Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಜೆಟ್‌ನಲ್ಲಿ ವಕ್ಫ್‌ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ

editor tv by editor tv
February 16, 2024
in ರಾಜ್ಯ
0
ಬಜೆಟ್‌ನಲ್ಲಿ  ವಕ್ಫ್‌ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ
1.9k
VIEWS
Share on FacebookShare on TwitterShare on Whatsapp

ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈ ಪೈಕಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕೊಡುಗೆ ನೀಡಲಾಗಿದೆ. ವಕ್ಫ್ ಮಂಡಳಿಗೆ 100 ಕೋಟಿ ರೂಪಾಯಿ ಅನುದಾನ ನೀಡಿದ್ದರೆ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂಪಾಯಿ ನೀಡಲಾಗಿದೆ.

ಬೆಂಗಳೂರು(ಫೆ.16) ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ವರ್ಷದ ಆಯವ್ಯಯ ಮಂಡನೆ ಮಾಡುತ್ತಿದೆ. ಕರ್ನಾಟಕ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳ ವ್ಯಕ್ತವಾಗಿದೆ. ಉಚಿತ ಗ್ಯಾರೆಂಟಿ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ, ಲೋಕಸಭಾ ಚುನಾವಣೆ ಸವಾಲಿನ ನಡುವೆ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ನಿರೀಕ್ಷೆಯಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಲಾಗಿದ.ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ ನೀಡಿದ್ದರೆ, ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಅನುದಾನಗಳ ಜೊತೆಗೆ ವಸತಿ ಶಾಲೆ, ಕಡ್ಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಈ ಬಾರಿಯ ಬಜೆಟ್‌ನಲ್ಲಿ 393 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಕರ್ನಾಟಕದಲ್ಲಿನ  ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನದ ಜೊತಗೆ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನು ಜೈನ ಸಮುದಾಯ ಅಭಿವೃದ್ಧಿ ಹಾಗೂ ಸಮುದಾಯದ ಬೇಡಿಕೆಗೆ 50 ಕೋಟಿ ರೂಪಾಯಿ ಮೀಸಲಿಡಲಾಗಿದೆ.

50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ರಾಜ್ಯದಲ್ಲಿ ಆರಂಭಿಸಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನು 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇದರ ಜೊತೆಗೆ ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಆರಂಭಿಸಲಾಗಿದೆ. ಈ ವಿದ್ಯಾರ್ಥಿಗಳ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭಿಸಲು ಚಾಲನೆ ನೀಡಲಾಗಿದೆ. 

ಕೈಗಾರಿಕೆ ಸ್ಥಾಪನೆಗೆ 10 ಕೋಟಿವರೆಗೂ ಸಾಲ ನೀಡಲಾಗುತ್ತದೆ. ಶೇಕಡಾ 6 ರಷ್ಟು ಬಡ್ಡಿ ಸಹಾಯಧನದ ಮೂಲಕ ಈ ಸಾಲ ಸೌಲಭ್ಯ ನೀಡಲಾಗುತ್ತದೆ. ಇನ್ನು ಅಲ್ಪ ಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ.  

Previous Post

Karnataka Budget 2024 PDF: ಕರ್ನಾಟಕ ಬಜೆಟ್​ 2024 ಪಿಡಿಎಫ್​ ಪ್ರತಿ ಇಲ್ಲಿದೆ

Next Post

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

Next Post
Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

Karnataka Budget: ಶಿವಮೊಗ್ಗದಲ್ಲಿ 100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.