Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಈಶ್ವರಪ್ಪರನ್ನು ಭೇಟಿಯಾಗದ ಅಮಿತ್‌ ಶಾ; ದಿಲ್ಲಿಯಿಂದ ಬರಿಗೈಯಲ್ಲಿ ವಾಪಸ್‌

editor tv by editor tv
April 4, 2024
in ಚುನಾವಣೆ
0
ಈಶ್ವರಪ್ಪರನ್ನು ಭೇಟಿಯಾಗದ ಅಮಿತ್‌ ಶಾ; ದಿಲ್ಲಿಯಿಂದ ಬರಿಗೈಯಲ್ಲಿ ವಾಪಸ್‌
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್‌ ಶಾ ಭೇಟಿಗೆಂದು ದಿಲ್ಲಿಗೆ ತೆರಳಿದ್ದ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಅವರು ಬರಿಗೈಯಲ್ಲಿ ಮರಳಿದ್ದು, ಶಿವಮೊಗ್ಗದಿಂದ ತಾನು ಸ್ಪರ್ಧಿಸುವುದು ಖಚಿತ ಎಂದು ಪುನರುಚ್ಚರಿಸಿದ್ದಾರೆ.

ಬುಧವಾರ ರಾತ್ರಿ ದಿಲ್ಲಿಯಲ್ಲಿ ಮಾತನಾಡಿದ ಈಶ್ವರಪ್ಪ, ಮಂಗಳವಾರ ಬೆಂಗಳೂರಿಗೆ ಬಂದಿದ್ದ ಅಮಿತ್‌ ಶಾ, ತಮಗೆ ದೂರವಾಣಿ ಕರೆ ಮಾಡಿ ವಿಚಾರಿಸಿ ಕೊಂಡಿದ್ದರು. ಈ ವೇಳೆ ನನ್ನ ನಿಲುವುಗಳನ್ನು ಸ್ಪಷ್ಟ ಪಡಿಸಿದ್ದೆ. ಬುಧವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಎಂದಿದ್ದರು. ಅದಕ್ಕಾಗಿ ಬಂದಿದ್ದೆ ಎಂದರು.

ಹಿಂದೂಪರ ಹೋರಾಟಗಾರರಾದ ಯತ್ನಾಳ್‌, ಅನಂತ ಕುಮಾರ್‌ ಹೆಗಡೆ, ಸದಾನಂದ ಗೌಡರನ್ನು ಪಕ್ಕಕ್ಕೆ ಸರಿಸಲಾಗುತ್ತಿದೆ.ಮಗನಿಗಾಗಿ ಯಡಿಯೂರಪ್ಪ ಹೊಂದಾಣಿಕ ರಾಜಕಾರಣ ಮಾಡು ತ್ತಿದ್ದಾರೆ ಎಂಬುದನ್ನು ಅಮಿತ್‌ ಶಾ ಗಮನಕ್ಕೆ ತಂದಿದ್ದೆ. ಅಲ್ಲದೆ, ಪಕ್ಷ ಕಟ್ಟಿದ, ಕಟ್ಟುತ್ತಿರುವ ಅನೇಕರು ನೋವಿನಲ್ಲಿದ್ದಾರೆ. ಅವರ ನೋವಿಗೆ ಧ್ವನಿಯಾಗುತ್ತಿದ್ದೇನೆ. ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಒತ್ತಾಯ ಮಾಡಬೇಡಿ ಎಂದಿದ್ದೆ.


