Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

editor tv by editor tv
February 28, 2024
in ರಾಜ್ಯ
0
ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ
1.9k
VIEWS
Share on FacebookShare on TwitterShare on Whatsapp

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆಲುವಿನ ಬಳಿಕ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಝಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಮಾದ್ಯಮಗಳು ಮತ್ತು ಬಿಜೆಪಿ ನಾಯಕರು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರು. ಇದರ ಬೆನ್ನಲ್ಲಿ ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಜೊತೆಗೆ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುಮಕೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾದ ಬಿಜೆಪಿ ಕಾರ್ಯಕರ್ತರು ರಂಪಾಟವನ್ನು ಮೆರೆದಿದ್ದು ಡಿವೈಎಸ್ಪಿಯ ಮೂಗಿಗೆ ಗಾಯವಾಗಿದೆ.

ತುಮಕೂರಿನ ಭದ್ರಮ್ಮ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಅಟ್ಟಹಾಸವನ್ನು ಮೆರೆದಿದ್ದು, ಡಿವೈಎಸ್‌ಪಿ ಚಂದ್ರಶೇಖರ್ ಮೂಗಿಗೆ ಗಾಯವಾಗಿದೆ.

ಈ ಘಟನೆಯ ಬಗ್ಗೆ ಖುದ್ದು ಡಿವೈಎಸ್‌ಪಿ ಚಂದ್ರಶೇಖರ್ ಅವರ ಹೇಳಿಕೆಯ ವಿಡಿಯೋ ವೈರಲ್‌ ಆಗಿದೆ. ಚಂದ್ರಶೇಖರ್ ಅವರ ಮೂಗಿನಲ್ಲಿ ಸ್ವಲ್ಪ ರಕ್ತ ಸೋರಿಕೆಯಾಗುತ್ತಿರವುದು ಕಂಡು ಬಂದಿದೆ. ವಿಡಿಯೋದಲ್ಲಿ ಮ್ಯಾನ್ ಹ್ಯಾಂಡಲಿಂಗ್ ಮಾಡ್ತೀರಾ? ಎಷ್ಟು ಧೈರ್ಯ ನಿಮಗೆ ಪೊಲೀಸರ ಮೇಲೆ ಕೈ ಹಾಕಲಿಕ್ಕೆ? ಯಾರ್ಯಾರಿದ್ದಾರೆ ಎಲ್ಲರ ವಿಡಿಯೋ ಮಾಡಿ ಎಫ್‌ಐಆರ್‌ ಹಾಕಿ ಎಂದು ಡಿವೈಎಸ್‌ಪಿ ಚಂದ್ರಶೇಖರ್ ಅವರು ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಸೆರೆಯಾಗಿದೆ.

ತುಮಕೂರು | ಪ್ರತಿಭಟನೆಯ ವೇಳೆ ಡಿವೈಎಸ್‌ಪಿ ಮೇಲೆರಗಿದ ಬಿಜೆಪಿ ಕಾರ್ಯಕರ್ತರು; ಮೂಗಿಗೆ ಗಾಯ

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರು

'ಮ್ಯಾನ್ ಹ್ಯಾಂಡಲಿಂಗ್ ಮಾಡಿದ್ದಾರೆ' ಎಂದ ತುಮಕೂರು ಡಿವೈಎಸ್‌ಪಿ ಚಂದ್ರಶೇಖರ್@DgpKarnataka @DrGParameshwara @INCKarnataka @BJP4Karnataka @JanataDal_S pic.twitter.com/c3QjFgeqWI

— eedina.com ಈ ದಿನ.ಕಾಮ್ (@eedinanews) February 28, 2024

ನಾಸೀರ್‌ ಹುಸೇನ್‌ ಗೆಲುವಿನ ಬಳಿಕ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಝಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂಬುವುದು ಬಿಜೆಪಿಗರ ಆರೋಪವಾಗಿದೆ. ಈ ಬಗ್ಗೆ ಎಫ್‌ಎಸ್‌ಎಲ್‌ ತನಿಖೆಗೆ ಈಗಾಗಲೇ ವಿಡಿಯೋವನ್ನು ರವಾನಿಸಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಹೇಳಿದ್ದಾರೆ. ಆದರೆ ಈ ಬಗ್ಗೆ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಚರ್ಚೆಯನ್ನು ಸೃಷ್ಟಿಸಿದೆ.

Previous Post

ನಿನ್ನೆಯಿಂದ 10 ಬಾರಿ ಕೇಳಿದ್ದೇನೆ.. ಎಲ್ಲರಿಗೂ ಕಿವಿ-ಕಣ್ಣು ಇದೆ ಅಲ್ವಾ?; ಲಕ್ಷ್ಮೀ ಹೆಬ್ಬಾಳ್ಕರ್ ​

Next Post

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ

Next Post
ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.