Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಜ್ಞಾನವಾಪಿ ತೀರ್ಪುಗಳು ಕೋರ್ಟ್‌ನ ಮೇಲೆ ಜನರ ನಂಬಿಕೆ ಕಡಿಮೆ ಮಾಡಿದೆ: Muslim Personal Law Board

editor tv by editor tv
February 2, 2024
in ರಾಷ್ಟ್ರೀಯ
0
ಜ್ಞಾನವಾಪಿ ತೀರ್ಪುಗಳು ಕೋರ್ಟ್‌ನ ಮೇಲೆ ಜನರ ನಂಬಿಕೆ ಕಡಿಮೆ ಮಾಡಿದೆ: Muslim Personal Law Board
1.9k
VIEWS
Share on FacebookShare on TwitterShare on Whatsapp

ಜ್ಞಾನವಾಪಿ ವಿಚಾರದಲ್ಲಿ ದೇಶದ ಕೋರ್ಟ್‌ಗಳು ನೀಡಿರುವ ತೀರ್ಪುಗಳು ಕೋರ್ಟ್‌ನ ಮೇಲೆ ಜನರಿಗೆ ಇರುವ ನಂಬಿಕೆಯನ್ನೇ ಕಡಿಮೆ ಮಾಡಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.

ನವದೆಹಲಿ (ಫೆ.2): ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ ಜ್ಞಾನವಾಪಿ ಸಂಕೀರ್ಣದಲ್ಲಿರುವ ವ್ಯಾಸ್ ಜಿ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡುವ ಹಕ್ಕನ್ನು ನೀಡಿದ್ದಕ್ಕೆ ಮುಸ್ಲಿಂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯೂ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ತೀರ್ಪಿನ ಮೇಲೆಯೇ ಪ್ರಶ್ನೆಗಳನ್ನು ಎತ್ತುವ ಮೂಲಕ ಈ ನಿರ್ಧಾರವನ್ನು ಟೀಕಿಸಿದೆ.  ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸೈಫುಲ್ಲಾ ರಹಮಾನಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಕೋರ್ಟ್‌ನ ಮೇಲೆ ಜನರ ನಂಬಿಕೆಯೇ ಕಡಿಮೆಯಾಗಬೇಕು ಎನ್ನುವ ಹಾದಿಯಲ್ಲಿ ನ್ಯಾಯಾಲಯಗಳು ಸಾಗುತ್ತಿವೆ. ಅನೇಕ ಕಾನೂನು ತಜ್ಞರು ಕೂಡ ಇದನ್ನು ನಂಬುತ್ತಾರೆ. ನಿನ್ನೆ ನಡೆದ ಘಟನೆ ನಿರಾಸೆ ತಂದಿದೆ. ಅಲ್ಲಿ ಇರುವುದು ಮಸೀದಿ. ಕೋರ್ಟ್‌ನ ನಿರ್ಧಾರದಿಂದ 20 ಕೋಟಿ ಮುಸ್ಲಿಮರು ಮತ್ತು ಎಲ್ಲಾ ನ್ಯಾಯವನ್ನು ಪ್ರೀತಿಸುವ ನಾಗರಿಕರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಮುಸ್ಲಿಮರು ಶೋಚನೀಯ ಸ್ಥಿತಿಯಲ್ಲಿದ್ದಾರೆ. ಭಾರತ ಹಲವು ಧರ್ಮಗಳ ಗುಚ್ಛ ಎಂದು ನಂಬಿರುವ ಎಲ್ಲಾ ಹಿಂದೂಗಳು ಮತ್ತು ಸಿಖ್ಖರು ಈ ನಿರ್ಧಾರದಿಂದ ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿಸಿದ್ದಾರೆ

ನಾವು ಅಲ್ಲಿನ ಐತಿಹಾಸಿಕ ಸತ್ಯವನ್ನು ಅರ್ಥ ಮಾಡಿಕೊಳ್ಳಬೇಕು.  ಬ್ರಿಟಿಷರು ಈ ದೇಶಕ್ಕೆ ಬಂದು ಒಡೆದು ಆಳುವ ನೀತಿಯನ್ನು ಅಳವಡಿಸಿಕೊಂಡರು. 1857 ರಲ್ಲಿ ಅವರು ದೇಶಕ್ಕಾಗಿ ಆರಾಧಕರು ಮತ್ತು ದೇವರ ಆರಾಧಕರು ಇಬ್ಬರೂ ಒಂದಾಗಿರುವುದನ್ನು ಕಂಡರು. ಇದರ ನಂತರ, ಅವರು ಎರಡು ಸಮುದಾಯಗಳ ನಡುವೆ ಒಡಕು ಮೂಡಿಸಲು ಅಂದರೆ ಅವರ ನಡುವೆ ಅಂತರವನ್ನು ಸೃಷ್ಟಿಸಲು ಕೆಲಸ ಮಾಡಿದರು ಎಂದು ಹೇಳಿದ್ದಾರೆ.

