Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Breaking News: ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಕೆಗೆ ಬ್ರೇಕ್

editor tv by editor tv
March 11, 2024
in ರಾಜ್ಯ
0
ರಾಜ್ಯದಲ್ಲೂ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್?
1.9k
VIEWS
Share on FacebookShare on TwitterShare on Whatsapp

ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು. ​

ಬೆಂಗಳೂರು: ಬಾಂಬೆ ಮಿಠಾಯಿ ಮತ್ತು ಗೋಬಿ ಮಂಚೂರಿಯನ್ನು ಕ್ಯಾನ್ಸರ್​ಕಾರಕ ಅಂಶಗಳು ಪತ್ತೆಯಾಗಿರುವುದು ಗೋಬಿ ಪ್ರಿಯರನ್ನ ಆತಂಕಕ್ಕೆ ತಳ್ಳಿದೆ. ಈ ವಿಚಾರ ಸರ್ಕಾರದ ಗಮನಕ್ಕೂ ಬಂದಿದ್ದು ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಅಂತೆಯೆ ರಾಜ್ಯದಲ್ಲಿ ಗೋಬಿ ನಿಷೇಧ ಆಗಲಿದೆ ಎಂಬ ಸುದ್ದಿ ಇದೆ. ಈ ಸಂಬಂಧ ಇಂದು ಮಹತ್ವದ ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಸಭೆ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳನ್ನ ತಿಳಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದರು..?

  • ಹೆಚ್ಚಿನ ಜನರು ಮನೆಯ ಬದಲು ಹೊರಗೆ ತಿನ್ನುವುದು ಹೆಚ್ಚಾಗಿದೆ
  • ಆಹಾರ ಸರಿಯಾದ ರೀತಿಯಲ್ಲಿ ತಿನ್ನದಿದ್ರೆ ಆರೋಗ್ಯಕ್ಕೆ ಹಾನಿ
  • ಕೆಲವು ಕೆಮಿಕಲ್ ಬಳಕೆಯಿಂದ ಆರೋಗ್ಯಕ್ಕೆ ಹಾನಿ ಆಗುತ್ತೆ
  • ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹ
  • ಗೋಬಿ ಮಂಚೂರಿಯ 171 ಮಾದರಿಗಳ ಸಂಗ್ರಹ ಮಾಡಲಾಗಿತ್ತು
  • ಈ ಪೈಕಿ 107 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿವೆ
  • ಟಾರ್ ಟ್ರಾಸೈಲ್, ಸನ್ ಸೆಟ್ ಯೆಲ್ಲೋ ಹಾಗೂ ಕಾರ್ಮೋಸಿನ್ ಪತ್ತೆ
  • ಕಾಟನ್ ಕ್ಯಾಂಡಿಯ 25 ಮಾದರಿಯ ಸಂಗ್ರಹ ಮಾಡಲಾಗಿತ್ತು
  • 15 ಮಾದರಿಯಲ್ಲಿ ಕೃತಕ ಬಣ್ಣಗಳು ಕಂಡು ಬಂದಿವೆ
  • ರೋಡ್ ಮೈನ್-ಬಿ ಅಂಶ ಪತ್ತೆ ಆಗಿರುವುದು ಬೆಳಕಿಗೆ ಬಂದಿದೆ

ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ (Cotton Candy Ban) ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ (Gobi manchurian) ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ (Minister Dinesh Gundurao)​ ಹೇಳಿದರು.

Previous Post

ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Next Post

ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್

Next Post
ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್

ಮಂಗಳೂರು: ಕಾಂಗ್ರೆಸ್​ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಕರೆ ಕೊಟ್ಟ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.