Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

ಬೇರೆ ರಾಜ್ಯಗಳಲ್ಲೂ ಸಿದ್ದರಾಮಯ್ಯಗೆ ಫುಲ್ ಡಿಮ್ಯಾಂಡ್​.. ಈ ಬೇಡಿಕೆಗೆ ಇದೆ 4 ಪ್ರಮುಖ ಕಾರಣ..!

editor tv by editor tv
April 5, 2024
in ಚುನಾವಣೆ
0
ಬೇರೆ ರಾಜ್ಯಗಳಲ್ಲೂ ಸಿದ್ದರಾಮಯ್ಯಗೆ ಫುಲ್ ಡಿಮ್ಯಾಂಡ್​.. ಈ ಬೇಡಿಕೆಗೆ ಇದೆ 4 ಪ್ರಮುಖ ಕಾರಣ..!
1.9k
VIEWS
Share on FacebookShare on TwitterShare on Whatsapp

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಲೋಕಸಭೆ ಚುನಾವಣೆ ಕಾವು ಜೋರಾಗ್ತಿದ್ದಂತೆ ಪ್ರಭಾವಿ ನಾಯಕರಿಗೂ ಡಿಮ್ಯಾಂಡ್​ ಹೆಚ್ಚಾಗ್ತಿದೆ. ಪ್ರಚಾರದ ಅಖಾಡಕ್ಕೆ ಅತಿರಥ ಮಹಾರಥರನ್ನ ಇಳಿಸಿ ಮತಬೇಟೆಯಾಡಲು ಪಕ್ಷಗಳು ಅಲರ್ಟ್​ ಆಗಿವೆ. ರಾಜ್ಯದ ಸಿಎಂ ಸಿದ್ದರಾಮಯ್ಯಗೆ ಹೊರ ರಾಜ್ಯಗಳಲ್ಲೂ ಡಿಮ್ಯಾಂಡ್ ಹೆಚ್ಚಾಗಿದ್ದು, ನಮ್ಮ ರಾಜ್ಯಕ್ಕೂ ಪ್ರಚಾರಕ್ಕೆ ಬನ್ನಿ ಅಂತ ಅಹ್ವಾನಗಳು ಬಂದಿವೆ.

ಸಿದ್ದರಾಮಯ್ಯ.. ರಾಜ್ಯಕಂಡ ಧೀಮಂತ ನಾಯಕ. ಅನ್ನರಾಮಯ್ಯ ಅಂತಲೇ ಬಡವರ ಮನದಾಳದಲ್ಲಿ ಸ್ಥಾನ ಪಡೆದಿರೋ ಈ ಟಗರಿಗೆ ಸರಿ ಸಾಟಿಯಾದ ಮತ್ತೋರ್ವ ನಾಯಕನಿಲ್ಲ. ಕಾವೇರಿ ಇಂದ ಗೋದಾವರಿವರೆಗೂ ಸಿದ್ದರಾಮಯ್ಯ ಎಂಬ ಹೆಸರು ಕೇಳಿದ್ರೆ ಹೌದು ಹುಲಿಯಾ.. ಅಂತ ತಲೆ ಬಾಗುವರಿದ್ದಾರೆ. ಹೀಗಾಗಿ ಲೋಕ ಸಭೆ ಚುನಾವಣೆಯಲ್ಲಿ ಅನ್ನರಾಮಯ್ಯರಿಗೆ ಅನ್ಯ ರಾಜ್ಯದಲ್ಲೂ ಫುಲ್​ ಡಿಮ್ಯಾಂಡ್ ಹೆಚ್ಚಾಗಿದೆ.


​


ಮಹಾರಾಷ್ಟ್ರ, ಕೇರಳ, ತಮಿಳುನಾಡಲ್ಲಿ ಸಿಎಂಗೆ ಆಹ್ವಾನ

ರಾಜ್ಯದ ಸಿಎಂ ಸಿದ್ದರಾಮಯ್ಯರಿಗೆ ಲೋಕಸಭೆ ಅಖಾಡದಲ್ಲಿ ಭಾರೀ ಬೇಡಿಕೆ ಹೆಚ್ಚಾಗಿದೆ.. ಹಲವು ಜನಪ್ರಿಯ ಯೋಜನೆಗಳನ್ನ ಜಾರಿಗೆ ತಂದು ರಾಜ್ಯದಲ್ಲಿ ಮನೆಮಾತಾಗಿರೋ ಸಿದ್ದರಾಮಯ್ಯ ನಮ್ಮ ರಾಜ್ಯಕ್ಕೂ ಪ್ರಚಾರಕ್ಕೆ ಬರಬೇಕು ಅಂತ ಅನ್ಯ ರಾಜ್ಯದ ನಾಯಕರು ಡಿಮ್ಯಾಂಡ್ ಮಾಡಿದ್ದಾರೆ.

ಸಿದ್ದರಾಮಯ್ಯಗೆ ಭರ್ಜರಿ ಡಿಮ್ಯಾಂಡ್!

