Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

ಮತ್ತೆ ಹೀನಾಯ ಸೋಲು, ಭಾರತದ ವಿಶ್ವಕಪ್‌ ಕನಸು ಭಗ್ನ – 14 ವರ್ಷಗಳ ಬಳಿಕ ಆಸೀಸ್‌ಗೆ U19 ವಿಶ್ವಕಪ್‌ ಕಿರೀಟ!

editor tv by editor tv
February 11, 2024
in ಕ್ರೀಡೆ
0
ಮತ್ತೆ ಹೀನಾಯ ಸೋಲು, ಭಾರತದ ವಿಶ್ವಕಪ್‌ ಕನಸು ಭಗ್ನ – 14 ವರ್ಷಗಳ ಬಳಿಕ ಆಸೀಸ್‌ಗೆ U19 ವಿಶ್ವಕಪ್‌ ಕಿರೀಟ!
1.9k
VIEWS
Share on FacebookShare on TwitterShare on Whatsapp

– 4ನೇ ಬಾರಿಗೆ U19 ವಿಶ್ವಕಪ್‌ ಟ್ರೋಫಿ ಗೆದ್ದ ಆಸ್ಟ್ರೇಲಿಯಾ

ಕ್ಯಾನ್ಬೆರಾ: 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾ ವಿರುದ್ಧ 79 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ 14 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಜೊತೆಗೆ 4ನೇ ಬಾರಿಗೆ ಅಂಡರ್‌ 19 ವಿಶ್ವಕಪ್‌ ಕಿರೀಟ ತನ್ನದಾಗಿಸಿಕೊಂಡಿದೆ.

1988ರಲ್ಲಿ ನಡೆದ ಐಸಿಸಿ ಅಂಡರ್​ 19 ವಿಶ್ವಕಪ್ ಟೂರ್ನಿಯ ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆಗಿದ್ದ ಆಸ್ಟ್ರೇಲಿಯಾ, 2002 & 2010ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಆ ನಂತರ 2012 ಮತ್ತು 2018ರಲ್ಲಿ ಫೈನಲ್‌ ತಲುಪಿದ್ದರೂ ಭಾರತದ ವಿರುದ್ಧವೇ ಸೋತು ರನ್ನರ್‌ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

–

– 4ನೇ ಬಾರಿಗೆ U19 ವಿಶ್ವಕಪ್‌ ಟ್ರೋಫಿ ಗೆದ್ದ ಆಸ್ಟ್ರೇಲಿಯಾ

ಕ್ಯಾನ್ಬೆರಾ: 19 ವರ್ಷದೊಳಗಿನವರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಂ ಇಂಡಿಯಾ ವಿರುದ್ಧ 79 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ 14 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಜೊತೆಗೆ 4ನೇ ಬಾರಿಗೆ ಅಂಡರ್‌ 19 ವಿಶ್ವಕಪ್‌ ಕಿರೀಟ ತನ್ನದಾಗಿಸಿಕೊಂಡಿದೆ.PauseUnmute

