅಗತ್ಯ ಎಂದು ವೈದ್ಯರು ನಿರ್ಧರಿಸಿದರು.

ಐಶ್ವರ್ಯಾ ಅವರ ತಾಯಿ ಲಿವರ್ ದಾನ ಮಾಡಲು ಸಿದ್ಧರಿದ್ದರು, ಆದರೆ ಐಶ್ವರ್ಯಾ ಅವರ ತಂಗಿ ಅನುಷಾ ತನ್ನ ಸಹೋದರಿಯ ಜೀವ ಉಳಿಸಲು ತನ್ನ ಸ್ವಂತ ಲಿವರ್ ದಾನ ಮಾಡುವ ಧೈರ್ಯದ ನಿರ್ಧಾರವನ್ನು ತೆಗೆದುಕೊಂಡರು. ಕಸಿ ಪ್ರಕ್ರಿಯೆಗಾಗಿ ಇಬ್ಬರೂ ಸಹೋದರಿಯರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಂತವೆಂದರೆ, ಯಕೃತ್ತಿನ ಕಸಿ ಸಮಯದಲ್ಲಿ ಐಶ್ವರ್ಯಾ ಹೃದಯಾಘಾತಕ್ಕೆ ಒಳಗಾಗಿ ಪ್ರಾಣಬಿಟ್ಟಿದ್ದಾರೆ.

ಲಿವರ್ ದಾನ ಪ್ರಕ್ರಿಯೆಗೆ ಒಳಗಾದ ಅನುಷಾ ಪ್ರಸ್ತುತ ಬೆಂಗಳೂರಿನ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಐಶ್ವರ್ಯಾ ಅವರ ಚಿಕಿತ್ಸೆಗೆ 40 ಲಕ್ಷ ರೂಪಾಯಿ ಖರ್ಚಾಗಿತ್ತು. ವೈದ್ಯಕೀಯ ವೆಚ್ಚವನ್ನು ಭರಿಸಲು ಸಹಾಯ ಮಾಡುವಂತೆ ಕುಟುಂಬಸ್ಥರು ಸಾಮಾಜಿಕ ಮಾಧ್ಯಮದ ಮೂಲಕ ಸಹಾಯವನ್ನು ಕೋರಿದ್ದರು. ಆದರೆ ತಂಗಿ ತಾಯಿಯನ್ನು ಬಿಟ್ಟು ಐಶ್ವರ್ಯಾ ಇಹಲೋಕ ತ್ಯಜಿಸಿದ್ದಾರೆ. ಅಕ್ಕನನ್ನು ಉಳಿಸುವ ತಂಗಿಯ ಯತ್ನ ವಿಫಲವಾಗಿದೆ.

Previous Post

ಅಮಿತ್ ಶಾ ಮಾತುಕತೆ ಯಶಸ್ವಿ; ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಖಚಿತ

Next Post

ಬಿಹಾರದಲ್ಲಿ ಪತನವಾಗುತ್ತಾ ನಿತೀಶ್ ಕುಮಾರ್‌ ಸರ್ಕಾರ? ಶಾಸಕರ ಆಪರೇಷನ್ ಶುರು!

Next Post
ಬಿಹಾರದಲ್ಲಿ ಪತನವಾಗುತ್ತಾ ನಿತೀಶ್ ಕುಮಾರ್‌ ಸರ್ಕಾರ? ಶಾಸಕರ ಆಪರೇಷನ್ ಶುರು!

ಬಿಹಾರದಲ್ಲಿ ಪತನವಾಗುತ್ತಾ ನಿತೀಶ್ ಕುಮಾರ್‌ ಸರ್ಕಾರ? ಶಾಸಕರ ಆಪರೇಷನ್ ಶುರು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.