Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

editor tv by editor tv
April 15, 2024
in ರಾಷ್ಟ್ರೀಯ
0
ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ
1.9k
VIEWS
Share on FacebookShare on TwitterShare on Whatsapp

Indian stock market shaked in morning: ಇಸ್ರೇಲ್ ಮತ್ತು ಇರಾನ್ ಮಧ್ಯೆ ಯುದ್ಧ ಸಂಭವ ಇರುವ ಹಿನ್ನೆಲೆಯಲ್ಲಿ ಭಾರತದ ಷೇರು ಮಾರುಕಟ್ಟೆಯಲ್ಲಿ ಸೋಮವಾರ ಪೂರ್ಣ ರಕ್ಷಣಾತ್ಮಕ ಆಟ ನಡೆಯುತ್ತಿದೆ. ಮಾರುಕಟ್ಟೆ ಆರಂಭವಾಗಿ ಕೇವಲ 30 ನಿಮಿಷದೊಳಗೆ ಹೂಡಿಕೆದಾರರ 5 ಲಕ್ಷ ಕೋಟಿ ರೂ ಹಣ ನಷ್ಟವಾಗಿದೆ. ಯುದ್ಧ ಭೀತಿಯ ಜೊತೆಗೆ, ಭಾರತ ಮಾರಿಷಸ್ ತೆರಿಗೆ ಒಪ್ಪಂದ, ಅಮೆರಿಕದ ಹಣದುಬ್ಬರ ದರದ ಅಂಶಗಳೂ ಕೂಡ ಷೇರು ಮಾರುಕಟ್ಟೆ ಮೇಲೆ ಋಣಾತ್ಮಕ ಪರಿಣಾಮ ಬೀರಿವೆ. ಈ ಮಧ್ಯೆ ಪೂರ್ಣಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇಲ್ಲ ಎಂದು ಸುಳಿವು ನೀಡುವ ಅಂಶಗಳೂ ವ್ಯಕ್ತವಾಗಿವೆ.

ನವದೆಹಲಿ, ಏಪ್ರಿಲ್ 15: ಇರಾನ್ ಮತ್ತು ಇಸ್ರೇಲ್ ಮಧ್ಯೆ ಯಾವಾಗ ಬೇಕಾದರೂ ಪೂರ್ಣಪ್ರಮಾಣದಲ್ಲಿ ಯುದ್ಧ (Iran Israel conflict) ಹೊತ್ತಿಕೊಳ್ಳಬಹುದು. ಇಡೀ ಮಧ್ಯಪ್ರಾಚ್ಯ ಹೊತ್ತಿ ಉರಿಯಬಹುದು ಎನ್ನುವಂತಹ ವಾತಾವರಣ ಇದೆ. ಈ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಭಾರತದ ಷೇರು ಮಾರುಕಟ್ಟೆ (stock market) ನಲುಗಿ ಹೋಗಿದೆ. ಸೋಮವಾರ ಮಾರುಕಟ್ಟೆಯ ವಿವಿಧ ಸೂಚ್ಯಂಕಗಳು ಕುಸಿತ ಕಂಡಿವೆ. ಬಿಎಸ್​ಇ ಮತ್ತು ಎನ್​ಎಸ್​ಇಯ ಬಹುತೇಕ ಎಲ್ಲಾ ಸೂಚ್ಯಂಕಗಳು ಸೋಮವಾರ ಬೆಳಗಿನ ವಹಿವಾಟಿನಲ್ಲಿ ಕುಸಿದಿವೆ. ಷೇರು ಮಾರುಕಟ್ಟೆ ಆರಂಭಗೊಂಡ ಕೇವಲ 15ರಿಂದ 30 ನಿಮಿಷದಲ್ಲಿ ಬಿಎಸ್​ಇ ಸೆನ್ಸೆಕ್ಸ್ 888 ಅಂಕಗಳಷ್ಟು ಕುಸಿತ ಕಂಡಿದೆ. ನಿಫ್ಟಿ50 ಸೂಚ್ಯಂಕದಲ್ಲಿ 160 ಅಂಕಗಳಷ್ಟು ಕಡಿಮೆ ಆಗಿದೆ. ಹೂಡಿಕೆದಾರರು ಈ ಅವಧಿಯಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ನಷ್ಟ ಮಾಡಿಕೊಂಡಿದ್ದಾರೆ.