1988ರಲ್ಲಿ ನಡೆದ ಐಸಿಸಿ ಅಂಡರ್​ 19 ವಿಶ್ವಕಪ್ ಟೂರ್ನಿಯ ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆಗಿದ್ದ ಆಸ್ಟ್ರೇಲಿಯಾ, 2002 & 2010ರಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿತ್ತು. ಆ ನಂತರ 2012 ಮತ್ತು 2018ರಲ್ಲಿ ಫೈನಲ್‌ ತಲುಪಿದ್ದರೂ ಭಾರತದ ವಿರುದ್ಧವೇ ಸೋತು ರನ್ನರ್‌ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ತವರಿನಲ್ಲೇ ಟೀಂ ಇಂಡಿಯಾ ಸೋಲಿಸಿ ವಿಶ್ವಕಪ್ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಶತಕೋಟಿ ಭಾರತೀಯರ ಕನಸನ್ನು ಭಗ್ನಗೊಳಿಸುವ ಜೊತೆಗೆ ಮೂರನೇ ಬಾರಿ ವಿಶ್ವಕಪ್ ಗೆಲ್ಲಬೇಕೆಂಬ ಟೀಂ ಇಂಡಿಯಾದ ಕನಸನ್ನೂ ನುಚ್ಚುನೂರು ಮಾಡಿತ್ತು. 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ 6ನೇ ಬಾರಿ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಈ ಮೂಲಕ 6 ಬಾರಿ ವಿಶ್ವಕಪ್ ಗೆದ್ದ ಏಕೈಕ ತಂಡವಾಗಿ ಆಸ್ಟ್ರೇಲಿಯಾ ಹೊರಹೊಮ್ಮಿತ್ತು. ಇದೀಗ ಮತ್ತೊಮ್ಮೆ ಭಾರತದ ವಿಶ್ವಕಪ್‌ ಕನಸು ಭಗ್ನಗೊಂಡಿದೆ.

ಸತತ 5ನೇ ಬಾರಿ ಫೈನಲ್‌, 2 ಬಾರಿ ಚಾಂಪಿಯನ್:
ಭಾರತ ಕಿರಿಯರ ತಂಡ 2016 ರಿಂದ 2024ರ ವರೆಗೆ ನಡೆದಿರುವ ಎಲ್ಲಾ ಐಸಿಸಿ ಅಂಡರ್​ 19 ವಿಶ್ವಕಪ್​ನಲ್ಲಿ ಫೈನಲ್ ಪ್ರವೇಶಿಸಿದೆ. 2016ರಲ್ಲಿ ವಿಂಡೀಸ್ ವಿರುದ್ಧ, 2020ರಲ್ಲಿ ಬಾಂಗ್ಲಾದೇಶದ ವಿರುದ್ಧ ಫೈನಲ್​ನಲ್ಲಿ ಸೋಲುಕಂಡರೆ, 2018ರಲ್ಲಿ ಪೃಥ್ವಿ ಶಾ ನೇತೃತ್ವದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹಾಗೂ 2022ರಲ್ಲಿ ಯಶ್ ಧುಲ್ ನೇತೃತ್ವದ ಇಂಗ್ಲೆಂಡ್ ಮಣಿಸಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಈ ಹಿಂದೆ 2000ನೇ ಇಸವಿಯಲ್ಲಿ ಮೊಹಮ್ಮದ್‌ ಕೈಫ್‌, 2008ರಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ, 2012ರಲ್ಲಿ ಉನ್ಮುಕ್‌ ಚಂದ್‌ ನಾಯಕತ್ವದಲ್ಲಿ ಚಾಂಪಿಯನ್‌ ಆಗಿದ್ದ ಭಾರತ ತಂಡ 2006ರಲ್ಲಿ ಪಾಕಿಸ್ತಾನದ ಎದುರು ಫೈನಲ್‌ನಲ್ಲಿ ಸೋಲು ಕಂಡಿತ್ತು.

ಭಾನುವಾರ ಇಲ್ಲಿನ ಬೆನೋನಿಯಲ್ಲಿರುವ ವಿಲೋಮೂರ್ ಪಾರ್ಕ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿ, ಭಾರತಕ್ಕೆ 254 ರನ್‌ಗಳ ಗುರಿ ನೀಡಿತ್ತು. ಆದ್ರೆ ಆಸೀಸ್‌ ಬೌಲಿಂಗ್‌ ದಾಳಿಗೆ ತತ್ತರಿಸಿದ ಭಾರತ ತಂಡ 43.5 ಓವರ್‌ಗಳಲ್ಲಿ ಕೇಲವ 174 ರನ್‌ಗಳಿಗೆ ಆಲೌಟ್‌ ಆಯಿತು. ಈ ಗೆಲುವಿನೊಂದಿಗೆ ಆಸೀಸ್‌ ತಂಡ 4ನೇ ಬಾರಿಗೆ ಐಸಿಸಿ ಅಂಡರ್‌ 19 ವಿಶ್ವಕಪ್‌ ಕಿರೀಟವನ್ನು ಮುಡಿಗೇರಿಸಿಕೊಂಡಿದೆ.

