Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ, ಹಿಂದುತ್ವದ ವಿಚಾರದಲ್ಲಿ ಮಾತನಾಡುತ್ತಿದ್ದವರನ್ನು ಮೂಲೆಗುಂಪು ಮಾಡಲಾಗಿದೆ:ಈಶ್ವರಪ್ಪ ವಾಗ್ದಾಳಿ

editor tv by editor tv
March 14, 2024
in ರಾಜ್ಯ
0
ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ : ಶಿವಮೊಗ್ಗದಲ್ಲಿ ರಾಘವೇಂದ್ರ ವಿರುದ್ಧವೇ ತೊಡೆ ತಟ್ಟುತ್ತಾರಾ ಈಶ್ವರಪ್ಪ?
1.9k
VIEWS
Share on FacebookShare on TwitterShare on Whatsapp

ಹಾವೇರಿ ಕ್ಷೇತ್ರದ ಟಿಕೆಟ್ ಪುತ್ರನ ಕೈ ತಪ್ಪಿದ ಹಿನ್ನೆಲೆಯಲ್ಲಿ  ಮಾಜಿ ಸಚಿವ ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಈಶ್ವರಪ್ಪ, ನಾನು ಯಡಿಯೂರಪ್ಪ ಮನೆಗೆ ಹೋದಾಗ ಕಾಂತೇಶ್​ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂತೇಶ್ ಆ ಭಾಗದಲ್ಲಿ ಓಡಾಡಿದ್ದ, ಜನರ ವಿಶ್ವಾಸಗಳಿಸಿದ್ದ. ಆದರೆ ಯಡಿಯೂರಪ್ಪ ತಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇವಲ ಕಾಂತೇಶ್​ಗೆ ಮಾತ್ರವಲ್ಲ ಪ್ರತಾಪ್ ಸಿಂಹ, ಸದಾನಂದ ಗೌಡ, ಸಿ.ಟಿ.ರವಿ ಸೇರಿದಂತೆ ಅನೇಕರಿಗೆ ಅನ್ಯಾಯವಾಗಿದೆ. ನನ್ನ ಬೆಂಬಲಿಗರು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ನಾನು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಇದು ನನ್ನ ಭವಿಷ್ಯ, ರಾಜ್ಯದ ಭವಿಷ್ಯ, ಪಕ್ಷದ ಭವಿಷ್ಯ. ಮಾರ್ಚ್​ 15 ರಂದು ಸಭೆ ನಡೆಸ್ತೇನೆ, ನಂತರ ಮುಂದಿನ ನಿರ್ಧಾರ ತೆಗೆದುಕೊಳ್ತೇನೆ ಎಂದಿದ್ದಾರೆ.

ಇದು ನನ್ನ ಭವಿಷ್ಯ
ಪಕ್ಷದ ಹಿರಿಯರೇ ಹೇಳುತ್ತಿದ್ದಾರೆ. ಪ್ರತಾಪ್ ಸಿಂಹ, ಸಿಟಿ ರವಿ, ನಳೀನ್ ಕುಮಾರ್ ಕಟೀಲ್, ನಿಮ್ಮಂಥ ನಿಷ್ಠಾವಂತರನ್ನೇ ಪಕ್ಕಕ್ಕೆ ಸರಿಸುತ್ತಿದ್ದಾರೆ. ಅವರು ತಾಯಿಯ ತುತ್ತಿಗೆಯನ್ನೇ ಹಿಸುಕುತ್ತಿದ್ದಾರೆ. ತಮ್ಮ ವೈಯಕ್ತಿಕ ಸಾಧನೆಗಾಗಿ ನೀವು ಏನು ಸ್ಟ್ಯಾಂಡ್ ತೆಗೆದುಕೊಳ್ಳಬೇಕು? ತಾಯಿಯನ್ನೇ ಅವರ ಕೈಯಿಂದ ಹಿಸುಕುತ್ತಿದ್ದಾರೆ ಎಂಬ ಪ್ರಶ್ನೆ ಎದ್ದಿದೆ. ಅನೇಕ ಬೆಂಬಲಿಗರು ಈ ಮಾತನ್ನು ಹೇಳುತ್ತಿದ್ದಾರೆ-ಈಶ್ವರಪ್ಪ

ಮಾರ್ಚ್ 15 ರಂದು ನಾನು ಸಭೆ ಕರೆದಿದ್ದೇನೆ. ಆ ಸಭೆಯ ಅಭಿಪ್ರಾಯ ಆಧರಿಸಿ ಮುಂದುವರಿಯುತ್ತೇನೆ. ಯಡಿಯೂರಪ್ಪ ಹಠಕ್ಕೆ ಬಿದ್ದು ಶೋಭಾ ಕರಂದ್ಲಾಜೆ ಹಾಗೂ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ನನ್ನ ಮಗನಿಗೆ ಟಿಕೇಟ್ ಕೊಡಿಸಲು ಆಗಲಿಲ್ಲವೇ? ತಾಯಿ‌ ಸ್ಥಾನದಲ್ಲಿರೋರು ಪಕ್ಷದ ಕತ್ತು ಹಿಸುಕುತ್ತಿದ್ದಾರೆ. ತಾಯಿ ಸ್ಥಾನದಲ್ಲಿರುವ ಪಕ್ಷವನ್ನು ಉಳಿಸುವಂತೆ ಕಾರ್ಯಕರ್ತರು ನನಗೆ ಒತ್ತಾಯಿಸುತ್ತಿದ್ದಾರೆ. ಹಿಂದುತ್ವದ ವಿಚಾರದಲ್ಲಿ ಮಾತನಾಡುತ್ತಿದ್ದವರನ್ನು ಮೂಲೆಗುಂಪು ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

Previous Post

ರಾಜ್ಯದ 6 ಕ್ಷೇತ್ರಗಳಲ್ಲಿ ರಣರೋಚಕ ಕದನ ಫಿಕ್ಸ್; ಹುರಿಯಾಳುಗಳೂ ರೆಡಿ, ಎಲ್ಲೆಲ್ಲಿ ಟಫ್ ಫೈಟ್..?

Next Post

ಇಂದು ಕ್ಯಾಬಿನೆಟ್‌ನಲ್ಲಿ ಸಿಎಎ ಜಾರಿ ಕುರಿತು ಚರ್ಚೆ: ಸಿಎಂ ಸಿದ್ದರಾಮಯ್ಯ

Next Post
ಸಂವಿಧಾನ ಬದಲಾವಣೆ ಮಾಡಲು ಹೊರಟರೆ ದೇಶದಲ್ಲಿ ರಕ್ತಪಾತ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಇಂದು ಕ್ಯಾಬಿನೆಟ್‌ನಲ್ಲಿ ಸಿಎಎ ಜಾರಿ ಕುರಿತು ಚರ್ಚೆ: ಸಿಎಂ ಸಿದ್ದರಾಮಯ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.