  • ಹೊರ ರಾಜ್ಯಗಳಲ್ಲಿ ಪ್ರಚಾರಕ್ಕೆ ಸಿದ್ದರಾಮಯ್ಯಗೆ ಫುಲ್ ಡಿಮ್ಯಾಂಡ್
  • ಮಹಾರಾಷ್ಟ್ರ, ಕೇರಳ, ತಮಿಳುನಾಡಿಗೆ ಪ್ರಚಾರಕ್ಕೆ ಸಿದ್ದುಗೆ ಆಹ್ವಾನ
  • ಮಹಾರಾಷ್ಟ್ರದ 7-8 ಕಡೆ ಪ್ರಚಾರ ಮಾಡಲು ಸಿದ್ದರಾಮಯ್ಯಗೆ ಮನವಿ
  • ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲರಿಂದ ಸಿದ್ದುಗೆ ಆಹ್ವಾನ
  • ಒಂದು ದಿನದ ಮಟ್ಟಿಗೆ ಮಹಾರಾಷ್ಟ್ರದಲ್ಲಿ ಪ್ರಚಾರ ಕೈಗೊಳ್ಳಲು ಸಮ್ಮತಿ
  • ರಾಹುಲ್ ಗಾಂಧಿ ಸ್ಪರ್ಧಿಸಿದ ಕ್ಷೇತ್ರದಲ್ಲೂ ಸಿದ್ದರಾಮಯ್ಯರಿಂದ ಪ್ರಚಾರ
  • ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಸಿದ್ದರಾಮಯ್ಯ

ಹಾಗಿದ್ರೆ ಕುರುನಾಡಿನ ಅನ್ನರಾಮಯ್ಯರಿಗೆ ಬೇರೆ ರಾಜ್ಯದಿಂದ ಡಿಮ್ಯಾಂಡ್​ ಬರಲು ಕಾರಣವೇನು ಅಂತ ನೋಡೋದಾದ್ರೆ.

ಸಿದ್ದರಾಮಯ್ಯಗೆ ಬೇಡಿಕೆ ಯಾಕೆ?

  • ಕಾರಣ 01- ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಸಕ್ಸಸ್
  • ಕಾರಣ 02- ರಾಜ್ಯದ ‘ಗ್ಯಾರಂಟಿ’ಯೇ ಮಾದರಿಯಾಗಿಸಿ ತಂತ್ರ
  • ಕಾರಣ 03- ಹಿಂದುಳಿದ ಮತಗಳ ಟಾರ್ಗೆಟ್​ ಮಾಡೋ ಪ್ಲಾನ್
  • ಕಾರಣ 04- ಅಹಿಂದ ಮತಗಳನ್ನು ಸೆಳೆಯೋದಕ್ಕೆ ಲೆಕ್ಕಾಚಾರ

ಸಿಎಂ ಸಿದ್ದರಾಮಯ್ಯ ಬೇರೆ ರಾಜ್ಯಗಳ ಪಾಲಿಗೆ ವಿಐಪಿ ಪ್ರಚಾರಕರಾಗ್ತಿರೋದು ರಾಜ್ಯ ಕಾಂಗ್ರೆಸ್​ನ ಹಿರಿಮೆಯನ್ನ ಹೆಚ್ಚಿಸಿದೆ. ರಾಜ್ಯದ ಗ್ಯಾರಂಟಿ ಅಸ್ತ್ರವನ್ನೇ ಬಳಿಸಿ ಬೇರೆ ರಾಜ್ಯಗಳಲ್ಲಿ ವಿಜಯ ಲಕ್ಷ್ಮಿಯನ್ನ ಒಲಿಸಿಕೊಳ್ಳಲು ಕಾಂಗ್ರೆಸ್​ ಕಾತುರವಾಗಿದೆ.

Previous Post

ರಾತ್ರಿ ಆಪರೇಷನ್, ಹೆಚ್‍ಡಿಕೆಗೆ ಶಾಕ್ ಕೊಟ್ಟ ಡಿಕೆ ಬ್ರದರ್ಸ್ – ʻಕೈʼ ಹಿಡಿದ ಚನ್ನಪಟ್ಟಣದ 9 ಜೆಡಿಎಸ್‌ ಸದಸ್ಯರು

Next Post

ಬಿಜೆಪಿಗರ ಹನುಮಾನ್ ಚಾಲೀಸಾ ಹಲ್ಲೆ ಕೇಸ್‌ಗೆ ಟ್ವಿಸ್ಟ್ – ಮಾಲೀಕ ಮುಖೇಶ್ ಮೇಲೆ ಎಫ್‌ಐಆರ್‌ ದಾಖಲು

Next Post
ಬಿಜೆಪಿಗರ ಹನುಮಾನ್ ಚಾಲೀಸಾ  ಹಲ್ಲೆ ಕೇಸ್‌ಗೆ ಟ್ವಿಸ್ಟ್ – ಮಾಲೀಕ ಮುಖೇಶ್ ಮೇಲೆ ಎಫ್‌ಐಆರ್‌ ದಾಖಲು

ಬಿಜೆಪಿಗರ ಹನುಮಾನ್ ಚಾಲೀಸಾ ಹಲ್ಲೆ ಕೇಸ್‌ಗೆ ಟ್ವಿಸ್ಟ್ – ಮಾಲೀಕ ಮುಖೇಶ್ ಮೇಲೆ ಎಫ್‌ಐಆರ್‌ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.