ಸಾಧಾರಣ ಮೊತ್ತದ ಚೇಸಿಂಗ್‌ ಆರಂಭಿಸಿದ ಟೀಂ ಇಂಡಿಯಾ ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತು. ಇದರೊಂದಿಗೆ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಭಾರತದ ಪರ ಆದರ್ಶ್ ಸಿಂಗ್ 47 ರನ್‌, ಮುಶೀರ್ ಖಾನ್ 22 ರನ್‌, ಮುರುಗನ್ ಅಭಿಷೇಕ್ 42 ರನ್‌ ಗಳಿಸಿದ್ದು ಬಿಟ್ಟರೇ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವಲ್ಲಿ ವಿಫಲರಾದರು. ಪರಿಣಾಮ ಭಾರತ ಹೀನಾಯ ಸೋಲನುಭವಿಸಿತು.

ಇದಕ್ಕೂ ಮುನ್ನ ಆಸೀಸ್ ಪರ ಬ್ಯಾಟಿಂಗ್‌ ಮಾಡಿದ ಹ್ಯಾರಿ ಡಿಕ್ಸನ್ 56 ಎಸೆತಗಳಲ್ಲಿ 42 ರನ್ ಗಳಿಸಿದ್ರೆ, ಹಗ್ ವೈಬ್ಜೆನ್ 48 ರನ್, ಹರ್ಜಾಸ್ ಸಿಂಗ್ 55 ರನ್ (3 ಬೌಂಡರಿ, 3 ಸಿಕ್ಸರ್), ರಿಯಾನ್ ಹಿಕ್ಸ್ 20 ರನ್, ರಾಫ್ ಮ್ಯಾಕ್‌ಮಿಲನ್ 2 ರನ್, ಚಾರ್ಲಿ ಆಂಡರ್ಸನ್ 13 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇನ್ನೂ ಕೊನೆಯಲ್ಲಿ ಆಲಿವರ್ ಪೀಕ್ 46 ರನ್, ಟಾಮ್ ಸ್ಟ್ರೇಕರ್ 8 ರನ್ ಗಳಿಸಿ ಅಜೇಯರಾಗುಳಿದರು.

ಇನ್ನೂ ಆಸೀಸ್ ಪರ ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ ವೇಗಿ ರಾಜ್ ಲಿಂಬಾನಿ 10 ಓವರ್‌ಗಳಲ್ಲಿ 38 ರನ್ ಬಿಟ್ಟುಕೊಟ್ಟು 3 ರನ್ ಪಡೆದರು. ನಮನ್ ತಿವಾರಿ 2 ವಿಕೆಟ್, ಸೌಮಿ ಪಾಂಡೆ ಹಾಗೂ ಮುಶೀರ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು

Previous Post

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

Next Post

ಉಡುಪಿ: ಪಿಎಸ್​ಐ, ಗೃಹರಕ್ಷಕ ದಳದ ಅಧಿಕಾರಿ ಮೇಲೆ ತಂಡದಿಂದ ಹಲ್ಲೆ, ಜೀಪು ಜಖಂ

Next Post
ಉಡುಪಿ: ಪಿಎಸ್​ಐ, ಗೃಹರಕ್ಷಕ ದಳದ ಅಧಿಕಾರಿ ಮೇಲೆ ತಂಡದಿಂದ ಹಲ್ಲೆ, ಜೀಪು ಜಖಂ

ಉಡುಪಿ: ಪಿಎಸ್​ಐ, ಗೃಹರಕ್ಷಕ ದಳದ ಅಧಿಕಾರಿ ಮೇಲೆ ತಂಡದಿಂದ ಹಲ್ಲೆ, ಜೀಪು ಜಖಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.