ಹಾಗೇನಾದರೂ ಮುಸ್ಲಿಮರು ಇತರರ ಪೂಜಾ ಸ್ಥಳಗಳನ್ನು ಬಲವಂತವಾಗಿ ಆಕ್ರಮಿಸಿಕೊಳ್ಳುವ ಚಿಂತನೆಯನ್ನು ಹೊಂದಿದ್ದರೆ, ಇಷ್ಟೊಂದು ದೇವಾಲಯಗಳು ಅಸ್ತಿತ್ವದಲ್ಲಿ ಇರುತ್ತಿದ್ದವೇ? ಆತುರಾತುರವಾಗಿ ನ್ಯಾಯಾಲಯ ತನ್ನ ನಿರ್ಧಾರ ಕೈಗೊಂಡು ಪೂಜೆಗೆ ಅವಕಾಶ ನೀಡಿದೆ. ನಮ್ಮ ಪರ ವಾದ ಮಂಡಿಸುವ ಅವಕಾಶವನ್ನೂ ನೀಡಲಿಲ್ಲ. ಇದರಿಂದ ನ್ಯಾಯ ಒದಗಿಸುವ ನ್ಯಾಯಾಲಯಗಳ ಮೇಲಿನ ನಂಬಿಕೆ ಕಡಿಮೆಯಾಗಿದೆ. ಬಾಬರಿ ಮಸೀದಿಯ ತೀರ್ಪಿನಲ್ಲಿ, ಮಸೀದಿಯ ಅಡಿಯಲ್ಲಿ ಯಾವುದೇ ದೇವಾಲಯವಿಲ್ಲ ಎಂದು ನ್ಯಾಯಾಲಯವು ಒಪ್ಪಿಕೊಂಡಿತು ಆದರೆ ಒಂದು ವರ್ಗದ ನಂಬಿಕೆಯನ್ನು ಪರಿಗಣಿಸಿ, ಅವರ ಪರವಾಗಿ ತೀರ್ಪು ನೀಡಲಾಯಿತು ಎಂದಿದ್ದಾರೆ.

ಜ್ಞಾನವಾಪಿಯಾಗಲಿ ಅಥವಾ ದೇಶದ ಎಲ್ಲಿಯೇ ಆಗಲಿ ಮಂದಿರವನ್ನು ಕಡವಿ ಮಸೀದಿಯನ್ನು ನಿರ್ಮಾಣ ಮಾಡಲಾಗಿದೆ ಎನ್ನುವುದೆಲ್ಲಾ ಸುಳ್ಳು. ಇಸ್ಲಾಂ ಧರ್ಮದಲ್ಲಿ ಕಿತ್ತುಕೊಂಡ ಜಾಗದಲ್ಲಿ ಮಸೀದಿ ಕಟ್ಟುವಂತಿಲ್ಲ. ಇಲ್ಲಿನ ಜಾಗವನ್ನು ಖರೀದಿ ಮಾಡಿ ಮಸೀದಿಯನ್ನು ಕಟ್ಟಲಾಗಿದೆ ಎಂದು ಹೇಳಿದ್ದಾರೆ.

Previous Post

ತಲೆ ಕಡಿದು ಸಂಬಂಧಿಯಿಂದಲೇ ಬಾಲಕಿಯ ಹತ್ಯೆ, ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಪ್ರತಿಭಟನೆ

Next Post

ಮಂಗಳೂರು: ಮಳಲಿ ಮಸೀದಿಯ ಹೈಕೋರ್ಟ್‌ ವಿಚಾರಣೆ ಅಂತ್ಯ

Next Post
ಮಂಗಳೂರು: ಮಳಲಿ ಮಸೀದಿಯ ಹೈಕೋರ್ಟ್‌ ವಿಚಾರಣೆ ಅಂತ್ಯ

ಮಂಗಳೂರು: ಮಳಲಿ ಮಸೀದಿಯ ಹೈಕೋರ್ಟ್‌ ವಿಚಾರಣೆ ಅಂತ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.