Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು: ಧಾರ್ಮಿಕ ಅವಹೇಳನ ಆರೋಪ : ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

editor tv by editor tv
February 12, 2024
in ಕರಾವಳಿ
0
ಮಂಗಳೂರು: ಧಾರ್ಮಿಕ ಅವಹೇಳನ ಆರೋಪ : ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು
1.9k
VIEWS
Share on FacebookShare on TwitterShare on Whatsapp

ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಹಿಂದೂ ಧರ್ಮದ ಅವಹೇಳನ ಮಾಡಿದ ಆರೋಪ ಸಂಬಂಧ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.

ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.

ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಅಮಾನತ್ತಿನ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಅಮಾನತು ಮಾಡಿದರೂ ತಪ್ಪು ಒಪ್ಪಿಕೊಳ್ಳದ ಶಾಲಾಡಳಿತ.

ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಸಂಬಂಧ ಲಿಖಿತ ರೂಪದಲ್ಲಿ ಅಮಾನತು ಆದೇಶ ಹೊರಡಿಸಲಾಗಿದೆಯಾದರೂ ಆಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿಲ್ಲ. ಮುಖ್ಯ ಶಿಕ್ಷಕಿ ಅಮಾನತು ಆದೇಶ ಓದುವ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೋಷಕರು ಮತ್ತೆ ರೊಚ್ಚಿಗೆದಿದ್ದಾರೆ. ಮುಖ್ಯಶಿಕ್ಷಕಿ‌ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ನೀವು ನಿಮ್ಮ ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡಲ್ಲ. ನಿಮ್ಮ ದಾರಿಗೆ ನಿಮಗೆ, ನಮ್ಮ ದಾರಿ ನಮಗೆ ಅಂತ ಕಾಮತ್ ಎಚ್ಚರಿಕೆ ನೀಡಿದರು.

Previous Post

ಅಂಚೆ ಇಲಾಖೆಯಲ್ಲಿ ನೇಮಕಾತಿ -ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಿ -ಅಧಿಸೂಚನೆ, ಖಾಲಿ ಹುದ್ದೆ, ಕೊನೆ ದಿನಾಂಕ ಪರಿಶೀಲಿಸಿ

Next Post

ಧರ್ಮಸ್ಥಳ :ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

Next Post
ಧರ್ಮಸ್ಥಳ :ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

ಧರ್ಮಸ್ಥಳ :ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.