ಬೆಳಗ್ಗೆ 10 ಗಂಟೆಯ ಬಳಿಕ ಷೇರು ಮಾರುಕಟ್ಟೆ ಸೂಚ್ಯಂಕಗಳು ಒಂದಷ್ಟು ಚೇತರಿಕೆ ಕಾಣತೊಡಗಿದ್ದವು. ಬೆಳಗ್ಗೆ 11 ಗಂಟೆಯಲ್ಲಿ ನಿಫ್ಟಿ50 ಸೂಚ್ಯಂಕ ಶೇ. 0.43ರಷ್ಟು ಬಿದ್ದಿತ್ತು. ಬಿಎಸ್​ಇ ಸೆನ್ಸೆಕ್ಸ್30 ಸೂಚ್ಯಂಕ ಕುಸಿತ ಪ್ರಮಾಣ ಶೇ. 0.53ಕ್ಕೆ ತಗ್ಗಿದೆ. ಆರಂಭದಲ್ಲಿ 888 ಅಂಕಗಳನ್ನು ಕಳೆದುಕೊಂಡಿದ್ದ ಸೆನ್ಸೆಕ್ಸ್ 11 ಗಂಟೆಯ ವೇಳೆಗೆ 500 ಅಂಕಗಳನ್ನು ಗಳಿಸಿದಂತಾಗಿದೆ.

ಷೇರುಪೇಟೆ ಮೇಲೆ ಋಣಾತ್ಮಕ ಪರಿಣಾಮ ಬೀರಿರುವ ಅಂಶಗಳಿವು…

  1. ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ
  2. ಭಾರತ ಮತ್ತು ಮಾರಿಷಸ್ ತೆರಿಗೆ ಒಪ್ಪಂದ
  3. ಅಮೆರಿಕದ ಹಣದುಬ್ಬರ ನಿರೀಕ್ಷೆಗಿಂತ ಮೇಲಿರುವುದು

ಷೇರುಪೇಟೆಗೆ ಸಕಾರಾತ್ಮಕವಾಗಿರುವ ಅಂಶಗಳಿವು…

  1. ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಹೆಚ್ಚು ವ್ಯತ್ಯಯ ಆಗಿಲ್ಲದಿರುವುದು
  2. ಇರಾನ್ ಮೇಲೆ ಇಸ್ರೇಲ್ ಮರುದಾಳಿ ನಡೆಸಿದರೆ ಅಮೆರಿಕ ಬೆಂಬಲ ನೀಡುವುದಿಲ್ಲ ಎಂದು ಜೋ ಬೈಡನ್ ನೀಡಿರುವ ಹೇಳಿಕೆ.

ತೈಲ ಮಾರುಕಟ್ಟೆಯಲ್ಲಿ ಅಲುಗಾಟ ಆಗಿಲ್ಲದಿರುವುದು, ಇಸ್ರೇಲ್- ಇರಾನ್ ಯುದ್ಧ ಸಾಧ್ಯತೆ ಕಡಿಮೆ ಎಂಬುದನ್ನು ಸೂಚಿಸುತ್ತದೆ. ಹಾಗೆಯೇ, ಅಮೆರಿಕದ ಬೆಂಬಲ ಇರುವುದಿಲ್ಲ ಎನ್ನುವುದು ಖಾತ್ರಿಯಾದರೆ ಇಸ್ರೇಲ್ ಪ್ರತಿದಾಳಿ ನಡೆಸುವ ಸಾಧ್ಯತೆ ಕಡಿಮೆ ಇರುತ್ತದೆ.

ಇವತ್ತು ಮಧ್ಯಾಹ್ನದ ವೇಳೆ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯಾವುದೇ ಅತಿರೇಕ ಸಂಭವಿಸದೇ ಇದ್ದರೆ ಭಾರತದ ಷೇರು ಮಾರುಕಟ್ಟೆ ಹಸಿರು ಬಣ್ಣದೊಂದಿಗೆ ಅಂತ್ಯ ಕಾಣಬಹುದು.

Previous Post

ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರಸ್ವಾಮಿ ‘ದಾರಿ ತಪ್ಪಿದ ಮಗ’: ನಟ ಪ್ರಕಾಶ್ ರಾಜ್

Next Post

ನಿಮ್ಮ ಮಾತನ್ನು ಗೌರವಿಸುತ್ತೇವೆ ಜೈಶಂಕರ್​​, ಖಂಡಿತ 17 ಭಾರತೀಯರನ್ನು ಬಿಡುಗಡೆ ಮಾಡುತ್ತೇವೆ ಎಂದ ಇರಾನ್

Next Post
ನಿಮ್ಮ ಮಾತನ್ನು ಗೌರವಿಸುತ್ತೇವೆ ಜೈಶಂಕರ್​​, ಖಂಡಿತ 17 ಭಾರತೀಯರನ್ನು ಬಿಡುಗಡೆ ಮಾಡುತ್ತೇವೆ ಎಂದ ಇರಾನ್

ನಿಮ್ಮ ಮಾತನ್ನು ಗೌರವಿಸುತ್ತೇವೆ ಜೈಶಂಕರ್​​, ಖಂಡಿತ 17 ಭಾರತೀಯರನ್ನು ಬಿಡುಗಡೆ ಮಾಡುತ್ತೇವೆ ಎಂದ ಇರಾನ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.