ಹಿಂದುಳಿದ ವರ್ಗ, ದಲಿತರನ್ನು ಸೇರಿಸಿ ರಾಯಣ್ಣ ಬ್ರಿಗೇಡ್‌ ಸ್ಥಾಪಿಸಿ ದ್ದನ್ನು ಒಳ್ಳೆಯ ಕೆಲಸ ಎಂದು ಬೆನ್ನುತಟ್ಟಬೇಕಿದ್ದ ಯಡಿಯೂರಪ್ಪ ಅದಕ್ಕೆ ತಡೆಯೊಡ್ಡಿದರು. ಅಮಿತ್‌ ಶಾಗೆ ದೂರು ಕೊಟ್ಟರು. ರಾಯಣ್ಣ ಬ್ರಿಗೇಡ್‌ ಇದ್ದಿದ್ದರೆ ದೊಡ್ಡ ಸಂಘಟನೆ ಆಗಿರುತ್ತಿತ್ತು. ಯಾಕೆ ವಿರೋಧಿ ಸುತ್ತಿದ್ದೀರಿ ಎಂಬ ನನ್ನ ಪ್ರಶ್ನೆಗಾಗಲೀ, ಅಮಿತ್‌ ಶಾ ಪ್ರಶ್ನೆಗಾಗಲೀ ಇದುವರೆಗೆ ಯಡಿಯೂರಪ್ಪ ಉತ್ತರ ಕೊಟ್ಟಿಲ್ಲ. ಇದನ್ನೂ ಅಮಿತ್‌ ಶಾ ಗಮನಕ್ಕೆ ಮತ್ತೊಮ್ಮೆ ತಂದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ನಾಳೆ ರಾತ್ರಿ ದಿಲ್ಲಿಗೆ ಬನ್ನಿ ಎಂದಿದ್ದರು. ಈಗ ಸಿಗುವುದಿಲ್ಲ ಎಂಬುದು ಗೊತ್ತಾಗಿದೆ. ಬಹುಶಃ ನಾನು ಚುನಾವಣೆಗೆ ನಿಲ್ಲಲಿ, ರಾಘವೇಂದ್ರ ಸೋಲಲಿ ಎಂಬ ಅಪೇಕ್ಷೆ ಅವರಿಗೂ ಇದ್ದಂತಿದೆ. ಅದಕ್ಕೇ ಭೇಟಿ ಮಾಡಿಲ್ಲ ಎನ್ನಿಸುತ್ತದೆ. ಅವರ ಅಪೇಕ್ಷೆಯಂತೆ ನಾನು ಸ್ಪರ್ಧಿಸುತ್ತೇನೆ. ನಾನು ಚುನಾವಣೆಗೆ ಸ್ಪರ್ಧಿಸಲಿ, ಕುಟುಂಬ ರಾಜಕಾರಣ ಅಂತ್ಯವಾಗಲಿ, ಅದಕ್ಕೆ ನಮ್ಮ ಆಶೀರ್ವಾದ ಇದೆ ಎಂಬುದನ್ನು ಪ್ರಧಾನಿ ಮೋದಿ, ಅಮಿತ್‌ ಶಾ ಈ ಮೂಲಕ ನನಗೆ ತಿಳಿಸಿದ್ದಾರೆಂದು ಭಾವಿಸಿದ್ದೇನೆ. ಅವರ ಭೇಟಿ ಆಗಿದ್ದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರಲಿಲ್ಲ ಎಂದು ಪುನರುಚ್ಚರಿಸಿದರು.

Previous Post

ದಕ್ಷಿಣ ಕನ್ನಡ: ದೇವಸ್ಥಾನದ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು!

Next Post

ಸುಮಾರು 21-ಗಂಟೆ ಕಾರ್ಯಚರಣೆ ನಂತರ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರತಂದ ಎನ್ ಡಿಆರ್ ಎಫ್ ತಂಡದ ಸಾಹಸ ವರ್ಣನೆಗೆ ನಿಲುಕದ್ದು!

Next Post
ಸುಮಾರು 21-ಗಂಟೆ ಕಾರ್ಯಚರಣೆ ನಂತರ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರತಂದ ಎನ್ ಡಿಆರ್ ಎಫ್ ತಂಡದ ಸಾಹಸ ವರ್ಣನೆಗೆ ನಿಲುಕದ್ದು!

ಸುಮಾರು 21-ಗಂಟೆ ಕಾರ್ಯಚರಣೆ ನಂತರ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರತಂದ ಎನ್ ಡಿಆರ್ ಎಫ್ ತಂಡದ ಸಾಹಸ ವರ್ಣನೆಗೆ ನಿಲುಕದ್ದು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.